Breaking News

ಇತ್ತೀಚಿನ ಸುದ್ದಿ

ಈಶ್ವರಪ್ಪ ಹತ್ಯೆಗೆ ಲಷ್ಕರ್‌ ಜೊತೆ ಪಿಎಫ್ಐ ಸಂಚು : ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ಶಾಕೀರ್ ಸುಪಾರಿ

ಈಶ್ವರಪ್ಪ ಹತ್ಯೆಗೆ ಲಷ್ಕರ್‌ ಜೊತೆ ಪಿಎಫ್ಐ ಸಂಚು : ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ಶಾಕೀರ್ ಸುಪಾರಿ ಯುವ ಭಾರತ ಸುದ್ದಿ ನಾಗಪುರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ 100 ಕೋಟಿ ರು. ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ವಿಚಾರಣೆಗೆ ಒಳಪಟ್ಟಿರುವ ಕುಖ್ಯಾತ ಭೂಗತ ಪಾತಕಿ ಜಯೇಶ್‌ ಪೂಜಾರಿ ಅಲಿಯಾಸ್‌ ಶಾಹೀರ್‌ ಶಾಕೀರ್‌ (35) ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ …

Read More »

ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ : ಆದರೆ, ವೋಟ್ ಶೇರಿಂಗ್ ನಲ್ಲಿ ಮುಂಚೂಣಿಯಲ್ಲಿ ಕಾಂಗ್ರೆಸ್

ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ : ಆದರೆ, ವೋಟ್ ಶೇರಿಂಗ್ ನಲ್ಲಿ ಮುಂಚೂಣಿಯಲ್ಲಿ ಕಾಂಗ್ರೆಸ್ ಯುವ ಭಾರತ ಸುದ್ದಿ ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಅತಂತ್ರ ವಿಧಾನಸಭೆ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಜನ್‌ ಕಿ ಬಾತ್‌ ಸುವರ್ಣನ್ಯೂಸ್‌ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 98 ರಿಂದ 109 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಕಾಂಗ್ರೆಸ್‌ 89 ರಿಂದ 97 ಸ್ಥಾನಗಳನ್ನು …

Read More »

ಅಥಣಿಯಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ

ಅಥಣಿಯಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಅಥಣಿ : ಪಕ್ಷದ ಗೆಲುವನ್ನು ತಮ್ಮ ಗೆಲುವೆಂದುಕೊಂಡು ಪ್ರಚಾರಗಿಟ್ಟಿಸಿಕೊಂಡರು. ಇಂತಹ ಮನಸ್ಥಿತಿ ವ್ಯಕ್ತಿ ಕಾಂಗ್ರೆಸ್‌ ಪಕ್ಷ ಸೇರಿರುವುದರಿಂದ ಪೀಡೆ ತೊಲಗಿ, ನಮ್ಮ ದಾರಿ ಸುಗಮವಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಲೇವಡಿ ಮಾಡಿದರು. ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಬಿಜೆಪಿ ಅಥಣಿ ಮಂಡಲ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಳೆದ …

Read More »

ನಾನೆಂದು ಬಿಜೆಪಿ ತೊರೆಯಲಾರೆ : ಕಿರಣ ಜಾಧವ ಸ್ಪಷ್ಟ ನುಡಿ

ನಾನೆಂದು ಬಿಜೆಪಿ ತೊರೆಯಲಾರೆ : ಕಿರಣ ಜಾಧವ ಸ್ಪಷ್ಟ ನುಡಿ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ಈಗಾಗಲೇ ತನ್ನ ಪಟ್ಟಿ ಬಿಡುಗಡೆ ಮಾಡಿದೆ. ಆ ಬಗ್ಗೆ ಯಾವುದೇ ತಕರಾರು ಇಲ್ಲ. ಪಕ್ಷ ಅಭ್ಯರ್ಥಿಗಳ ಬಗ್ಗೆ ಸಾಕಷ್ಟು ಸರ್ವೆ ನಡೆಸಿಯೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನನಗೆ ಈ ಸಲ ಟಿಕೆಟ್ ತಪ್ಪಿದರೂ ಬಿಜೆಪಿ ತೊರೆಯುವ ಪ್ರಶ್ನೆ ಇಲ್ಲ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಿಂದ …

Read More »

ರಾಯಬಾಗನಲ್ಲಿ ಬಿಜೆಪಿ ಟಿಕೆಟ್ ವಂಚಿತ ರಾಜು ಕಿರಣಗಿ ಅವರನ್ನು ಸಂಪರ್ಕಿಸಿದ ಕಾಂಗ್ರೆಸ್ ನಾಯಕರು !

ರಾಯಬಾಗನಲ್ಲಿ ಬಿಜೆಪಿ ಟಿಕೆಟ್ ವಂಚಿತ ರಾಜು ಕಿರಣಗಿ ಅವರನ್ನು ಸಂಪರ್ಕಿಸಿದ ಕಾಂಗ್ರೆಸ್ ನಾಯಕರು ! ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದ ರಾಜು ಕಿರಣಗಿ ಅವರನ್ನು ಇದೀಗ ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ರಾಜು ಕಿರಣಗಿ ಅವರು ರಾಯಬಾಗ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದರು. ಆದರೆ, ಬಿಜೆಪಿ ಹಾಲಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಮತ್ತೆ …

Read More »

ಧೂಪದಾಳ ಜಲಾಶಯದಲ್ಲಿ ನಾಲ್ವರು ತರುಣರು ಸಾವು

ಧೂಪದಾಳ ಜಲಾಶಯದಲ್ಲಿ ನಾಲ್ವರು ತರುಣರು ಸಾವು ಯುವ ಭಾರತ ಸುದ್ದಿ ಘಟಪ್ರಭಾ: ಅಂಬೇಡ್ಕರ ಜಯಂತಿ ರಜೆ ಹಿನ್ನಲೆಯಲ್ಲಿ ಧೂಪದಾಳ ಡ್ಯಾಂ ಗೆ ಈಜಲೂ ಹೋಗಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಒರ್ವ ಪಾರಾಗಿದ್ದಾನೆ. ಒರ್ವನ ಸ್ಥಿತಿ ಚಿಂತಾಜನಕವಾಗಿದ್ದು ಇತರ ನಾಲ್ವರ ಮೃತ್ಯು ವಶವಾಗಿದ್ದಾರೆ. ಪ್ರಾಣಾಪಾಯದಿಂದ ಪಾರು. 1) ವಿಠಲ ಜಾನು ಕೋಕರೆ ವಯಾ 18 ಸಾವು ಬದುಕಿನ ನಡುವೆ ಹೋರಾಟ 2) ರಾಮಚಂದ್ರ ವಿಷ್ಣು ಕೋಕರೆ …

Read More »

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ !

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ ! ಯುವ ಭಾರತ ಸುದ್ದಿ ಹಾವೇರಿ : ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕೆ. ಪದ್ಮರಾಜನ್ ಎಂಬುವರು ಸ್ಪರ್ಧಿಸುತ್ತಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸುವ ಮೂಲಕ ಕೆ . ಪದ್ಮರಾಜನ್ ಅವರು ಎದುರಿಸುತ್ತಿರುವ 234 ನೇ ಚುನಾವಣೆ ಇದಾಗಿದೆ . ಇವರ ಈ ಸಾಧನೆ ಲಿಮ್ನಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ . …

Read More »

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್ ನಾಗಪುರ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಫೋನ್ ನಲ್ಲಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್ ಪೂಜಾರಿ ಅಲಿಯಸ್ ಕಾಂತಾಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಲಷ್ಕರ್‌ ಎ ತೊಯ್ಬಾ ಹಾಗೂ ನಿಷೇಧಿತ ಪಿಎಫ್ಐ ಜತೆ ಸಂಪರ್ಕ ಇದೆ ಎಂದು ನಾಗಪುರ ಪೊಲೀಸ್ ಆಯುಕ್ತ …

Read More »

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ,

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ ಯುವ ಭಾರತ ಸುದ್ದಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ …

Read More »

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ರಾಷ್ಟೀಯ ಪಕ್ಷಗಳು ಜೈನ ಸಮಾಜವನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ಬಿಜೆಪಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಂಜಯ ಪಾಟೀಲ ಮತ್ತು ಖಾನಾಪುರ ಕ್ಷೇತ್ರದಿಂದ ಪ್ರಮೋದ ಕೊಚೇರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ತೇರದಾಳ ಮತಕ್ಷೇತ್ರಕ್ಕೆ ಡಾ. ಪದ್ಮಜಿತ ನಾಡಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕೆಂದು ಜೈನ …

Read More »