Breaking News

ಇತ್ತಿಚಿನ್ ಸುದ್ದಿ

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ ಬೆಳಗಾವಿ : ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಎಂ.ಕೆ.ನಂಬಿಯಾರ್ ಮೂಟ್ ಕೋರ್ಟ್ ಸಭಾಂಗಣದಲ್ಲಿ ಸೋಮವಾರ ಗುರುಪೂರ್ಣಿಮೆ ಆಚರಿಸಿದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿ.ಎಸ್.ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಕ್ಷಯ ಕುಲಕರ್ಣಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗುರುಪೂರ್ಣಿಮಾ ಆಚರಣೆ ಕುರಿತು ಮಾಹಿತಿ ನೀಡಿ, ಭಾರತದಲ್ಲಿ ಮಹರ್ಷಿ ವ್ಯಾಸರ ಜನ್ಮದಿನದ ಸವಿನೆನಪಿಗಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಗುರುಗಳಿಗೆ ನೀಡುವ ಗೌರವ. ಶಿಕ್ಷಣ …

Read More »

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜು 2: ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. *12 …

Read More »

ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌

ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌ ಬೆಂಗಳೂರು: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು ಬಾರಿ ಸೂಚಿಸಿದರೂ ಕೂಡ ತಾವು ಪದೇ ಪದೇ ರಾಜ್ಯ …

Read More »

ಆರ್ ಎಲ್ ಕಾನೂನು ಕಾಲೇಜಿನಲ್ಲಿ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ

ಆರ್ ಎಲ್ ಕಾನೂನು ಕಾಲೇಜಿನಲ್ಲಿ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ ಬೆಳಗಾವಿ: ಕೆಎಲ್‌ಎಸ್‌ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಬೆಂಬಳಗಿ ರೋಲಿಂಗ್‌ ಶೀಲ್ಡ್‌ಗಾಗಿ ಮಲ್ಟಿಪಾರ್ಟಿ ಸಿಸ್ಟಂ ಇಂಗ್ಲಿಷ್‌ ಡಿಬೇಟ್‌ ಮತ್ತು ಕನ್ನಡಕ್ಕೆ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನ್ಯಾಯವಾದಿ ಹಾಗೂ ಅರ್.ಎಲ್‌ ಕಾನೂನು ಕಾಲೇಜಿನ ಚೇರಮನ್ ಎಂ.ಆರ್.ಕುಲಕರ್ಣಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧೆಯೇ ನಿಮ್ಮ ಜೀವನ ಕ್ರಮವಾಗಬೇಕು. ಆರೋಗ್ಯಕರ ಸ್ಪರ್ಧೆ …

Read More »

ಮುರಗೋಡ : ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ : ಕ್ರಿಯಾಶಿಲತೆ, ಪ್ರಾಮಾಣಿಕ ಕಾರ್ಯಕ್ಕೆ ಜನಮನ್ನಣೆ

ಮುರಗೋಡ : ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ : ಕ್ರಿಯಾಶಿಲತೆ, ಪ್ರಾಮಾಣಿಕ ಕಾರ್ಯಕ್ಕೆ ಜನಮನ್ನಣೆ ಮುರಗೋಡ: ಬದುಕಿನಲ್ಲಿ ಕ್ರಿಯಾಶೀಲತೆ, ಸೇವಾ ಮನೋಭಾವ, ಜನ ಹಿತ ಬಯಸುವ ಗುಣ ಬೆಳೆಸಿಕೊಂಡು ಪ್ರಾಮಾಣಿಕವಾಗಿ ಕಾರ್ಯ ನಿಭಾಯಿಸಿದಲ್ಲಿ ಜನಮನ್ನಣೆ ಗಳಿಸಲು ಸಾಧ್ಯ ಎಂದು ಡಾ.ಮಹಾಂತೇಶ ಹೂಗಾರ ಹೇಳಿದರು. ಸ್ಥಳೀಯ ಚಿದಂಬರ ನಗರದ ದುರದುಂಡೀಶ್ವರಮಠ ಹಾಲ್‌ನಲ್ಲಿ ಅಮ್ಮ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರಾವಣ ಮಾಸದ ಪಾದಯಾತ್ರಾ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಸನ್ಮಾನ …

Read More »

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ ಯುವ ಭಾರತ ಸುದ್ದಿ ಹಾವೇರಿ : ಪುತ್ರ ಕೆ.ಇ. ಕಾಂತೇಶ್ ಹಾವೇರಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧಿಸುವ ಆಕಾಂಕ್ಷಿ ಹೊಂದಿದ್ದಾರೆ. ಟಿಕೆಟ್ ನೀಡುವಾಗ ಪಕ್ಷದ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನೋಡಬೇಕು. ಸಂಸದ ಶಿವಕುಮಾರ್ ಉದಾಸಿ …

Read More »

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ ಬೆಂಗಳೂರು : ನಗರದ ಹಲವು ಪಬ್ ಗಳಲ್ಲಿ ಗಳಲ್ಲಿ ಮಹಿಳೆಯರಿಗೆ ಉಚಿತ ಮದ್ಯ ನೀಡಲು ಮಾಲೀಕರು ಮುಂದಾಗಿದ್ದಾರೆ. ಕೋರಮಂಗಲ, ಇಂದಿರಾ ನಗರ, ವೈಟ್ ಫೀಲ್ಡ್, ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪಬ್ ಸಂಖ್ಯೆ ಹೆಚ್ಚಿದೆ. ಇವುಗಳಲ್ಲಿ ಪಾರ್ಟಿ ಆಯೋಜಿಸಲಾಗುತ್ತದೆ. ವಾರದ ಅಂತ್ಯದಲ್ಲಿ ವಿಶೇಷ ಪಾರ್ಟಿ ನಡೆಸಲಾಗುತ್ತದೆ. ಕೋವಿಡ್ ವೇಳೆ ಪಬ್ ಬಂದ್ ಆಗಿದ್ದರಿಂದ ಮಾಲೀಕರು ಆರ್ಥಿಕ …

Read More »

ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ

ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ ಬೆಂಗಳೂರು : ರಾಜ್ಯ ಸರ್ಕಾರ ಇಂದು ಮತ್ತೆ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿದೆ. ಮಂಗಳವಾರ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ಇಂತಿದೆ. ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ ಚಕ್ರವರ್ತಿ-ಎಡಿಜಿಪಿ, ಡಿಸಿಆರ್​ಇ ಮನೀಷ್ ಕರ್ಬಿಕರ- ಎಡಿಜಿಪಿ, ಸಿಐಡಿ ಚಂದ್ರಶೇಖಎ- …

Read More »

ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಆಸ್ಪತ್ರೆಗೆ ದಾಖಲು

ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಆಸ್ಪತ್ರೆಗೆ ದಾಖಲು ಯುವ ಭಾರತ ಸುದ್ದಿ ಬೈಲಹೊಂಗಲ : ಸಮೀಪದ ಹಾರುಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸೋಮವಾರ ಬೆಳಗ್ಗೆ ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಒಟ್ಟು 23 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲ …

Read More »

ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಉದ್ಘಾಟನೆ

ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಉದ್ಘಾಟನೆ ಮಡಿಕೇರಿ: ದಕ್ಷಿಣ ಕಾಶ್ಮೀರ, ಪ್ರವಾಸಿಗರ ಸ್ವರ್ಗ ಕೊಡಗಿಗೆ ಆಗಮಿಸಿದರೆ ಇನ್ನು ಗಾಜಿನ ಸೇತುವೆ ಮೇಲೆ ನಡೆದು ಪ್ರಕೃತಿಯ ರಮಣೀಯತೆಯನ್ನು ಸವಿಯಬಹುದು. ಆ ಮೂಲಕ ಪ್ರಕೃತಿ ಸೌಂದರ್ಯ ಆಸ್ವಾದನೆಯ ಹೊಸತೊಂದು ಅನುಭವವನ್ನು ಪಡೆಯಬಹುದು. ಹೌದು ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಮಡಿಕೇರಿಯಲ್ಲಿ ಉದ್ಘಾಟನೆಗೊಂಡಿದ್ದು ಪ್ರವಾಸಿಗರನ್ನು ಆಕರ್ಷಿಸಲಿದೆ. ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‍ನಲ್ಲಿ ಸುಮಾರು 32 ಮೀಟರ್ ಉದ್ದದ …

Read More »