ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗಾವಿ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ಅಧೀಕ್ಷಕರ ಫೋನ್ ಇನ್ ಕಾರ್ಯಕ್ರಮ ಜೂನ್ 10 ರಂದು ಬೆಳಗ್ಗೆ 9:00 ರಿಂದ 11 ಗಂಟೆವರೆಗೆ ನಡೆಯಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ : 0831-2405226 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Read More »ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ
ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ ಭುವನೇಶ್ವರ : ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ಗೊತ್ತೆ ? ಕೊನೆಗೂ ಈ ಶಾಲೆಯ ನೆಲಸಮಕ್ಕೆ ರಾಜ್ಯ ಸರಕಾರವೇ ಮುಂದಾದ ಬೆಳವಣಿಗೆ ನಡೆದಿದೆ. ತ್ರಿವಳಿ ರೈಲು ದುರಂತದಲ್ಲಿ ಮೃತರಾದವರ ಶವಗಳನ್ನು ಇರಿಸಿದ್ದ 65 ವರ್ಷ ಹಳೆಯದಾದ ಬಹನಾಗ ಗ್ರಾಮದ ಪ್ರೌಢ ಶಾಲೆಯ ಕಟ್ಟಡವನ್ನು ಕೆಡವಲು ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ಶಾಲೆಯಲ್ಲಿ ಶವ …
Read More »ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ !
ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ! ಬೆಂಗಳೂರು: ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಜೂನ್ 11ರ ಭಾನುವಾರ ಜಾರಿಯಾಗಲಿದ್ದು, ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿದ್ದರಾಮಯ್ಯ ಉಚಿತ ಬಸ್ ಟಿಕೆಟ್ ವಿತರಿಸಲಿದ್ದಾರೆ. ಮೆಜೆಸ್ಟಿಕ್ ನಲ್ಲಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲಿರುವ ಸಿದ್ದರಾಮಯ್ಯ, ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ …
Read More »ಸೀಡ್ ಬಾಲ್ ಬಿತ್ತುವ ಮೂಲಕ ಪರಿಸರ ಹೆಚ್ಚಿಸಲು ಜಾಗೃತಿ
ಸೀಡ್ ಬಾಲ್ ಬಿತ್ತುವ ಮೂಲಕ ಪರಿಸರ ಹೆಚ್ಚಿಸಲು ಜಾಗೃತಿ ಬೆಳಗಾವಿ : ಕೆಎಲ್ಇ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜು ಪ್ಲಾಸ್ಟಿಕ್ಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ. ಮುಂಬರುವ ಮಾನ್ಸೂನ್ಗಾಗಿ ಬಂಜರು ಪ್ರದೇಶಗಳಿಗೆ 1000+ ಸೀಡ್ ಬಾಲ್ ಅನ್ನು ಬಿತ್ತುತ್ತದೆ. ಕೆಎಲ್ಇ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಕೇಟರಿಂಗ್ ಟೆಕ್ನಾಲಜಿ ಮತ್ತು ಎನ್ಎಸ್ಎಸ್ ಘಟಕ ಸಂಖ್ಯೆ. 12 ರಂದು ಪ್ಲಾಸ್ಟಿಕ್ ಮಾಲಿನ್ಯವನ್ನು ವಿಶ್ವ ಪರಿಸರ ದಿನಾಚರಣೆಯನ್ನು ಮಂಗಳವಾರ ನಗರದ ಜೆಎನ್ಎಂಸಿ ಕ್ಯಾಂಪಸ್ನ …
Read More »ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ !
ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ ! ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಇದ್ದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ. ಯಾರಿಗೆ ಯಾವ ಜಿಲ್ಲೆಯನ್ನು ನೀಡಲಾಗಿದೆ ಎಂಬುದರ ಪಟ್ಟಿ ಇಲ್ಲಿದೆ. ಡಿ.ಕೆ.ಶಿವಕುಮಾರ- ಬೆಂಗಳೂರು ನಗರ ಉಸ್ತುವಾರಿ …
Read More »58 ಸಾವಿರ ಶಿಕ್ಷಕರ ಭರ್ತಿ
58 ಸಾವಿರ ಶಿಕ್ಷಕರ ಭರ್ತಿ ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕಾಲಮಿತಿಯ ಒಳಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಪ್ರತಿಭಾವಂತ ಶಿಕ್ಷಕರು ಇಲಾಖೆಯ ಶಕ್ತಿ. ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡರೂ, ಅದು ತಾತ್ಕಾಲಿಕ ಪರಿಹಾರವಷ್ಟೆ. ಅದಕ್ಕಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲೇಬೇಕಿದೆ. …
Read More »ಉಪರಾಷ್ಟ್ರಪತಿ ಜಗದೀಪ್ ಧನಕರ್ ರನ್ನು ಭೇಟಿ ಮಾಡಿದ ಖಾದರ್
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ …
Read More »ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ
ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಲ್ಲಿ ಹತ್ತಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ …
Read More »ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ
ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ ನವದೆಹಲಿ : ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ …
Read More »ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಯಾವಾಗ ಜಾರಿ ?
ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಯಾವಾಗ ಜಾರಿ ? ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಯೋಜನೆಗಳ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಅವರು ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ …
Read More »