Breaking News

ಇತ್ತಿಚಿನ್ ಸುದ್ದಿ

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ !

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಎಲ್ಲಾ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ತಂದುಕೊಡಲು ಮಾಜಿ ಸಚಿವ ಹಾಗೂ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ರಣತಂತ್ರ ಹೆಣದಿದ್ದಾರೆ. ಈ ಬಗ್ಗೆ ಅಭ್ಯರ್ಥಿಗಳ ಗೆಲ್ಲಿಸಲು ಎಲ್ಲಾ ಅಧಿಕಾರ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮ್ಮಿಶ್ರ ಸರಕಾರದ …

Read More »

ಬೆಳಗಾವಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ರೂ .3,50,000 ಮೌಲ್ಯದ 8 ಕಳುವಾದ ಮೋಟರ್ ಸೈಕಲ್‌ ವಶ

ಬೆಳಗಾವಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ರೂ .3,50,000 ಮೌಲ್ಯದ 8 ಕಳುವಾದ ಮೋಟರ್ ಸೈಕಲ್‌ ವಶ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕಃ 06/04/2023 ರಂದು ಬೆಳಗಾವಿ ಗ್ರಾಮೀಣ ಹದ್ದಿಯ ಕಮಲನಗರ ಗ್ರಾಮದ ಫಾಲ್ಟ್ರಿಫಾರ್ಮ್ ಮುಂದೆ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನವಾದ ಬಗ್ಗೆ ನೀಡಿದ ದೂರಿನಂತೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿತ್ತು . ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅರುಣ ಮುರಗುಂಡಿ , ಪಿಐ ಬೆಳಗಾವಿ …

Read More »

ಹುಬ್ಬೇರಿಸುವಂತೆ ಮಾಡಿದ ನಗರಸೇವಕಿ : ವಾಣಿ ಕಾರ್ಯಕ್ಕೆ ಮೆಚ್ಚುಗೆ !

ಹುಬ್ಬೇರಿಸುವಂತೆ ಮಾಡಿದ ನಗರಸೇವಕಿ : ವಾಣಿ ಕಾರ್ಯಕ್ಕೆ ಮೆಚ್ಚುಗೆ ! ಯುವ ಭಾರತ ಸುದ್ದಿ ಬೆಳಗಾವಿ : ಅದೊಂದು ಕಾಲವಿತ್ತು ಬೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕರು ವಾರ್ಡುಗಳಿಗೆ ಹೋಗಿ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ಅಪರೂಪ ಎನ್ನಲಾಗುತ್ತಿತ್ತು. ಇನ್ನು ವಾರ್ಡ್ ಗಳಿಗೆ ಖುದ್ದು ಕೆಲಸ ನಾಡುವುದು ತೀರಾ ಅಪರೂಪ. ಆದರೆ ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ 43 ರ ಬಿಜೆಪಿ ನಗರಸೇವಕಿ ಖುದ್ದು ಕೆಲಸಕ್ಕಿಳಿದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. …

Read More »

ಕೆಲ ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ

ಕೆಲ ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ ಯುವ ಭಾರತ ಸುದ್ದಿ ಬೆಂಗಳೂರು : ಅನಾರೋಗ್ಯ, ಆಡಳಿತ ವಿರೋಧಿ ಅಲೆ ಮತ್ತು ವಯಸ್ಸಿನ ಕಾರಣಕ್ಕೆ 16 ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಲಿದೆ ಎನ್ನಲಾಗುತ್ತಿದೆ. ಹೊಸ ಬಿಜೆಪಿ ಮುಖ ಬಯಸುತ್ತಿರುವ ಆ ಕ್ಷೇತ್ರಗಳು ಯಾವುವು ಗೊತ್ತೇ ? ಶಿವಮೊಗ್ಗ ನಗರ , ಅಥಣಿ , ಪುತ್ತೂರು , ಮೂಡಿಗೆರೆ , ರೋಣ , ಬೈಂದೂರು , ಯಾದಗಿರಿ , ಚಿತ್ರದುರ್ಗ …

Read More »

ಕ್ಯಾನ್ಸರ್ ಪತ್ತೆ ಮಾಡಲು ವಿಳಂಬವಾಗುತ್ತಿರುವ ಕಾರಣ ಸಾವು ಅಧಿಕ

ಕ್ಯಾನ್ಸರ್ ಪತ್ತೆ ಮಾಡಲು ವಿಳಂಬವಾಗುತ್ತಿರುವ ಕಾರಣ ಸಾವು ಅಧಿಕ ಯುವ ಭಾರತ ಸುದ್ದಿ ಬೆಳಗಾವಿ : ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕು 75 ವರ್ಷ ಕಳೆದರೂ ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ ಹೆರಿಗೆ ಸಂದರ್ಭದಲ್ಲಿ ಮರಣ ಆಗುತ್ತಿದ್ದು, ಅದನ್ನು ತಡೆಗಟ್ಟಲು ಈಗಿರುವ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅದರಲ್ಲಿಯೂ ಸರ್ವೈಕಲ್ ಕ್ಯಾನ್ಸರ್ ನಿಂದ ಭಾರತದಲ್ಲಿ ಅತೀ ಹೆಚ್ಚು ಮಹಿಳೆಯರ ಸಾವು ಅತ್ಯಂತ ಕಳವಳಕಾರಿ ಎಂದು ಅಹ್ಮದಾಬಾದ್ ನ ಹಿರಿಯ ಸ್ತ್ರೀ …

Read More »

ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ

ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಇಂದು ರಾತ್ರಿ ಇಲ್ಲವೇ ನಾಳೆ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಲಿ ಶಾಸಕರು ಸೇರಿದಂತೆ ವರ್ಚಸ್ವಿ ಮುಖಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಸರಣಿ ಸಭೆ ನಡೆದಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು ಬಿಜೆಪಿ ಬಿಡುಗಡೆ ಮಾಡಲಿರುವ ಅಭ್ಯರ್ಥಿಗಳ ಪಟ್ಟಿಯತ್ತ …

Read More »

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ ಯುವ ಭಾರತ ಸುದ್ದಿ ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ ಚಿತ್ರದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವಂತೆ ರಘು ಆಚಾರ್ ಬೆಂಬಲಿಗರು ವಿಶ್ವಕರ್ಮ ಸಮುದಾಯಕ್ಕೆ ಕರೆ ನೀಡಿದ್ದಾರೆ. ಶನಿವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್ …

Read More »

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ !

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ ! ಯುವ ಭಾರತ ಸುದ್ದಿ ಶಿಗ್ಗಾವಿ : ರಾಣೆಬೆನ್ನೂರು ಹಾಲಿ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಈ ಸಲವೂ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಪತ್ನಿ ಮಂಗಳ ಗೌರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದಾರೆ. ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಂದ ಮಂಗಳ ಗೌರಿ ಅವರ ಹಿಂಭಾಗದಲ್ಲಿ ನಿಂತು ಚರ್ಚಿಸಿರುವುದು ಎಲ್ಲರ ಗಮನ ಸೆಳೆಯಿತು.

Read More »

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್‌ನ ಮಾಜಿ ನಾಯಕ ಸಿ. ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್ .ಕೇಶವನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಈ ಎಲ್ಲ ರಾಜಕೀಯ ಚಟುವಟಿಕೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿರುವ ನಡೆದದ್ದು ಇನ್ನು …

Read More »

ಮತ್ತೆ ಕೊರೊನಾ ಅರ್ಭಟ ?

ಮತ್ತೆ ಕೊರೊನಾ ಅರ್ಭಟ ? ಯುವ ಭಾರತ ಸುದ್ದಿ ದೆಹಲಿ : ಇನ್ನು ಇವರ 15 ರಿಂದ 20 ದಿನಗಳಲ್ಲಿ ಕೋವಿಡ್ ಪರಯಷ್ಠೆಯತ್ತ ತಲುಪಲಿದೆ ಎಂದು ಕೋವಿಡ್ ತಜ್ಞ ರಘುವಿಂದರ್ ಪರಾಶರ ತಿಳಿಸಿದ್ದಾರೆ. ಆದರೆ, ಇದು ಬಹಳ ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ 20 ದಿನಗಳಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಲಿದೆ. ದೇಶದಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಿ ಆತಂಕ ಮೂಡಿಸಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ನಂತರ …

Read More »