Breaking News

ಇತ್ತಿಚಿನ್ ಸುದ್ದಿ

ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ !

ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ ! ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಜೊತೆ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ‌ನೀಡಿದೆ. ಹಾಗಾಗಿ ರಜತ ಉಳ್ಳಾಗಡ್ಡಿಮಠ ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಕಾಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಸ್ಪರ್ಧೆಯೊಡಲು ರಜತ ಅವರು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದರು. …

Read More »

ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ

ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ ಯುವ ಭಾರತ ಸುದ್ದಿ ಬೆಂಗಳೂರು : ಮುಂದಿನ ದಿನಗಳಲ್ಲಿ ಪಕ್ಷ ತ್ಯಜಿಸಿದವರ ಬಣ್ಣ ಬಯಲು ಮಾಡುವೆ. ಬಿಜೆಪಿ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದೆ. ಹಳೇ ಬೇರು ಹೊಸ ಚಿಗುರು …

Read More »

ಶೆಟ್ಟರ್ ರಾಜೀನಾಮೆಯಿಂದ ಕಸಿವಿಸಿ ಬಿಜೆಪಿಯಲ್ಲಿ ಉಳಿಯಬೇಕಿತ್ತು ಎಂದ ಸಿಎಂ

ಶೆಟ್ಟರ್ ರಾಜೀನಾಮೆಯಿಂದ ಕಸಿವಿಸಿ ಬಿಜೆಪಿಯಲ್ಲಿ ಉಳಿಯಬೇಕಿತ್ತು ಎಂದ ಸಿಎಂ ಯುವ ಭಾರತ ಸುದ್ದಿ ಹುಬ್ಬಳ್ಳಿ: ಹೊಸ ಪೀಳಿಗೆಗೆ ಅವಕಾಶ ನೀಡಬೇಕು, ಪಕ್ಷದಲ್ಲಿ ಹೊಸ ನಾಯಕತ್ವ ಬೆಳೆಸಬೇಕು ಎಂಬುದು ಪಕ್ಷದ ತೀರ್ಮಾನ. ಅದೇ ಸರಣಿಯಲ್ಲಿ ಶೆಟ್ಟರ್ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ರಾಜ್ಯಗಳಲ್ಲಿ ಈ ರೀತಿಯ ತೀರ್ಮಾನ ಮಾಡಲಾಗಿದೆ. ಯಾರನ್ನೂ ವೈಯಕ್ತಿಯವಾಗಿ ಗುರಿಯಾಗಿಸಿ ಈ ತೀರ್ಮಾನ ತೆಗೆದುಕೊಂಡಿಲ್ಲ ಎಂದರು. …

Read More »

ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಗ್ರಾಮೀಣ ಜಿಲ್ಲೆಯ ಸವದತ್ತಿ ಪುರಸಭೆ ಅಧ್ಯಕ್ಷ ರಾಜಶೇಖರ ಕಾರದಗಿ ಅವರು ಪಕ್ಷ ಆಯೋಜಿಸುವ ಸಭೆಗಳಿಗೆ ಅಹ್ವಾನ ನೀಡಿದ್ದರೂ ಗೈರು ಹಾಜರಾಗುತ್ತಿದ್ದಾರೆ. ಎರಡು ತಿಂಗಳಿನಿಂದ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ವರದಿ ಆಧರಿಸಿ ಅವರನ್ನು ಬಿಜೆಪಿಯ ವಿವಿಧ ಜವಾಬ್ದಾರಿಗಳಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಬೆಳಗಾವಿಯಲ್ಲಿ 16,17 ರಂದು ರಾಜ್ಯ ಮಟ್ಟದ ಗಮಕ ಕಲಾ ಸಮ್ಮೇಳನ

ಬೆಳಗಾವಿಯಲ್ಲಿ 16,17 ರಂದು ರಾಜ್ಯ ಮಟ್ಟದ ಗಮಕ ಕಲಾ ಸಮ್ಮೇಳನ ಯುವ ಭಾರತ ಸುದ್ದಿ ಬೆಳಗಾವಿ : ಹದಿಮೂರನೆಯ ಅಖಿಲ ಕರ್ನಾಟಕ ಗಮಕಕಲಾ ಸಮ್ಮೇಳನ ಏ.16 ಮತ್ತು 17 ರಂದು ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆ ಸಭಾಗೃಹದಲ್ಲಿ ನಡೆಯಲಿದ್ದು ಖ್ಯಾತ ಗಮಕ ಕಲಾ ವಿದ್ವಾಂಸರಾದ ಕರ್ನಾಟಕ ಕಲಾಶ್ರೀ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್, ಕಾಸರಗೋಡು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಗಮಕ ಕಲಾ ಪರಿಷತ್ತು,ಬೆಂಗಳೂರು, ಬೆಳಗಾವಿ ಜಿಲ್ಲಾ ಘಟಕ …

Read More »

ಯಡಿಯೂರಪ್ಪ ಅವರನ್ನು ಭೇಟಿಯಾದ ವಿಠ್ಠಲ ಹಲಗೇಕರ

ಯಡಿಯೂರಪ್ಪ ಅವರನ್ನು ಭೇಟಿಯಾದ ವಿಠ್ಠಲ ಹಲಗೇಕರ ಯುವ ಭಾರತ ಸುದ್ದಿ ಬೆಂಗಳೂರು : ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಈ ಸಲ ಟಿಕೆಟ್ ಪಡೆದಿರುವ ವಿಠ್ಠಲ ಹಲಗೇಕರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಶಿಕಾರಿಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಟಿಕೆಟ್ ಪಡೆದುಕೊಂಡಿರುವ ವಿಜಯೇಂದ್ರ ಅವರನ್ನು ಅಭಿನಂದಿಸಿದರು. ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಖಾನಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ …

Read More »

ಜೆಡಿಎಸ್ ಎರಡನೇ ಪಟ್ಟಿಯಲ್ಲಿ ಸವದತ್ತಿಯಿಂದ ಚೋಪ್ರಾ, ಅಥಣಿಯಿಂದ ಪಡಸಲಗಿ ಹೆಸರು !

ಜೆಡಿಎಸ್ ಎರಡನೇ ಪಟ್ಟಿಯಲ್ಲಿ ಸವದತ್ತಿಯಿಂದ ಚೋಪ್ರಾ, ಅಥಣಿಯಿಂದ ಪಡಸಲಗಿ ಹೆಸರು ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಹೀಗಿದೆ. ಕುಡಚಿ-ಆನಂದ ಮಾಳಗಿ , ರಾಯಬಾಗ – ಪ್ರದೀಪ ಮಾಳಗಿ , ಸವದತ್ತಿ – ಸೌರಭ್ ಆನಂದ್ ಚೋಪ್ರಾ , ಅಥಣಿ – ಶಶಿಕಾಂತ್ ಪಡಸಲಗಿ …

Read More »

ಬಸ್-ಕಾರು ಭೀಕರ ಅಪಘಾತ ಆರು ಜನ ಸಾವು

ಬಸ್-ಕಾರು ಭೀಕರ ಅಪಘಾತ ಆರು ಜನ ಸಾವು ಯುವ ಭಾರತ ಸುದ್ದಿ ಮಂಗಳೂರು : ಸುಳ್ಯ ತಾಲೂಕು ಸಂಪಾಜೆ ಬಳಿ ಸರಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಜನರ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಮೂರು ಮಕ್ಕಳು, ಇಬ್ಬರು ಮಹಿಳೆಯರು, ಪುರುಷ ಮೃತ ಪಟ್ಟಿದ್ದಾನೆ. ಮಗು ಹಾಗೂ ಪುರುಷನಿಗೆ ಗಂಭೀರ ಗಾಯಗೊಂಡಿದ್ದು ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರಿಗೆ ಗಾಯಗಳಾಗಿವೆ. ಮಂಡ್ಯ ಮೂಲದ …

Read More »

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ.

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ ಯುುವ ಭಾರತ ಸುದ್ದಿ ಅಥಣಿ : ರಾಜ್ಯ ರಾಜಕಾರಣದಲ್ಲಿ ತಲ್ಲಣ ಹುಟ್ಟಿಸಿದ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ. ಈ ಬೆಳವಣಿಗೆಯ ಮಧ್ಯೆ ದಿಢೀರ ಎಂದು ಇತ್ತ ರಮೇಶ ಜಾರಕಿಹೊಳಿ ಅಥಣಿಗೆ ಆಗಮಿಸಿ ಗುಪ್ತ ಸಭೆ ನಡೆಸುತ್ತಿದ್ದು ಕುತೂಹಲ ಮೂಡಿಸಿದೆ. ಅಥಣಿ ಪಟ್ಟಣದ ಹೊರವಲಯದ ಆಪ್ತರ ಮನೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಥಣಿ ಬಿಜೆಪಿ …

Read More »

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ ಯುವ ಭಾರತ ಸುದ್ದಿ ಬೆಳಗಾವಿ : ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆಯಾಗಿದೆ. ಕೊಲ್ಲಾಪುರ ಜಿಲ್ಲೆಯ ಜಮಾದಾರ್ ಎಂಬ ವ್ಯಕ್ತಿ ಹಣ ಒಯ್ಯುತ್ತಿದ್ದಾಗ ಎಫ್ ಎಸ್‌ಟಿ ಮತ್ತು ಪೊಲೀಸರು ತಪಾಸಣೆ ನಡೆಸಿ ಹಣ ವಶಪಡಿಸಿಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »