Breaking News

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

Spread the love

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!


ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

two + 10 =