Breaking News

ಇತ್ತೀಚಿನ ಸುದ್ದಿ

ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ !

ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕು ಎಂಬ ಛಲ ತೊಟ್ಟಿರುವ ಬಿಜೆಪಿ ತನ್ನ ವರ್ಚಸ್ವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊನೆಯ ಅಸ್ತ್ರವಾಗಿ ಕರೆತರಲು ಮುಂದಾಗಿದೆ. ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ಚುನಾವಣಾ ಅಖಾಡದಲ್ಲಿ ನಂಬರ್ ಒನ್ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ …

Read More »

ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ !

ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ ! ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ತಮ್ಮ ಪರಮಾಪ್ತ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡುವುದು ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್‌ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಬೆಳಗಾವಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ …

Read More »

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ !

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ ! ಯುವ ಭಾರತ ಸುದ್ದಿ ಭೋಪಾಲ್ ‌: ಮಧ್ಯಪ್ರದೇಶದ ಕಮಲಾಪತಿ ರೈಲು ನಿಲ್ದಾಣದಲ್ಲಿ ಭೋಪಾಲ್‌-ದೆಹಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಇದರಿಂದಾಗಿ ದೇಶಕ್ಕೆ 11ನೇ ವಂದೇಭಾರತ್‌ ರೈಲು ಸೇರ್ಪಡೆ ಆದಂತಾಗಿದೆ. ದೇಶದ ಅತಿ ವೇಗದ ರೈಲು ಎಂಬ ಹೆಗ್ಗಳಿಕೆಯನ್ನು ‘ವಂದೇಭಾರತ್‌’ ಹೊಂದಿದ್ದು, 13 ರಾಜ್ಯಗಳಿಗೆ ತನ್ನ ವ್ಯಾಪ್ತಿ …

Read More »

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲಿಸ್ ಅಧಿಕಾರಿಗಳೊಂದಿಗೆ ನಗರದ ಆರ್.ಪಿ.ಡಿ. ಕಾಲೇಜಿಗೆ ಶನಿವಾರ(ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆ‌ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ …

Read More »

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ !

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ ! ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ಬಿ.ವೈ. ವಿಜಯೇಂದ್ರ ಅವರ ಬೆಳಗಾವಿ ಸ್ಪರ್ಧೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಅಭ್ಯರ್ಥಿಗಳಲ್ಲಿ ಹೊಂದಾಣಿಕೆ ಕೊರತೆ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಪಕ್ಷದ ರಾಜ್ಯ ಹೈಕಮಾಂಡ್ …

Read More »

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು 1932 ರಲ್ಲಿ ಬೆಳಗಾವಿಯಲ್ಲಿ ಕೆಎಲ್‌ಇ ಸಂಸ್ಥೆ ಲಿಂಗರಾಜ ಕಾಲೇಜು ಪ್ರಾರಂಭಿಸಿದ ನಂತರದ ಕಾಲಘಟ್ಟದಲ್ಲಿ ಬೇರುಗಳನ್ನು ಗಟ್ಟಿಗೊಳಿಸಿದ ಸಾಹಿತಿಗಳನ್ನು, ಕವಿಗಳನ್ನು, ಸ್ಮರಿಸುವ ಸಂದರ್ಭದಲ್ಲಿ ಕವಿಗಳಾದ ಡಾ.ಡಿ.ಎಸ್.ಕರ್ಕಿ ಮತ್ತು ಎಸ್.ಡಿ.ಇಂಚಲರನ್ನು ಮರೆಯಲಾಗದು. ಡಾ.ಕರ್ಕಿ “ಹಚ್ಚೇವು ಕನ್ನಡದ ದೀಪ” ಬರೆದು ಖ್ಯಾತರಾದರೆ ಕವಿ ಇಂಚಲರು ಭಾರತ ಸ್ವಾತಂತ್ರ್ಯ ಚಳವಳಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಗಳಲ್ಲಿ ಪ್ರತ್ಯಕ್ಷ ಸಾಕ್ಷಿಯಾಗಿ ನಿಂತವರು. ಬೆಳಗಾವಿ ಗಡಿ ಕನ್ನಡಿಗರಲ್ಲಿ …

Read More »

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು ಯುವ ಭಾರತ ಸುದ್ದಿ ಇಟಗಿ : ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಒಬ್ಬ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಲ್ ಸಾಬ್ ಫೈಯಾಜ್ ಮುನವಳ್ಳಿ ಮೃತಪಟ್ಟವ. ಮಂಜುನಾಥ ಕುಕಡೊಳ್ಳಿ ಮತ್ತು ಮಂಜುನಾಥ ಗುರನ್ನವರ ಗಂಭೀರ ಗಾಯಗೊಂಡಿದ್ದಾರೆ. ದೇವಲತ್ತಿ-ಪಾರಿಶ್ವಾಡ ನಡುವಿನ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ.

Read More »

ಶ್ರೀರಾಮನೆಂಬ ಆದರ್ಶ ಪುರುಷ

ಶ್ರೀರಾಮನೆಂಬ ಆದರ್ಶ ಪುರುಷ ಮಾನವೀಯ ಮೌಲ್ಯಗಳೇ ವಿರಳವಾದ ಪ್ರಸ್ತುತ ಸಾಮಾಜಿಕ ಜೀವನದಲ್ಲಿ ನಮ್ಮ ಮನಸ್ಸುಗಳಲ್ಲಿ ರಾಮನನ್ನು ಪ್ರತಿಷ್ಠಿತಗೊಳಿಸಿಕೊಳ್ಳಲು ಸಾಧ್ಯವಾದರೆ, ರಾಮರಾಜ್ಯವೆಂಬ ರಮ್ಯ ಲೋಕವನ್ನು ದಕ್ಕಿಸಿಕೊಳ್ಳಬಹುದೇನೋ…. ಎಂತಹ ಆದರ್ಶ ವ್ಯಕ್ತಿತ್ವ ,ಅದ್ವಿತೀಯ ಪುತ್ರ , ಅನುರೂಪ ಪತಿ , ಆದರ್ಶ ಸಹೋದರ, ಕರುಣಾಳು ಸ್ವಾಮಿ. ಒಬ್ಬ ಸಾಮಾನ್ಯ ಮನುಷ್ಯ ಶ್ರೀ ರಾಮನ ಕೇವಲ ಒಂದು ಗುಣವನ್ನು ಜೀವನದಲ್ಲಿ ಚಾಚೂ ತಪ್ಪದೇ ಪಾಲಿಸುವುದು ಕಷ್ಟ ಸಾಧ್ಯ; ಅಂತಹ ಗುಣಗಳ ಗಣಿ ಮೇರು ವ್ಯಕ್ತಿತ್ವದ …

Read More »

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ …

Read More »