Breaking News

ಇತ್ತೀಚಿನ ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ ಬೆಳಗಾವಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಅಧಿಕಾರಿಗಳ ಹುದ್ದೆಗೆ ಶಿವಪ್ರಿಯಾ.ಬಿ.ಕಡೇಚೂರ ನಿಯೋಜಿಸಿ ಆದೇಶಿಸಿರುತ್ತಾರೆ. ಜು.೧೦ ೨೦೨೩ ರಂದು ಸದರಿ ಹುದ್ದೆಗೆ ಹಾಜರಾಗಿರುತ್ತಾರೆ ಇವರು ಈ ಹಿಂದೆ ಬೆಳಗಾವಿ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

Read More »

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ ಬೆಳಗಾವಿ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ ೦೫ ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿಕೆ.ಜಿಗೆ ರೂ.೩೪/- ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ಹಣವನ್ನು ವರ್ಗಾಯಿಸಲಾಗುವುದು. ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ೫ ಕೆ.ಜಿ …

Read More »

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ ಗದಗ: ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ ೨೩ ವರ್ಷಗಳಿಂದಲೂ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಪ್ರಶಸ್ತಿಗಾಗಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ …

Read More »

4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ

4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 4,000 ಬಸ್‌ಗಳನ್ನು ಖರೀದಿಸಲಾಗುವುದು ಮತ್ತು 13,000 ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ …

Read More »

ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ : ಸಿದ್ದರಾಮಯ್ಯ

ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ : ಸಿದ್ದರಾಮಯ್ಯ ಬೆಂಗಳೂರು : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು. ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ …

Read More »

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸತೀಶ ಜಾರಕಿಹೊಳಿಗೆ ಕರವೇ ತಾಲೂಕು ಪದಾಧಿಕಾರಿಗಳ ಮನವಿ

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸತೀಶ ಜಾರಕಿಹೊಳಿಗೆ ಕರವೇ ತಾಲೂಕು ಪದಾಧಿಕಾರಿಗಳ ಮನವಿ ಮುರಗೋಡ: ಮುರಗೋಡದಲ್ಲಿರುವ ಚಿಕ್ಕ ಪ್ರವಾಸಿ ಮಂದಿರವನ್ನು ಹೆಚ್ಚಿನ ಕೊಠಡಿಗಳನ್ನೊಳಗೊಂಡ ಸುಸಜ್ಜಿತ ನೂತನ ಪ್ರವಾಸಿ ಮಂದಿರವನ್ನಾಗಿ ನಿರ್ಮಾಣ ಮಾಡಬೇಕು, ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು. ಹೆಚ್ಚಿನ ಪೊಲೀಸ್ ಸಿಬ್ಬಂದಿ, ಕೊಠಡಿ ನಿರ್ಮಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕು ಘಟಕದ ಪದಾಧಿಕಾರಿಗಳ ವತಿಯಿಂದನೂತನ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರಿಗೆ ಬೆಂಗಳೂರಿನ ಡಾಲರ್ಸ್ …

Read More »

ಚಂದ್ರಯಾನದಲ್ಲಿ ಬೆಳಗಾವಿಗರ ಛಾಪು

ಚಂದ್ರಯಾನದಲ್ಲಿ ಬೆಳಗಾವಿಗರ ಛಾಪು ಬೆಳಗಾವಿ : ಭಾರತ ಶುಕ್ರವಾರ ನಭಕ್ಕೆ ಹಾರಿಸಿದ ಚಂದ್ರಯಾನ-3 ರಲ್ಲಿ ಬೆಳಗಾವಿಗರ ಪಾತ್ರ ಇದೀಗ ಸದ್ದು ಮಾಡುತ್ತಿದೆ. ಬೆಳಗಾವಿಯವರೇ ಆಗಿರುವ ಸರ್ವೋ ಕಂಟ್ರೋಲ್ಸ್ ಆ್ಯಂಡ್ ಹೈಡ್ರಾಲಿಕ್‌ ಇಂಡಿಯಾ ಲಿಮಿಟೆಡ್ ಕಂಪನಿ ಸಿದ್ಧಪಡಿಸಿರುವ ಕೆಲ ಬಿಡಿ ಭಾಗಗಳು ಇದೀಗ ಚಂದ್ರಯಾನ ದಲ್ಲಿ ಗುರುತಿಸಿಕೊಂಡಿವೆ. ಈ ಗಗನ ನೌಕೆಯಲ್ಲಿ ಬಳಸಿರುವ ಹೈಡ್ರೋಲಿಕ್ ಉಪಕರಣಗಳು, ವಾಲ್ವ್ ಗಳು, ಎಲೆಕ್ಟ್ರಾನಿಕ್ ಸೆನ್ಸರ್ ಗಳನ್ನು ಕಂಪನಿಯಿಂದ ರವಾನಿಸಲಾಗಿದೆ ಎಂದು ಇದರ ಮಾಲಿಕ ಮತ್ತು …

Read More »

ಸಂಪನ್ಮೂಲ ವ್ಯಕ್ತಿಗಳ ಹುದ್ದೆ: ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನ

ಸಂಪನ್ಮೂಲ ವ್ಯಕ್ತಿಗಳ ಹುದ್ದೆ: ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನ ಬೆಳಗಾವಿ : ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಸಿ ಗೌರಧನದ ಆಧಾರದ ಮೇಲೆ ೧(ಒಂದು) ವರ್ಷದ ಅವಧಿಗೆ ೧ ಹುದ್ದೆ ನೇಮಕಾತಿ ಮಾಡಿಕೊಳ್ಳಲು ಪುರಸಭೆಯಲ್ಲಿ ನೊಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜು.೨೭ …

Read More »

ಸರ್ಕಾರಿ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್ ಜು.18 ರಿಂದ 25 ರವರೆಗೆ

ಸರ್ಕಾರಿ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್ ಜು.18 ರಿಂದ 25 ರವರೆಗೆ ಬೆಳಗಾವಿ : 2022-23 ನೇ ಸಾಲಿನ ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ವಿಭಾಗದೊಳಗಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಕೋರಿಕೆ/ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಲಿಂಗ ಜುಲೈ 18 ರಿಂದ ಜು.25 ರವರೆಗೆ ಬೆಳಗಾವಿಯ ಕೇಂದ್ರ ಅಂಚೆ ಕಚೇರಿ ಹತ್ತಿರದ ಬಿ.ಕೆ ಮಾಡೆಲ್ …

Read More »

ಅಜಿತ ಪವಾರ್ ಗೆ ಹಣಕಾಸು ಖಾತೆ

ಅಜಿತ ಪವಾರ್ ಗೆ ಹಣಕಾಸು ಖಾತೆ ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ (ಎನ್‌ಸಿಪಿ), ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಮತ್ತು ಯೋಜನಾ ಖಾತೆ ಲಭಿಸಿದೆ. ಛಗನ್‌ ಭುಜಬಲ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೀಡಲಾಗಿದೆ. ಅನಿಲ್ ಪಾಟೀಲ್‌ಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣಾ ಇಲಾಖೆ, ಅದಿತಿ ಸುನೀಲ್ ತಟ್ಕರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಧನಂಜಯ್ ಮುಂಡೆಗೆ ಕೃಷಿ, ದಿಲೀಪ್ …

Read More »