Breaking News

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ

Spread the love

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ

ಯುವ ಭಾರತ ಸುದ್ದಿ ಮಂಡ್ಯ :
ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ
ಚಿತ್ರದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವಂತೆ ರಘು ಆಚಾರ್ ಬೆಂಬಲಿಗರು ವಿಶ್ವಕರ್ಮ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಶನಿವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್ ಅವರು, ರಘು ಆಚಾರ್ ಅವರಿಗೆ ಟಿಕೆಟ್ ನೀಡದೇ ವಂಚಿಸಿರುವುದು ಸಮುದಾಯಕ್ಕೆ ಬಗೆದ ದ್ರೋಹವಾಗಿದೆ. ವಿಶ್ವಕರ್ಮ ಸಮಾಜ ಬಾಂಧವರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷವನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

fourteen + eleven =