Breaking News

ಇತ್ತೀಚಿನ ಸುದ್ದಿ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ …

Read More »

ರಾಜ್ಯದಲ್ಲಿ 25 ಸಾವಿರ ದಾಟಿದ ಕೊರೊನಾ ಸೊಂಕಿತರು

ರಾಜ್ಯದಲ್ಲಿ 25 ಸಾವಿರ ದಾಟಿದ ಕೊರೊನಾ ಸೊಂಕಿತರು ಬೆಳಗಾವಿ. ಜು.: ರಾಜ್ಯದಲ್ಲಿ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 25317 ಆಗಿದೆ. ರಾಜ್ಯದಲ್ಲಿ ಇಂದು 30 ಜನರು ಸಾವನ್ಬಪ್ಪಿದ್ದಾರೆ.ಇಂದು 1843 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 981,ಬಳ್ಳಾರಿ ಜಿಲ್ಲೆಯಲ್ಲಿ 99, ಉತ್ತರ ಕನ್ನಡ. ಜಿಲ್ಲೆಯಲ್ಲಿ 81, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68, ,ಧಾರವಾಡ ಜಿಲ್ಲೆಯಲ್ಲಿ 56, ಕಲಬುರಗಿ ಜಿಲ್ಲೆಯಲ್ಲಿ 53, ಹಾಸನ ಜಿಲ್ಲೆಯಲ್ಲಿ …

Read More »

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ 

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ  ಬೆಳಗಾವಿ. ಜು.: 6: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹುಪರಿ ಪಟ್ಟಣದಲ್ಲಿಂದು 12 ಶತಮಾನದಲ್ಲಿ ನಿರ್ಮಿತವಾದ ಎನ್ನಲಾದ ಭಗವಾನ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಎರಡು ಪ್ರತಿಮೆಗಳು ದೊರಕಿವೆ. ‌ ಬೆಳ್ಳಿ ನಗರ ಎಂದು ಗುರುತಿಸಿಕೊಂಡಿರುವ ಹುಪರಿ ಪಟ್ಟಣದಲ್ಲಿನ ಶ್ರೀ ಚಂದ್ರಪ್ರಭ ಜೈನ ಮಂದಿರದ ಜೀರ್ಣೋದ್ಧಾರದ ಕೆಲಸ ನಡೆಯುತ್ತಿದೆ. ಮಂದಿರದ ಗರ್ಭ ಗುಡಿಯ ಎದುರಿಗಿನ ಭಾಗದಲ್ಲಿ ಭೂಮಿ ಅಗೆಯುವ ಕೆಲಸ ನಡೆದಿತ್ತು. ಸುಮಾರು …

Read More »

ಇಂದು ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು: ಒಟ್ಟು 23474 ಸೊಂಕಿತರು

ಇಂದು ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು: ಒಟ್ಟು 23474 ಸೊಂಕಿತರು ಬೆಳಗಾವಿ. ಜು.: 5: ರಾಜ್ಯದಲ್ಲಿ ಕೊರೊನಾ ಅರ್ಭಟ ಜೋರಾಗಿದ್ದು, ಇಂದು ರವಿವಾರ ರಾಜ್ಯದಲ್ಲಿ 1925 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು 38 ಜನರು ಸಾವನ್ಬಪ್ಪಿದ್ದಾರೆ. 603 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.‌ ಬೆಂಗಳೂರು ನಗರ ಜಿಲ್ಲೆಯಲ್ಲಿ 1235, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147, ಬಳ್ಳಾರಿ ಜಿಲ್ಲೆಯಲ್ಲಿ 90, ,ವಿಜಯಪುರ ಜಿಲ್ಲೆಯಲ್ಲಿ 51, …

Read More »

ಬೆಳಗಾವಿ ಜಿಲ್ಲೆಯಲ್ಲಿ 27 ಸೇರಿದಂತೆ ರಾಜ್ಯದಲ್ಲಿ 1839 ಜನರಿಗೆ ಸೊಂಕು ‌

ಬೆಳಗಾವಿ ಜಿಲ್ಲೆಯಲ್ಲಿ 27 ಸೇರಿದಂತೆ ರಾಜ್ಯದಲ್ಲಿ 1839 ಜನರಿಗೆ ಸೊಂಕು ‌ ಬೆಳಗಾವಿ .ಜು.: ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೊನಾ ಸೊಂಕು ತಗುಲಿದ್ದು ಇಂದು ಶನಿವಾರ ರಾಜ್ಯದಲ್ಲಿ ಒಟ್ಟು 1839 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಇಂದು 42 ಜನರು ಸಾವನ್ನಪ್ಪಿದ್ದು, 439 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ.ಎಚ್. ಓರ್ವರು, ನೆಹರು ನಗರದಲ್ಲಿ …

Read More »

ಬೆಳಗಾವಿಯಲ್ಲಿ ಇಂದು 13 ಜನರಿಗೆ ಕೊರೊನಾ ಸೊಂಕು

ಬೆಳಗಾವಿಯಲ್ಲಿ ಇಂದು 13 ಜನರಿಗೆ ಕೊರೊನಾ ಸೊಂಕು ಬೆಳಗಾವಿ ‌.ಜು: ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಎರಡು ಕುಟುಂಬದ 8 ಸದಸ್ಯರಿಗೆ ಕೊರೊನಾ ಸೊಂಕು ತಗುಲಿದೆ. ಅದಲ್ಲದೇ ಕಳೆದ ಮೂರು ದಿನಗಳ ಹಿಂದೆ ಕಳ್ಳತನ ಆರೋಪದ ಮೇಲೆ ಬಂಧಿತನಾದ ಆರೋಪಿಗೂ ಕೊರೊನಾ ಸೊಂಕು ತಗುಲಿದೆ. ಇದರಿಂದ ಬೆಳಗಾವಿ …

Read More »

ಕೊರೊನಾ : ಬೆಂಗಳೂರು ಹಾಟಸ್ಪಾಟ: ಬೆಳಗಾವಿಯಲ್ಲಿ 7 ಸೇರಿದಂತೆ 1502 ಜನರಿಗೆ ಸೊಂಕು

ಕೊರೊನಾ : ಬೆಂಗಳೂರು ಹಾಟಸ್ಪಾಟ: ಬೆಳಗಾವಿಯಲ್ಲಿ 7 ಸೇರಿದಂತೆ 1502 ಜನರಿಗೆ ಸೊಂಕು ಬೆಳಗಾವಿ. ಜು.:2: ರಾಜ್ಯದಲ್ಲಿ ಕೊರೊನಾ ಸೊಂಕಿನ ಅರ್ಭಟ ಮುಂದುವರೆದಿದ್ದು , ರಾಜ್ಯದ ರಾಜಧಾನಿ ಬೆಂಗಳೂರು ಇದೀಗ ಕೊರೊನಾ ಸೊಂಕು ಹಾಟಸ್ಪಾಟ ಆಗಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ 7 ಜನರಿಗೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 1502 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 19 ಜನರು ಸೋಂಕಿನಿಂದ …

Read More »

ಸೌಲಭ್ಯದಿಂದ ವಂಚಿತ ಜೈನ ಸಮಾಜ : ಆಕ್ರೋಶಭರಿತ ಪ್ರತಿಭಟನೆ

ಸೌಲಭ್ಯದಿಂದ ವಂಚಿತ ಜೈನ ಸಮಾಜ : ಆಕ್ರೋಶಭರಿತ ಪ್ರತಿಭಟನೆ ಗುಲ್ಬರ್ಗಾ : ಜು.1: ರಾಜ್ಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಗುಲ್ಬರ್ಗಾ ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಮಿಸಲಿಟ್ಟ ಅನುದಾನದಲ್ಲಿ ಜೈನ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಇಲ್ಲಿನ ಅಧಿಕಾರಿಗಳ ನಡವಳಿಕೆ ಬಗ್ಗೆ ಜೈನ ಸಮಾಜದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಆಕ್ರೋಶದ ಫಲವಾಗಿಯೇ ಮಂಗಳವಾರ ಸಮಾಜ ಬಾಂಧವರು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದಿಂದ ಅಲ್ಪ …

Read More »

ಕೊರೊನಾ ಸೋಂಕಿನಿಂದ ಬೆಳಗಾವಿಯಲ್ಲಿ ಓರ್ವ ಮೃತ

ಕೊರೊನಾ ಸೋಂಕಿನಿಂದ ಬೆಳಗಾವಿಯಲ್ಲಿ ಓರ್ವ ಮೃತ ಬೆಳಗಾವಿ. ಜು.1: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹಬ್ಬುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು 74 ವರ್ಷದ ವ್ಯಕ್ತಿ ಯೋರ್ವ ಮೃತಪಟ್ಟಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಮೂವರು ಮೃತ ಪಟ್ಟಂತಾಗಿದೆ. ಈ ಮೊದಲು ಹೀರೆಬಾಗೆವಾಡಿ ಗ್ರಾಮದ 84 ವರ್ಷದ ವೃದ್ದೆ ,ಅಥಣಿ ತಾಲೂಕಿನ 32 ವರ್ಷದ ಯುವಕ ಮೃತಪಟ್ಟವರಾಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 7 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು …

Read More »