Breaking News

ಇತ್ತೀಚಿನ ಸುದ್ದಿ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ-ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ ಘೋಷಣೆ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ-ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ನೌಕರರು ಹಾಗೂ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಈ ಬಗ್ಗೆ ಆದೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವೇತನವನ್ನು ಶೇ.15 ರಷ್ಟು ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗೂ …

Read More »

ಶಿವ ಚರಿತೆ ಲೋಕಾರ್ಪಣೆಗೆ ಕ್ಷಣಗಣನೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬೆಳಗಾವಿಗೆ

ಶಿವ ಚರಿತೆ ಲೋಕಾರ್ಪಣೆಗೆ ಕ್ಷಣಗಣನೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬೆಳಗಾವಿಗೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಗೆ ಇಂದು ಸಂಜೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಗುವಾಹತಿ ವಿಮಾನ ನಿಲ್ದಾಣದಿಂದ ತೆರಳುವ ಅವರು ಸಂಜೆ 6.30 ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರುಮ ನಂತರ ನಗರದ ಶಹಾಪುರ ಕಪಿಲೇಶ್ವರ ಕಾಲೋನಿಯ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನದಲ್ಲಿ ಶಿವಾಜಿ ಮಹಾರಾಜರ …

Read More »

ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ !

ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಸಿಇಐಆರ್ ಸೌಲಭ್ಯವನ್ನು ಉಪಯೋಗಿಸಿಕೊಂಡು ಬೆಳಗಾವಿ ನಗರದಲ್ಲಿ ಕಳುವು / ಕಾಣೆಯಾದ / Mobile Snatching ಮೊಬೈಲ್‌ಗಳನ್ನು ಸಿಇಐಆರ್ ಸೌಲಭ್ಯದ ಮುಖಾಂತರ ಪತ್ತೆ ಹಚ್ಚಲಾಗುತ್ತಿದ್ದು , ಇಲ್ಲಿಯವರೆಗೆ 18 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು ಸಾರ್ವಜನಿಕರಿಗೆ ಹಸ್ತಾಂತರಿಸಲಾಗಿರುತ್ತದೆ . ಸಾರ್ವಜನಿಕರಲ್ಲಿ ಕೋರುವುದೇನೆಂದರೆ ಇನ್ನು ಮುಂದೆ ಮೊಬೈಲ್ ಕಳುವು / ಕಾಣೆಯಾದ / Mobile Snatching …

Read More »

ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ !

ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪೊಲೀಸರು 15/03/2023 ರಂದು ರಾತ್ರಿ ಖಚಿತ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಮುಲ್ಲಾ , ನೇತೃತ್ವದ ತಂಡ ಎಪಿಎಂಸಿ ಪೊಲೀಸ್ ಅಧಿಕಾರಿ ಸಿಬ್ಬಂದಿಯವರ ಸಹಕಾರದಿಂದ ಬೆಳಗಾವಿ ನಗರದ ಸದಾಶಿವ ನಗರದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟ ಸುಮಾರು 5,37.500 / – ರೂ . ಮೌಲ್ಯದ …

Read More »

ಡಿಕೆಶಿ, ಹೆಬ್ಬಾಳ್ಕರ್ ವಿರುದ್ದ ಮತ್ತೆ ಕೆಂಡ ಕಾರಿದ ರಮೇಶ ಜಾರಕಿಹೊಳಿ

ಡಿಕೆಶಿ, ಹೆಬ್ಬಾಳ್ಕರ್ ವಿರುದ್ದ ಮತ್ತೆ ಕೆಂಡ ಕಾರಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಬಿಜೆಪಿ ಎಸ್ಸಿ, ಎಸ್ಟಿ ಕಾರ್ಯಕರ್ತರ ಸಮಾವೇಶದಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕೆಂಡಕಾರಿದ್ದಾರೆ. ಕಳೆದ ಮೂರು ತಿಂಗಳಲ್ಲಿ …

Read More »

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ – ಸಿಎಂ ಬೊಮ್ಮಾಯಿ

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ – ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವಾಗಿಸುವ ಧ್ಯೇಯ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಸವೇಶ್ವರ ವೃತ್ತದ ಸಮೀಪದ ತಿನುಸುಕಟ್ಟೆ ಬಳಿ ಶ್ರೀ ಬಸವೇಶ್ವರ …

Read More »

5, 8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಕೋರ್ಟ್ ಹೇಳಿದ್ದೇನು ?

5, 8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಕೋರ್ಟ್ ಹೇಳಿದ್ದೇನು ? ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠದಿಂದ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಸರ್ಕಾರದ ತೀರ್ಮಾನದಂತೆ ವಿದ್ಯಾರ್ಥಿಗಳಿಗೆ ಮಾ.27ರಿಂದ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರದಿಂದ ಬೋರ್ಡ್‌ ಪರೀಕ್ಷೆಯನ್ನು ನಡೆಸಲು ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮಕ್ಕಳಿಗೆ …

Read More »

ಬಣ್ಣಗೇಡು

ಬಣ್ಣಗೇಡು —————- ಬಳಿದು ಕೊಳ್ಳುತ್ತಾರೆ ಬಣ್ಣ, ಮುಖ ಬೆಳ್ಳಗಾಗಲು, ಕೂದಲು ಕರ್ರಗಾಗಲು; ಏನು ಮಾಡಿದರೇನು, ಸಾಧ್ಯವೆ ಒಳವರ್ಣ ಬದಲಾಗಲು? ಡಾ. ಬಸವರಾಜ ಸಾದರ.

Read More »

ರಾಜ್ಯದಲ್ಲಿ ಅತಿ ಹೆಚ್ಚು ಮಲಿನ ಸಿಟಿ ಯಾವುದು ?

ರಾಜ್ಯದಲ್ಲಿ ಅತಿ ಹೆಚ್ಚು ಮಲಿನ ಸಿಟಿ ಯಾವುದು ? ಯುವ ಭಾರತ ಸುದ್ದಿ ದೆಹಲಿ : ಸ್ವಿಜರ್ಲ್ಯಾಂಡ್ ಮೂಲದ ಐಕ್ಯು ಏರ್ ಸಂಸ್ಥೆ ವಿಶ್ವ ವಾಯುಗುಣಮಟ್ಟ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಬೆಳಗಾವಿ ಕರ್ನಾಟಕದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿದ ನಗರ ಎನಿಸಿಕೊಂಡಿದೆ. ಕಲಬುರಗಿ 3, ಧಾರವಾಡ 5, ಹುಬ್ಬಳ್ಳಿ 6 ಮತ್ತು ಬೆಂಗಳೂರು 8 ನೇ ಸ್ಥಾನ ಪಡೆದುಕೊಂಡಿವೆ. ಸ್ವಿಜರ್ಲ್ಯಾಂಡ್ ಮೂಲದ ಐಕ್ಯು ಏರ್ ಸಂಸ್ಥೆ ವಿಶ್ವ …

Read More »

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ !

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ ! ಯುವ ಭಾರತ ಸುದ್ದಿ ಬೆಳಗಾವಿ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಮಾ. 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂಲಗಳ ಪ್ರಕಾರ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗಾವಿಯಿಂದ ರಣಕಹಳೆಯೂದಲಿರುವ ಅವರು, ಭಾರತ ಜೋಡೋ ಯಾತ್ರೆ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

Read More »