Breaking News

ಇತ್ತೀಚಿನ ಸುದ್ದಿ

ಹೊಸ ಶಕೆ ಆರಂಭ : ಖಾನಾಪುರದಲ್ಲಿ ವಿಠಲ ಹಲಗೇಕರ ಪರ ಗೋವಾ ಮುಖ್ಯಮಂತ್ರಿ ಪತ್ನಿ ಬಿರುಸಿನ ಪ್ರಚಾರ

ಹೊಸ ಶಕೆ ಆರಂಭ : ಖಾನಾಪುರದಲ್ಲಿ ವಿಠಲ ಹಲಗೇಕರ ಪರ ಗೋವಾ ಮುಖ್ಯಮಂತ್ರಿ ಪತ್ನಿ ಬಿರುಸಿನ ಪ್ರಚಾರ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ ಅವರ ಪರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಧರ್ಮಪತ್ನಿ ಸುಲಕ್ಷಣಾ ಸಾವಂತ್ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಖಾನಾಪುರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ನಂತರ ಮಾತನಾಡಿದ ಅವರು, ಖಾನಾಪುರ ಕ್ಷೇತ್ರದ ಜವಾಬ್ದಾರಿ ನನ್ನ ಹೆಗಲ ಮೇಲಿರುವುದಕ್ಕೆ …

Read More »

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಕ್ಷ ಖಾತೆ ತೆರೆಯಲೇಬೇಕು. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಶಕ್ತಿಮೀರಿ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಬೆಳಗಾವಿ ಗ್ರಾಮೀಣ …

Read More »

ಟಿಕೆಟ್ ವಂಚಿತ ಶಾಸಕ ಕೈಗೆ ಗುಡ್ ಬೈ ಸಾಧ್ಯತೆ

ಟಿಕೆಟ್ ವಂಚಿತ ಶಾಸಕ ಕೈಗೆ ಗುಡ್ ಬೈ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು : ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ ಪಕ್ಷದ ಕನಸಿಗೆ ಸದ್ಯದ ಬೆಳವಣಿಗೆ ಹಿನ್ನಡೆ ಉಂಟು ಮಾಡುವಂತಿದೆ. ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಅಂತರದಿಂದ ಗೆಲುವು ಸಾಧಿಸಿದ್ದ ಅಖಂಡ ಶ್ರೀನಿವಾಸ …

Read More »

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ಯುವ ಭಾರತ ಸುದ್ದಿ ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ(ಏಪ್ರಿಲ್ 15) ರಾತ್ರಿ ಜಗದೀಶ ಶೆಟ್ಟರ್​ ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಅದು ವಿಫಲವಾಗಿದ್ದು, ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಣೆ …

Read More »

ಶ್ರೀರಾಮಸೇನೆಯ ರಮಾಕಾಂತ ಕೊಂಡುಸ್ಕರ ಈಗ ಎಂಇಎಸ್ ಅಭ್ಯರ್ಥಿ !

ಶ್ರೀರಾಮಸೇನೆಯ ರಮಾಕಾಂತ ಕೊಂಡುಸ್ಕರ ಈಗ ಎಂಇಎಸ್ ಅಭ್ಯರ್ಥಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ದಕ್ಷಿಣ ಮತಕ್ಷೇತ್ರದ ಎಂಇಎಸ್ ಅಭ್ಯರ್ಥಿಯಾಗಿ ರಮಾಕಾಂತ ಕೊಂಡುಸ್ಕರ ಆಯ್ಕೆಯಾಗಿದ್ದಾರೆ. ಶನಿವಾರ ನಗರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಮಾಕಾಂತ ಕೊಂಡುಸ್ಕರ ಅವರನ್ನು ಎಂಇಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ರಮಾಕಾಂತ ಕೊಂಡುಸ್ಕರ ಈ ಮೊದಲು ಪ್ರಮೋದ ಮುತಾಲಿಕ ಅವರ ಶ್ರೀರಾಮಸೇನೆಯಲ್ಲಿ ಗುರುತಿಸಿಕೊಂಡಿದ್ದರು. ನಂತರ ಅದರಿಂದ ಹೊರಬಂದು ಶ್ರೀರಾಮ ಸೇನೆ ಹಿಂದುಸ್ತಾನ ಹೆಸರಿನಲ್ಲಿ ತಮ್ಮದೇ ಆದ …

Read More »

ಎದುರಾಳಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಐತಿಹಾಸಿಕ ಜಯ ನಿಮ್ಮ ಮುಂದಿರಲಿ : ಚುನಾವಣೆಗೆ ರಣಕಹಳೆ ಮೊಳಗಿಸಿದ ಬಾಲಚಂದ್ರ ಜಾರಕಿಹೊಳಿ

ಎದುರಾಳಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಐತಿಹಾಸಿಕ ಜಯ ನಿಮ್ಮ ಮುಂದಿರಲಿ : ಚುನಾವಣೆಗೆ ರಣಕಹಳೆ ಮೊಳಗಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ …

Read More »

ಜೆಡಿಎಸ್ ಪಟ್ಟಿ ಪ್ರಕಟ

ಜೆಡಿಎಸ್ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು , ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ . ಚಿತ್ರದುರ್ಗ- ವಿಧಾನ ಪರಿಷತ್‌ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿ- ಎನ್.ಎಂ.ಮುತ್ತಪ್ಪ, ಮೂಡಬಿದಿರೆ- ಅಮರಶ್ರೀ, ವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ- ದೇವರಾಜ್ ಪಾಟೀಲ, ಯಾದಗಿರಿ- ಮಾಜಿ …

Read More »

ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ !

ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ !   ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ.ಕೆ. ಶಿವಕುಮಾರ …

Read More »

ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್​, ಪ್ರಭಾವತಿಗೆ ಅವಕಾಶ

ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್​, ಪ್ರಭಾವತಿಗೆ ಅವಕಾಶ ಯುವ ಭಾರತ ಸುದ್ದಿ ಬೆಂಗಳೂರು :                   ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 …

Read More »

ಜಾಗೃತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ : ಎನ್. ವಿ.ಶಿರಗಾಂವಕರ

ಜಾಗೃತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ : ಎನ್. ವಿ.ಶಿರಗಾಂವಕರ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣಾ ಮಾರ್ಗಸೂಚಿಯ ಅನ್ವಯದಂತೆ ಯಾವುದೇ ಗೊಂದಲಕ್ಕೆ ಒಳಗಾಗದೆ ಜಾಗರೂಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯಕ್ಕೆ ನೀಡಿದ ಸಲಕರಣೆ ಹಾಗೂ ನಮೂನೆಗಳ ಕುರಿತು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಮಾಸ್ಟರ್ ತರಬೇತುದಾರಿಗೆ ಚಿಕ್ಕೋಡಿ ಆರ್. ಡಿ.ಪಿ.ಯು ಕಾಲೇಜು ಉಪನ್ಯಾಸಕರು ಹಾಗೂ ಜಿಲ್ಲಾ ಮಟ್ಟದ ತರಬೇತುದಾರ ಎನ್. ವ್ಹಿ ಶಿರಗಾಂವಕರ ಹೇಳಿದರು. …

Read More »