Breaking News

ಬಿಜೆಪಿಯಿಂದ ಶ್ರೀರಾಮನಿಗೆ ವಿಶೇಷ ಪೂಜೆ… ಹಾಲು ವಿತರಣೆ.!

Spread the love


ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷö್ಮಣ ತಳ್ಳಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

3 × 3 =