Breaking News

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ

Spread the love

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ

ಯುವ ಭಾರತ ಸುದ್ದಿ ಬೆಳಗಾವಿ :
ನಡೆದಾಡುವ ದೇವರು ಎಂದೇ ಕರೆಯಲ್ಪಡುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಕಲಾವಿದರು ಅವರ ಚಿತ್ರ ಬರೆಯುವ ಮೂಲಕ ಇದೀಗ ನಮನ ಸಲ್ಲಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ರಂಗೋಲಿ ಕಲಾವಿದ ಅಜಿತ ಔರವಾಡಕರ ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಸುಂದರ ರಂಗೋಲಿ ಬಿಡಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ವಡಗಾವಿ ಫೋಟೋ ಸ್ಟುಡಿಯೋದಲ್ಲಿ ಇದನ್ನು ಚಿತ್ರಿಸಲಾಗಿದೆ. ಈ ರಂಗೋಲಿಯನ್ನು ಬಿಡಿಸಲು ಏಳು ಗಂಟೆಗಳನ್ನು ತೆಗೆದುಕೊಂಡಿದ್ದಾರೆ, ಅವರು ರಂಗೋಲಿಯನ್ನು ಬಿಡಿಸಲು ಬಣ್ಣವನ್ನು ಬಳಸಿದ್ದಾರೆ. ಜನವರಿ 3 ರಿಂದ 6 ರವರೆಗೆ, ಸಾರ್ವಜನಿಕರು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ರಂಗೋಲಿ ನೋಡಬಹುದು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

one + 19 =