Breaking News

ಇತ್ತೀಚಿನ ಸುದ್ದಿ

ಅಥಣಿ ವಕೀಲರ ಸಂಘದ ಅಧ್ಯಕ್ಷರಾಗಿ ಎಎಚ್ ಹುಚಗೌಡರ ಆಯ್ಕೆ

ಅಥಣಿ ವಕೀಲರ ಸಂಘದ ಅಧ್ಯಕ್ಷರಾಗಿ ಎಎಚ್ ಹುಚಗೌಡರ ಆಯ್ಕೆ ಅಥಣಿ- 2023-2024 ನೇ ಸಾಲಿನ ಅಥಣಿ ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಎಸ್ ಹುಚಗೌಡರ, ಉಪಾಧ್ಯಕ್ಷರಾಗಿ ಎಮ್ ಸಿ ದುಂಡಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಮಿತೇಶ್ ಪಟ್ಟಣ, ಗ್ರಂಥಾಲಯ ಕಾರ್ಯದರ್ಶಿಯಾಗಿ ಶಾರದಾ ಕೊಟೋರಮಠ, ಮಂಡಳಿಯ ಸದಸ್ಯರಾಗಿ ಬಿಆರ್ ಮುಗ್ಗಣ್ಣವರ, ಯುಕೆ ಖಂಟಾವಿ, ಪಿಎಸ್ ಡೋಕೆ, ಎಲ್ ಸಿ ಮಾಂಗ್, ಪ್ರಮೋದ ಕಾಂಬಳೆ ಆಯ್ಕೆಯಾದರು.

Read More »

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ

ಪಂತ ಬಾಳೇಕುಂದ್ರಿಯಲ್ಲಿ ಗುಲಾಬಿ ಅಧ್ಯಕ್ಷೆ, ಜಮಾದಾರ ಉಪಾಧ್ಯಕ್ಷೆ ಅವಿರೋಧ ಆಯ್ಕೆ ಬೆಳಗಾವಿ: ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಗುಲಾಬಿ ಕೋಲಕಾರ, ಉಪಾಧ್ಯಕ್ಷರಾಗಿ ಬೀಬಿಹನೀಫಾ ಜಮಾದಾರ ಆಯ್ಕೆಯಾದರು. ಗೆಲುವು ಸಾಧಿಧಿಸುತ್ತಿದ್ದಂತೆ ಗಲಾಲು ಎರಚಿ ಸಂಭ್ರಮಿಸಿದರು. ಚುನಾವಣಾ ಅಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಆನಂದ ಪಾಟೀಲ ಕಾರ್ಯನಿರ್ವಹಿಸಿದರು. ಗ್ರಾಪಂ ಸದಸ್ಯರಾದ ಅಬೆದಾಬೇಗಂ ಸನದಿ, ಭಾಗ್ಯಶ್ರೀ ಹಣಬರ, ಮೈನುದ್ದಿನ್ ಅಗಸಿಮನಿ, ಇಸ್ಮಾಯಿಲ್ …

Read More »

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ

ಮೋದಗಾ ಗ್ರಾಪಂಗೆ ರೇಖಾ ಕಟಬುಗೋಳ ಜಯಭೇರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಅವಿರೋಧ ಆಯ್ಕೆ ಬೆಳಗಾವಿ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ತಾಲೂಕಿನ ಮೋದಗಾ ಗ್ರಾಮ ಪಂಚಾಯತ್ ಚುನಾವಣೆ ಮೋದಗಾ ಹಾಗೂ ಹೊನ್ನಿಹಾಳ ಗ್ರಾಮದ‌ ಹಿರಿಯ ಮಾರ್ಗದರ್ಶನದಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ರೇಖಾ ಸುರೇಶ ಕಟಬುಗೋಳ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ರಾಜು ತಳವಾರ ಆಯ್ಕೆಯಾದರು. 19 ಸದಸ್ಯ ಬಲದ ಗ್ರಾಪಂ ಪಂಚಾಯತ್‌ನಲ್ಲಿ ಗುರುವಾರ ನಡೆದ ಚುನಾವಣೆ ಅತ್ಯಂತ ಬಿರುಸಿನಿಂದ ಕೂಡಿತ್ತು. ಯಾರು ಆಯ್ಕೆ ಆಗಲಿದ್ದಾರೆ …

Read More »

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂತಿ ಬಸ್ತವಾಡ : ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಮಲ್ಪೂರಿ ಕಲ್ಲಪ್ಪ ಜಿಡ್ಡಿಮನಿ ಉಪಾಧ್ಯಕ್ಷರಾಗಿ ಜಯ ಗಳಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲ್ ನವರು ಆಯ್ಕೆ ಆದರು. ರಮೇಶ ಜಾರಕಿಹೊಳಿರವರ …

Read More »

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ ಬೆಳಗಾವಿ : ಸವದತ್ತಿ ತಾಲೂಕು ಮಬನೂರ ಗ್ರಾಮದ ಫಕೀರಪ್ಪ ಈರಪ್ಪ ನರಿ ಅವರ ಪುತ್ರ ವೇದಾಂತ್ ಫಕೀರಪ್ಪ ನರಿ ಅವರ ಆರೋಗ್ಯ ಹದಗೆಟ್ಟಿದೆ. ಇವರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ವೇದಾಂತ ಆರೋಗ್ಯದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ತೊಂದರೆಯಾಗಿದೆ. ಮಗು ಬೆಂಗಳೂರಿನ ನಾರಾಯಣ ಹೃದಯಾಲಯ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು …

Read More »

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ …

Read More »

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ ಬೆಳಗಾವಿ : ಭಾರತ ಇಲ್ಲಿಯವರೆಗೆ ಯಾವ ದೇಶದ ಮೇಲೆಯೂ ದಾಳಿ ಮಾಡಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದ ವೈರಿಗಳನ್ನು ತಿರುಗಿ ನೋಡುವಂತೆ ಪಾಠ ಕಲಿಸಿದೆ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಚ್.ಎಂ.ಚೆನ್ನಪ್ಪಗೋಳ ಹೇಳಿದರು. ಲಿಂಗರಾಜ ಕಾಲೇಜಿನಲ್ಲಿ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ್‌ದ 24 ನೇ …

Read More »

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಐಎಫ್‌ಐಎಂ ಕಾನೂನು ಶಾಲೆಯು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಜೇತರಾಗಿ ಸಾಧನೆ ಮೆರೆದಿದ್ದಾರೆ. ದೇಶದಾದ್ಯಂತ 34 ಕ್ಕೂ ಹೆಚ್ಚು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿ ಮತ್ತು ಬೆಳಗಾವಿಯ ಆರ್‌ಎಲ್ ಕಾನೂನು ಕಾಲೇಜು ನಡುವೆ …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ  ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ  ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ ಬೆಳಗಾವಿ : ವಿದ್ಯಾರ್ಥಿಗಳು ತಮ್ಮ ಕ್ರೀಡಾ ಕೌಶಲವನ್ನು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಜಗದೀಶ ಗಸ್ತಿ ಸಲಹೆ ನೀಡಿದರು. ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯಗಳು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ಅಂತರ ಕಾಲೇಜು ಟೇಬಲ್ ಟೆನಿಸ್ …

Read More »

ಪೊಲೀಸರಿಗೆ ಸಿಹಿ ಸುದ್ದಿ

ಪೊಲೀಸರಿಗೆ ಸಿಹಿ ಸುದ್ದಿ ಬೆಂಗಳೂರು : ತಮ್ಮ ಹುಟ್ಟುಹಬ್ಬ ದಿನ ಕುಟುಂಬದವರಿಗೆ ಸಮಯ ನೀಡಲಾಗದೆ ಪರದಾಡುತ್ತಿದ್ದ ಪೊಲೀಸರಿಗೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಶುಭಸುದ್ದಿ ನೀಡಿದ್ದಾರೆ. ಸದ್ಯಕ್ಕೆ ಇದು ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಒಂದು ದಿನ ರಜೆ ನೀಡುವ ನಿರ್ಧಾರಕ್ಕೆ ಬೆಂಗಳೂರು ಆಯುಕ್ತರು ಬಂದಿದ್ದು ಆಗಸ್ಟ್ 1 …

Read More »