Breaking News

ಇತ್ತಿಚಿನ್ ಸುದ್ದಿ

ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ ಯುವ ನಾಯಕ

ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ ಯುವ ನಾಯಕ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ …

Read More »

ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ

ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ ನವದೆಹಲಿ: ಭಾರತದಲ್ಲಿ, ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧವನ್ನು ಸಂಸ್ಕೃತ ಶ್ಲೋಕಗಳು ಮತ್ತು ವೇದ ಶ್ಲೋಕಗಳಲ್ಲಿ ದೈವತ್ವದ ಕಲ್ಪನೆಗಳೊಂದಿಗೆ ವಿವರಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳು ತಮ್ಮ ಜೀವನಕ್ಕೆ ತಮ್ಮ ಶಿಕ್ಷಕರ ಕೊಡುಗೆಯನ್ನು ಸ್ಮರಿಸಲು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾರೆ. ಭಾರತದ ಉಪರಾಷ್ಟ್ರಪತಿ 72 ವರ್ಷದ ಜಗದೀಪ ಧನಕರ ಅವರು ಕೇರಳದಲ್ಲಿ ತಮ್ಮ …

Read More »

ಕರ್ನಾಟಕಕ್ಕೆ ಜೂನ್​ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ

ಕರ್ನಾಟಕಕ್ಕೆ ಜೂನ್​ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಸಾಲಿನ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ​ವಾಡಿಕೆಯಂತೆ ಕೇರಳ ರಾಜ್ಯಕ್ಕೆ ಮೊದಲು ಮುಂಗಾರು ಪ್ರವೇಶವಾಗುತ್ತದೆ. ಕೇರಳಕ್ಕೆ ನಾಲ್ಕು ದಿನ ತಡವಾಗಿ ಅಂದರೆ ಜೂನ್​ 4 ರಂದು ಮುಂಗಾರು ಪ್ರವೇಶಿಸಲಿದೆ. ಕರ್ನಾಟಕಕ್ಕೆ ಮುಂಗಾರು ಮಳೆ ಒಂದು ವಾರದ ಬಳಿಕ, ಅಂದರೆ ಜೂನ್​ …

Read More »

ಯಾರು ಸಚಿವರಾಗಬಹುದು ?

ಯಾರು ಸಚಿವರಾಗಬಹುದು ? ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಂಭಾವ್ಯರ ಪಟ್ಟಿ *ಜಿ.ಪರಮೇಶ್ವರ *ಕೆ.ಎಚ್‌.ಮುನಿಯಪ್ಪ/ರೂಪಕಲಾ ಶಶಿಧರ್‌ *ಬಿ.ಕೆ.ಹರಿಪ್ರಸಾದ್‌ *ಎಂ.ಬಿ.ಪಾಟೀಲ *ರಾಮಲಿಂಗಾ ರೆಡ್ಡಿ *ಆರ್.ವಿ.ದೇಶಪಾಂಡೆ *ಕೆ.ಜೆ.ಜಾರ್ಜ್‌ *ಎಚ್‌.ಕೆ.‍ಪಾಟೀಲ *ಕೃಷ್ಣ ಬೈರೇಗೌಡ *ಯು.ಟಿ.ಖಾದರ್‌/ ಸಲೀಂ ಅಹ್ಮದ್‌ *ಜಮೀರ್ ಅಹ್ಮದ್‌ ಖಾನ್‌/ ಎನ್‌.ಎ. ಹ್ಯಾರೀಸ್‌ *ಸತೀಶ ಜಾರಕಿಹೊಳಿ *ಎಚ್‌.ಸಿ.ಮಹದೇವಪ್ಪ *ಶರಣ ಪ್ರಕಾಶ ಪಾಟೀಲ *ಅಜಯ್‌ ಧರ್ಮ ಸಿಂಗ್‌ *ದಿನೇಶ್‌ ಗುಂಡೂರಾವ್‌ *ಲಕ್ಷ್ಮಣ ಸವದಿ *ಲಕ್ಷ್ಮಿ …

Read More »

ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ನವದೆಹಲಿ: ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್‌ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಯೂ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್‌ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಿದರು. ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್‌ ಏಕೈಕ ಡಿಸಿಎಂ ಆಗಿರಲಿದ್ದಾರೆ. ಜತೆಗೆ 2024 ಲೋಕಸಭೆ ಚುನಾವಣೆ ವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ …

Read More »

ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಾಲಚಂದ್ರ ಜಾರಕಿಹೊಳಿ ಮನವಿ

ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಾಲಚಂದ್ರ ಜಾರಕಿಹೊಳಿ ಮನವಿ ಯುವ ಭಾರತ ಸುದ್ದಿ ಮೂಡಲಗಿ : ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ …

Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ?

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ? ಬೆಂಗಳೂರು : ಕಾಂಗ್ರೆಸ್‌ ಪಕ್ಷ ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ. ಈಗ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದೆ. ಇದರೊಂದಿಗೆ ಕಾಂಗ್ರೆಸ್‌ಗೆ ನಾಲ್ಕು ರಾಜ್ಯದಲ್ಲಿ ಸ್ವತಂತ್ರ ಅಧಿಕಾರ ಸಿಕ್ಕಂತಾಗಿದೆ. ತಮಿಳುನಾಡು, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿ ಅಧಿಕಾರವನ್ನು ಹಂಚಿಕೊಂಡಿದೆ. ರಾಜಸ್ಥಾನದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆಗಳು ನಡೆಯಲಿದೆ.

Read More »

ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ

ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಾಖಲೆಯ ಮತದಾನವಾಗಿದೆ. ಕಳೆದ ಬಾರಿಗಿಂತಲೂ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಈ ಬಾರಿ 72.67%ರಷ್ಟು ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44%ರಷ್ಟು ಮತದಾನವಾಗಿತ್ತು. 2013ರ ಚುನಾವಣೆಯಲ್ಲಿ 71.83ರಷ್ಟು ಮತದಾನವಾಗಿತ್ತು. ಆರಂಭದಲ್ಲಿ ಮತದಾರರಲ್ಲಿ ಮಾಡಲು ನಿರುತ್ಸಾಹ ಕಂಡು ಬಂದಿತ್ತು, ಆದರೆ ಸಮಯ ಕಳೆದಂತೆ ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸಿ, ಮತದಾನವನ್ನು ಮಾಡಿದ್ದಾರೆ. ಆದರೆ ಬೆಂಗಳೂರು …

Read More »

ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು

ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು ದೆಹಲಿ : ಇದು ಮಹಾರಾಷ್ಟ್ರ ಮತ್ತು ದೇಶಕ್ಕೆ ಬಹಳ ಮುಖ್ಯವಾದ ಸುದ್ದಿ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ನಡುವಿನ ಅಧಿಕಾರದ ಹೋರಾಟದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ರಾಜ್ಯದಲ್ಲಿನ ಅಧಿಕಾರದ ಹೋರಾಟದ ಪ್ರಕರಣವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ವರ್ಸಸ್ …

Read More »

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು ‏ ಯುವ ಭಾರತ ಸುದ್ದಿ ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165 ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ.

Read More »