Breaking News

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ !

Spread the love

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ !

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಆಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಲಾಗಿದೆ. ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಶಿಗ್ಗಾವಿ-ಯಾಸೀರ್ ಅಹಮದ್ ಖಾನ್ ಪಠಾಣ್

ಕೆಆರ್ ಪುರಂ-ಡಿ.ಕೆ.ಮೋಹನ್ ಬಾಬು

ಪುಲಕೇಶಿ ನಗರ- ಎ.ಸಿ.ಶ್ರೀನಿವಾಸ

ಮುಳಬಾಗಿಲು-ಬಿ.ಸಿ. ಮುದ್ದು ಗಂಗಾಧರ


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four − 3 =