Breaking News

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ

ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ ಯುವ ಭಾರತ ಸುದ್ದಿ ದೆಹಲಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ವರುಣಾ ಮತಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಚಿವ ಸೋಮಣ್ಣ ಸ್ಪರ್ಧೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರು ಸಚಿವ ಆರ್. ಅಶೋಕ್ ಸ್ಪರ್ಧೆ ನಡೆಸಲಿದ್ದಾರೆ.

Read More »

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ !

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ ! ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಕೆಲ ಮತಕ್ಷೇತ್ರ ಗಳಿಗೆ ಹೊಸಬರಿಗೆ ಆದ್ಯತೆ ನೀಡಲಾಗಿದೆ. ನಿಪ್ಪಾಣಿ -ಶಶಿಕಲಾ ಜೊಲ್ಲೆ ಚಿಕ್ಕೋಡಿ: ರಮೇಶ ಕತ್ತಿ ಹುಕ್ಕೇರಿ -ನಿಖಿಲ್ ಕತ್ತಿ ಅಥಣಿ -ಮಹೇಶ್ ಕುಮಟಳ್ಳಿ ಕುಡಚಿ- ರಾಜೀವ್, ಬೆಳಗಾವಿ ದಕ್ಷಿಣ -ಅಭಯ ಪಾಟೀಲ, ಬೆಳಗಾವಿ -ಉತ್ತರ ರವಿ ಪಾಟೀಲ, ಬೆಳಗಾವಿ ಗ್ರಾಮೀಣ-ನಾಗೇಶ್ ಮನ್ನೊಳ್ಕರ್ ಬೈಲಹೊಂಗಲ- ಜಗದೀಶ್ ಮೆಟಗುಡ, ಸವದತ್ತಿ- ರತ್ನಾ ಮಾಮನಿ, ರಾಮದುರ್ಗ-ಚಿಕ್ಕರೇವಣ್ಣ …

Read More »

ಇಂದೇ ಬಿಜೆಪಿ ಪಟ್ಟಿ ಬಿಡುಗಡೆ

ಇಂದೇ ಬಿಜೆಪಿ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ರಾತ್ರಿ 9:00ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆಯಲಾಗಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂಬ ನಿರೀಕ್ಷೆ ಇದೆ.

Read More »

ಬಿಜೆಪಿಗೆ ರಾಜೀನಾಮೆ : ಕೊನೆಗೂ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ !

ಬಿಜೆಪಿಗೆ ರಾಜೀನಾಮೆ : ಕೊನೆಗೂ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ! ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಗೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನನ್ನ ಲೆಟರ್ ಹೆಡ್ ನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರಿಗೆ ನಾನು ಯಾವುದೇ ಪತ್ರ …

Read More »

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ !

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬಿಜೆಪಿಯಲ್ಲಿ ಅನೇಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ. ಈ ಬಗ್ಗೆ ದೆಹಲಿಯಿಂದಲೇ ಶಾಸಕರಿಗೆ ದೂರವಾಣಿ ಕರೆ ಮೂಲಕ ವರಿಷ್ಠರು ಕ್ಷೇತ್ರ ತ್ಯಾಗಕ್ಕೆ ಸೂಚನೆ ನೀಡಿದ್ದಾರೆ. ಕರ್ನಾಟಕ ವಿಧಾಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ …

Read More »

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ !

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ ! ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ 22 ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ . ಐದಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ , ಹೊಸಬರಿಗೆ ಅವಕಾಶ …

Read More »

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ ಯುವ ಭಾರತ ಸುದ್ದಿ ಅಥಣಿ : ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬಹುತೇಕ ಯಶಸ್ವಿಯಾದಂತಿದೆ. ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಹಿನ್ನೆಲೆಯಲ್ಲಿ ಮಹೇಶ …

Read More »

ದಾಖಲೆಯಿಲ್ಲದ 50 ಲಕ್ಷ ರೂ. ವಶ

ದಾಖಲೆಯಿಲ್ಲದ 50 ಲಕ್ಷ ರೂ. ವಶ ಯುವ ಭಾರತ ಸುದ್ದಿ ಬೆಳಗಾವಿ : ಸದಲಗಾ ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದ 50 ಲಕ್ಷ ರೂಪಾಯಿ ಹಣವನ್ನು ಪೊಲೀಸರು, ಎಸ್ ಎಫ್ ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಯಾವುದೇ ದಾಖಲೆ ಇಲ್ಲದೆ ಹಣ ಒಯ್ಯುತ್ತಿದ್ದಾಗ ವ್ಯಕ್ತಿ ಸಿಕ್ಕಿಬಿದ್ದಿದ್ದು ಪೊಲೀಸರು ಹಣ ವಶಪಡಿಸಿಕೊಂಡಿರುವುದಾಗಿ ಎಸ್‌ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

Read More »

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ !

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ! ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ …

Read More »

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ವತಿಯಿಂದ ವಸಂತ ವಿಹಾರ- 2023 ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಏಪ್ರಿಲ್ 15 ರಿಂದ 30 ರವರೆಗೆ 13-16 ವರ್ಷದ ಬಾಲಕರಿಗೆ ಹಾಗೂ ಮೇ 3 ರಿಂದ 17 ರವರೆಗೆ ಪ್ರತಿದಿನ ಬೆಳಗ್ಗೆ 7:30 ರಿಂದ 12:30 ರವರೆಗೆ ಬಾಲಕರಿಗೆ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಮೇ …

Read More »