Breaking News

ಇತ್ತೀಚಿನ ಸುದ್ದಿ

ಭಾರೀ ಮಳೆಯಾಗುವ ಸಾಧ್ಯತೆ

ಭಾರೀ ಮಳೆಯಾಗುವ ಸಾಧ್ಯತೆ ನವದೆಹಲಿ: ಬಿಪೋರ್‌ಜೋಯ್‌ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಚಂಡಮಾರುತ ಪರಿಣಾಮ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಚಂಡಮಾರುತವು ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿದೆ …

Read More »

ಅಮೆಜಾನ್‌ ಕಾಡಿನಲ್ಲಿ ವಿಮಾನ ಅಪಘಾತವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳು

ಅಮೆಜಾನ್‌ ಕಾಡಿನಲ್ಲಿ ವಿಮಾನ ಅಪಘಾತವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳು ಬೊಗೋಟಾ: ಇದೊಂದು ವಿಸ್ಮಯವೇ ಸರಿ. ಈ ಮಕ್ಕಳು ಬದುಕಿ ಉಳಿದಿರುವುದು ದೊಡ್ಡ ಪವಾಡ ಎನ್ನಬಹುದು. ವಿಮಾನ ಅಪಘಾತಕ್ಕೀಡಾದ ನಂತರ ಕೊಲಂಬಿಯಾದ ಅಮೆಜಾನಿನ ದಟ್ಟವಾದ ಮಳೆಕಾಡಿನಲ್ಲಿ ಕಾಣೆಯಾಗಿದ್ದ ನಾಲ್ವರು ಪುಟ್ಟ ಮಕ್ಕಳು 40 ದಿನಗಳ ನಂತರ ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಹೇಳಿದ್ದಾರೆ. ಇಂದು ನಾವು ಮಾಂತ್ರಿಕ ದಿನವನ್ನು ಹೊಂದಿದ್ದೇವೆ ಎಂದು …

Read More »

ಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ

ಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ ನವದೆಹಲಿ : ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಜೂನ್ 14 ರವರೆಗೆ ಅವಕಾಶ ನೀಡಲಾಗಿದೆ. ಯುಐಡಿಎಐ ಈ ಹಿಂದೆ ಟ್ವೀಟ್ ಮಾಡಿ ಮಾರ್ಚ್ 15 ರಿಂದ ಜೂನ್ 14, 2023 ರವರೆಗೆ https://myaadhaar.uidai.gov.in ನಲ್ಲಿ ‘ಉಚಿತವಾಗಿ’ ಹೆಸರು ಮತ್ತು ವಿಳಾಸ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿತ್ತು. ಆಧಾರ್ ನಲ್ಲಿ ಹೆಸರು, ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು …

Read More »

ಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ

ಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ ಮುಂಬೈ : 18 ಪ್ರಸಿದ್ಧ ದೇವಸ್ಥಾನದಲ್ಲಿ ಇದೀಗ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ಸ್ ಹಾಕಿ ದೇವಸ್ಥಾನ ಪ್ರವೇಶಿಸುವಂತಿಲ್ಲ. ಈ ರೀತಿಯ ಉಡುಪುಗಳಿಗೆ ನಿಷೇಧ ಹೇರಲಾಗಿದೆ. ಮಹಾರಾಷ್ಟ್ರದ ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಸಂಘಟನೆ ಈ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಮಹಾರಾಷ್ಟ್ರದ 18 ದೇವಸ್ಥಾನಗಳಲ್ಲಿ ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ಸ್ ಹಾಕಿ ಪ್ರವೇಶಿಸುವಂತಿಲ್ಲ. …

Read More »

ಫೋನ್ ಇನ್ ಕಾರ್ಯಕ್ರಮ ಇಂದು

ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗಾವಿ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ಅಧೀಕ್ಷಕರ ಫೋನ್‌ ಇನ್ ಕಾರ್ಯಕ್ರಮ ಜೂನ್ 10 ರಂದು ಬೆಳಗ್ಗೆ 9:00 ರಿಂದ 11 ಗಂಟೆವರೆಗೆ ನಡೆಯಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ : 0831-2405226 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More »

ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ

ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ ಭುವನೇಶ್ವರ : ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ಗೊತ್ತೆ ? ಕೊನೆಗೂ ಈ ಶಾಲೆಯ ನೆಲಸಮಕ್ಕೆ ರಾಜ್ಯ ಸರಕಾರವೇ ಮುಂದಾದ ಬೆಳವಣಿಗೆ ನಡೆದಿದೆ. ತ್ರಿವಳಿ ರೈಲು ದುರಂತದಲ್ಲಿ ಮೃತರಾದವರ ಶವಗಳನ್ನು ಇರಿಸಿದ್ದ 65 ವರ್ಷ ಹಳೆಯದಾದ ಬಹನಾಗ ಗ್ರಾಮದ ಪ್ರೌಢ ಶಾಲೆಯ ಕಟ್ಟಡವನ್ನು ಕೆಡವಲು ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ಶಾಲೆಯಲ್ಲಿ ಶವ …

Read More »

ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ !

ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ! ಬೆಂಗಳೂರು: ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಜೂನ್ 11ರ ಭಾನುವಾರ ಜಾರಿಯಾಗಲಿದ್ದು, ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿದ್ದರಾಮಯ್ಯ ಉಚಿತ ಬಸ್ ಟಿಕೆಟ್ ವಿತರಿಸಲಿದ್ದಾರೆ. ಮೆಜೆಸ್ಟಿಕ್ ನಲ್ಲಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲಿರುವ ಸಿದ್ದರಾಮಯ್ಯ, ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ …

Read More »

ಸೀಡ್ ಬಾಲ್ ಬಿತ್ತುವ ಮೂಲಕ ಪರಿಸರ ಹೆಚ್ಚಿಸಲು ಜಾಗೃತಿ

ಸೀಡ್ ಬಾಲ್ ಬಿತ್ತುವ ಮೂಲಕ ಪರಿಸರ ಹೆಚ್ಚಿಸಲು ಜಾಗೃತಿ ಬೆಳಗಾವಿ : ಕೆಎಲ್‌ಇ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜು ಪ್ಲಾಸ್ಟಿಕ್‌ಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ. ಮುಂಬರುವ ಮಾನ್ಸೂನ್‌ಗಾಗಿ ಬಂಜರು ಪ್ರದೇಶಗಳಿಗೆ 1000+ ಸೀಡ್ ಬಾಲ್ ಅನ್ನು ಬಿತ್ತುತ್ತದೆ. ಕೆಎಲ್‌ಇ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಕೇಟರಿಂಗ್ ಟೆಕ್ನಾಲಜಿ ಮತ್ತು ಎನ್‌ಎಸ್‌ಎಸ್ ಘಟಕ ಸಂಖ್ಯೆ. 12 ರಂದು ಪ್ಲಾಸ್ಟಿಕ್ ಮಾಲಿನ್ಯವನ್ನು ವಿಶ್ವ ಪರಿಸರ ದಿನಾಚರಣೆಯನ್ನು ಮಂಗಳವಾರ ನಗರದ ಜೆಎನ್‌ಎಂಸಿ ಕ್ಯಾಂಪಸ್‌ನ …

Read More »

ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ !

ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ ! ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಇದ್ದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ. ಯಾರಿಗೆ ಯಾವ ಜಿಲ್ಲೆಯನ್ನು ನೀಡಲಾಗಿದೆ ಎಂಬುದರ ಪಟ್ಟಿ ಇಲ್ಲಿದೆ. ಡಿ.ಕೆ.ಶಿವಕುಮಾರ- ಬೆಂಗಳೂರು ನಗರ ಉಸ್ತುವಾರಿ …

Read More »

58 ಸಾವಿರ ಶಿಕ್ಷಕರ ಭರ್ತಿ

58 ಸಾವಿರ ಶಿಕ್ಷಕರ ಭರ್ತಿ ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕಾಲಮಿತಿಯ ಒಳಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಪ್ರತಿಭಾವಂತ ಶಿಕ್ಷಕರು ಇಲಾಖೆಯ ಶಕ್ತಿ. ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡರೂ, ಅದು ತಾತ್ಕಾಲಿಕ ಪರಿಹಾರವಷ್ಟೆ. ಅದಕ್ಕಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲೇಬೇಕಿದೆ. …

Read More »