Breaking News

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!

Spread the love

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು.
ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು.
ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, ನ್ಯಾಯವಾದಿಗಳಾದ ಲಕ್ಷ್ಮಣ ಬೂದಿಗೊಪ್ಪ, ಯಲ್ಲಪ್ಪ ದುರದುಂಡಿ, ಪಾಂಡು ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

eighteen + two =