Breaking News

ಇತ್ತೀಚಿನ ಸುದ್ದಿ

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ ಯುವ ಭಾರತ ಸುದ್ದಿ  ಬಸವನ ಬಾಗೇವಾಡಿ : 12ನೇ ಶತಮಾನದ ಅನುಭವ ಮಂಟಪದಲ್ಲಿ ಲಿಂಗಭೇದ ಜಾತಿ ಭೇದ ಇಲ್ಲದೇ ಎಲ್ಲರಿಗೂ ಸಮಾನ ಅವಕಾಶ ನೀಡಿದ ಫಲವಾಗಿ ಅನೇಕ ಹಿಂದುಳಿದ ಶೋಷಣೆಗೆ ಒಳಗಾದ ಸ್ತ್ರೀಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಎಂದು ಬೆಳಗಾವಿಯ ಸಾಹಿತಿ ಹಾಗೂ ವಿಮರ್ಶಕಿ ಮೈತ್ರೆಯಣಿ ಗದಿಗೆಪ್ಪಗೌಡರ ಹೇಳಿದರು. ಅವರು ಸ್ಥಳೀಯ ಯಾತ್ರಿ ನಿವಾಸದಲ್ಲಿ ತಾಲೂಕು ಶರಣ …

Read More »

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ ಯುವ ಭಾರತ ಸುದ್ದಿ  ಮುದ್ದೇ ಬಿಹಾಳ : ಅನಾಗರಿಕತೆಯಿಂದ ನಾಗರಿಕತೆಯಕಡೆಗೆ ಸಾಗಿದ ಮಾನವನ ಪಯಣವೇ ಪರಂಪರೆಯಾಗಿದೆ. ನಮ್ಮ ಪರಂಪರೆಯ ಮೂಲಾಧಾರಗಳಾದ ಕೋಟೆಗಳು, ಸ್ಮಾರಕಗಳು, ನಾಣ್ಯ, ಶಾಸನ,ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಳ್ಳಬೇಕೆಂದು ಮುದ್ದೇಬಿಹಾಳದ ಎಮ್.ಜಿ.ವ್ಹಿ.ಸಿ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ. ಆರ್.ಎಚ್.ಸಜ್ಜನ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ. ಮತ್ತು ಇತಿಹಾಸ ವಿಭಾಗದ ಸಂಯುಕ್ತ …

Read More »

ಮಾಜಿ ಶಾಸಕ ಇನ್ನಿಲ್ಲ

ಮಾಜಿ ಶಾಸಕ ಇನ್ನಿಲ್ಲ ಗದಗ: ಮಾಜಿ ಶಾಸಕ ಶಂಕರಗೌಡ ಎನ್.ಪಾಟೀಲ್ (81) ಅವರು ಇಂದು ಬೆಳಗಿನ ಜಾವ ವಿಧಿವಶರಾದರು. ಸ್ವಗ್ರಾಮ ಪುಟ್ಟಗಾಂವ್ ಬಡ್ಡಿಯಲ್ಲಿ ಇಂದು ಸಂಜೆ 4 ಕ್ಕೆ ಅಂತ್ಯಕ್ರಿಯೆ ನಡೆಯಲಿದೆ. 1989-1994 ಅವಧಿಯಲ್ಲಿ ಶಂಕರಗೌಡ ಎನ್.ಪಾಟೀಲ್ ಅವರು ಶಿರಹಟ್ಟಿ ಕ್ಷೇತ್ರದ ಶಾಸಕರಾಗಿದ್ದರು. ತಮ್ಮ ಸರಳ, ನಡೆ-ನುಡಿ, ನೇರ ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಪಾಟೀಲ್ ಅವರು ಎಲ್ಲಾ ಪಕ್ಷಗಳ ನಾಯಕರ ಜೊತೆ ಅನೋನ್ಯವಾಗಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು …

Read More »

ಚಾಣಕ್ಯ ನೀಡಿದ ಸೂತ್ರವೇನು ಗೊತ್ತೇ ?

ಚಾಣಕ್ಯ ನೀಡಿದ ಸೂತ್ರವೇನು ಗೊತ್ತೇ ? ಯುವ ಭಾರತ ಸುದ್ದಿ ದೆಹಲಿ : ಗಡಿ ವಿವಾದ ಕುರಿತು ಕರ್ನಾಟಕ – ಮಹಾರಾಷ್ಟ್ರ ಗಡಿ ಸಮಸ್ಯೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿನ್ನೆಯ ಪತ್ರಿಕಾಗೋಷ್ಠಿಯ ಸಾರಾಂಶ ಹೀಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ಸಮಸ್ಯೆ ಏನಿದೆ, ಈ ವಿವಾದದ ಮುಕ್ತಾಯ ಹಾಗೂ ಸಾಂವಿಧಾನಿಕ ಮಾರ್ಗದಲ್ಲಿ ಪರಿಹಾರಕ್ಕಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹಾಗೂ …

Read More »

ಮಹಾರಾಷ್ಟ್ರದ ದಾವೆಯಲ್ಲಿ ಕೇಂದ್ರದ ತಟಸ್ಥ ನಿಲುವಿಗೆ ಅಶೋಕ ಚಂದರಗಿ ಆಕ್ಷೇಪ

ಮಹಾರಾಷ್ಟ್ರದ ದಾವೆಯಲ್ಲಿ ಕೇಂದ್ರದ ತಟಸ್ಥ ನಿಲುವಿಗೆ ಅಶೋಕ ಚಂದರಗಿ ಆಕ್ಷೇಪ ಯುವ ಭಾರತ ಸುದ್ದಿ ಬೆಳಗಾವಿ : ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಸಭೆ ನಡೆಸಿದ್ದು, ಮಹಾ ದಾವೆ ಕುರಿತ ಕೇಂದ್ರದ ತಟಸ್ಥ ನಿಲುವಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಕ್ಷೇಪಿಸಿದ್ದಾರೆ. ಬುಧವಾರ ಡಿಸೆಂಬರ್ 14 ರಂದು ದಿಲ್ಲಿಯಲ್ಲಿ ಕೇಂದ್ರ ಗೃಹ …

Read More »

ಬಸವನಬಾಗೇವಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಈರಣ್ಣ ಬೆಕಿನಾಳ ಆಯ್ಕೆ!

ಬಸವನಬಾಗೇವಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಈರಣ್ಣ ಬೆಕಿನಾಳ ಆಯ್ಕೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ಜರುಗಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರನ್ನು ಜಿಲ್ಲಾ ಕಸಾಪ ಹಾಗೂ ತಾಲೂಕು ಕಸಾಪ, ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಇಂಗಳೇಶ್ವರದಲ್ಲಿರುವ ಅವರ ನಿವಾಸಕ್ಕೆ ತಹಸೀಲ್ದಾರ …

Read More »

ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜೆ

ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜೆ ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ನಿಂಬಾಳ ಹಾಗೂ ಹಂಜಗಿ ಗ್ರಾಮಗಳ ಮಧ್ಯ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜಾ ಕಾರ್ಯಕ್ರಮ ವ್ಯವಸ್ಥಾಪಕ ನಿರ್ದೇಶಕ ಎಮ್,ಎಸ್ ಪಾಟೀಲ ನೈತೃತ್ವದಲ್ಲಿ ನಡೆಯಿತ್ತು. ಬಹು ವರ್ಷಗಳ ಈ ಭಾಗದ ರೈತರಿಗೆ ಅನೂಕಲವಾಗಲಿ ಎಂಬ ಉದ್ದೇಶದಿಂದ ಬಸವೇಶ್ವರ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು ಕೋವಿಡ್ -೧೯ ಹಾಗೂ ಇನ್ನು ಅನೇಕ ತಾಂತ್ರಿಕ ತೊಂದರೆಯಿಂದಾಗಿ ಹಿನ್ನಡೇಯಾಗಿತ್ತು. …

Read More »

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ!

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ! ಯುವ ಭಾರತ ಸುದ್ದಿ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಲ್ಲಿಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತ ಮಹತ್ವದ ಸಭೆ ದೆಹಲಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ, ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಈ ಸಭೆ …

Read More »

ಸಾಧಕರ ಸನ್ಮಾನ!

ಸಾಧಕರ ಸನ್ಮಾನ! ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ರೂಗಿ ಗ್ರಾಮದ ಸ್ನೇಹಜ್ಯೋತಿ ಪ್ರವಾಸಿ ಸಂಘವು ಗ್ರಾಮದ ಸಾಧಕರಾದ ಪ್ರೌಢ ಶಾಲೆಗಳ ವಿಭಾಗದ ೧೫೦೦ ಮೀಟರ ಓಟದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಆರತಿ ಮಠಪತಿ ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀಮಂತ ಜಮಾದಾರ ಹಾಗೂ ಕಾಲಿಗೆ ಕಟ್ಟಿಗೆ ಕಟ್ಟಿಕೊಂಡು (ಮರಗಾಲ)ಶ್ರೀಶೈಲದ ವರೆಗೂ ಪಾದಯಾತ್ರೆ ಮಾಡಿದ ಶಿವಾನಂದ ಗಿಣ್ಣಿ ಅವರನ್ನು ಸನ್ಮಾನಿಸಲಾಯಿತು. …

Read More »

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ ಯುವ ಭಾರತ ಸುದ್ದಿ ಇಂಡಿ : ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಭೀಮರಾಯ ಮದರಖಂಡಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ದಿಶಾ ಸಮಿತಿ ಸದಸ್ಯರನ್ನಾಗಿ ನೇಮಕವಾಗಿದ್ದಾರೆ. ಸುಮಾರು 40 ವರ್ಷಗಳಿಂದ ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿಯಾಗಿ ರಾಜಕಾರಣ ಮಾಡಿದ್ದೇನೆ.ನನ್ನ ಮೇಲಿನ ಅಭಿಮಾನದಿಂದ ನನಗೆ ದಿಶಾ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಲು ಕಾರಣಿಕರ್ತರಾದ ಸಂಸದ ರಮೇಶ …

Read More »