Breaking News

BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ !

Spread the love

BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ !

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಹಲವರಿಗೆ ಟಿಕೆಟ್ :
ಚಿಕ್ಕೋಡಿ-ಗಣೇಶ ಹುಕ್ಕೇರಿ, ಕಾಗವಾಡ-ರಾಜು ಕಾಗೆ,
ಕುಡಚಿ-ಮಹೇಂದ್ರ ತಮ್ಮಣ್ಣವರ,
ಹುಕ್ಕೇರಿ-ಎ.ಬಿ. ಪಾಟೀಲ, ಯಮಕನಮರಡಿ-ಸತೀಶ ಜಾರಕಿಹೊಳಿ,
ಬೆಳಗಾವಿ ಗ್ರಾಮೀಣ-ಲಕ್ಷ್ಮೀ ಹೆಬ್ಬಾಳಕರ್,
ಖಾನಾಪುರ-ಡಾ. ಅಂಜಲಿ ನಿಂಬಾಳ್ಕರ್,
ಬೈಲಹೊಂಗಲ-ಮಹಾಂತೇಶ ಕೌಜಲಗಿ
ರಾಮದುರ್ಗ-ಅಶೋಕ ಪಟ್ಟಣ


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

5 + twenty =