Breaking News

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ

Spread the love

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ

ಯುವ ಭಾರತ ಸುದ್ದಿ ಇಂಡಿ : ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಭೀಮರಾಯ ಮದರಖಂಡಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ದಿಶಾ ಸಮಿತಿ ಸದಸ್ಯರನ್ನಾಗಿ ನೇಮಕವಾಗಿದ್ದಾರೆ.
ಸುಮಾರು 40 ವರ್ಷಗಳಿಂದ ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿಯಾಗಿ ರಾಜಕಾರಣ ಮಾಡಿದ್ದೇನೆ.ನನ್ನ ಮೇಲಿನ ಅಭಿಮಾನದಿಂದ ನನಗೆ ದಿಶಾ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಲು ಕಾರಣಿಕರ್ತರಾದ ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿನಂದಿಸುವುದಾಗಿ ಭೀಮರಾಯ ಮದರಖಂಡಿ ಹೇಳಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − fourteen =