Breaking News

ಇತ್ತೀಚಿನ ಸುದ್ದಿ

ಚುನಾವಣೆ ಕಾರಣಕ್ಕೆ ಸಾಮೂಹಿಕ ಊಟ ಹಾಕುವಂತಿಲ್ಲ !

ಚುನಾವಣೆ ಕಾರಣಕ್ಕೆ ಸಾಮೂಹಿಕ ಊಟ ಹಾಕುವಂತಿಲ್ಲ ! ಯುವ ಭಾರತ ಸುದ್ದಿ ಬೆಳಗಾವಿ : ಆಯಾ ಸ್ಥಳೀಯ ಸಂಸ್ಥೆಗಳ ಪರವಾನಿಗೆ ಪಡೆಯದೇ ಯಾವುದೇ ರೀತಿಯ ಬ್ಯಾನರ್, ಪೋಸ್ಟರ್ ಗಳನ್ನು ಅಂಟಿಸುವಂತಿಲ್ಲ; ಆದ್ದರಿಂದ ಪರವಾನಿಗೆ ಪಡೆಯದೇ ಬ್ಯಾನರ್ ಮತ್ತು ಪೋಸ್ಟರ್ ಗಳು ಕಂಡುಬಂದರೆ ಅವುಗಳನ್ನು ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಂಬರುವ …

Read More »

ಸುದ್ದಿಗೋಷ್ಠಿಯಲ್ಲಿ ಸಚಿವ ಸೋಮಣ್ಣ ಹೇಳಿದ್ದೇನು ?

ಸುದ್ದಿಗೋಷ್ಠಿಯಲ್ಲಿ ಸಚಿವ ಸೋಮಣ್ಣ ಹೇಳಿದ್ದೇನು ? ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಸೋಮಣ್ಣ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೆಲಸ ಮಾಡುವೆ. ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Read More »

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಸರ್ಕಾರದ ನಿರ್ದೇಶನದಂತೆ ಶ್ರೀ ರೇಣುಕಾಚಾರ್ಯ ಜಯಂತಿ, ಶ್ರೀ ಯೋಗಿ ನಾರಾಯಣ ಯತಿಂದ್ರರ (ಕೈವಾರ ತಾತಯ್ಯ) ಜಯಂತಿ ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿ ನಿಗದಿತ ದಿನಾಂಕದಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಮೂಲಕ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ …

Read More »

ಚುನಾವಣೆ: ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಕೂಡಲೇ ತಿಳಿಸಿ..!

ಚುನಾವಣೆ: ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಕೂಡಲೇ ತಿಳಿಸಿ..! ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ …

Read More »

ಸೀರೆ, ಕುಕ್ಕರ್, ಬಾಡೂಟ ನೀಡಿದರೆ ಕಠಿಣ ಕ್ರಮ: ಡಿಸಿ ನಿತೇಶ ಪಾಟೀಲ ಎಚ್ಚರಿಕೆ

ಸೀರೆ, ಕುಕ್ಕರ್, ಬಾಡೂಟ ನೀಡಿದರೆ ಕಠಿಣ ಕ್ರಮ: ಡಿಸಿ ನಿತೇಶ ಪಾಟೀಲ ಎಚ್ಚರಿಕೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ …

Read More »

ಯಾವುದೇ ಪರಿಸ್ಥಿತಿಯಲ್ಲಿ ಬಿಜೆಪಿ ಸರಕಾರ : ರಮೇಶ್ ಜಾರಕಿಹೊಳಿ ಶಪಥ

ಗೋಕಾಕ ವಿಧಾನಸಭಾ ಮತಕ್ಷೇತ್ರದ ಕುಂದರನಾಡಿನ ಪ್ರಮುಖ ಕೇಂದ್ರ ಸ್ಥಾನವಾಗಿರುವ ಅಂಕಲಗಿಯಲ್ಲಿ ಭಾನುವಾರ ಸಂಜೆ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ಚುನಾವಣೆ ರಣಕಹಳೆಯೂದಿದ್ದಾರೆ. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಕಮಲ ಪಕ್ಷದ ಪರ ಜೈಕಾರ ಹಾಕಿದ್ದಾರೆ. ಹಿಂದೆಂದಿಗಿಂತಲೂ ಭರ್ಜರಿ ಅಂತರದಿಂದ ಹಾಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಗೆಲ್ಲಿಸಿಯೇ ತೀರಬೇಕು ಎಂದು ಬಿಜೆಪಿ ಕಾರ್ಯಕರ್ತರು ಜೈಘೋಷ ಮೊಳಗಿಸಿದರು. ಒಟ್ಟಾರೆ, ಇಡೀ ಅಂಕಲಗಿ ಪರಿಸರ ಭಾನುವಾರ ಕಮಲಮಯವಾಗಿ ಪರಿವರ್ತನೆಗೊಂಡಿತು. ಬಿಜೆಪಿ …

Read More »

ಖಾನಾಪುರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಮಹಿಳೆಯರ ಹೋಳಿ !

ಖಾನಾಪುರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಮಹಿಳೆಯರ ಹೋಳಿ ! ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರದ ಯುವತಿಯರು ಮತ್ತು ಮಹಿಳೆಯರೊಂದಿಗೆ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರು ಹೋಳಿ ಹಬ್ಬ ಆಚರಿಸಿದರು. ಡ್ಯಾನ್ಸ್, ಸಾಂಪ್ರದಾಯಿಕ ನೃತ್ಯಗಳು, ಆಹಾರೋತ್ಸವ ಹಾಗೂ ಡಿಜೆ ಪ್ರಮುಖ ಆಕರ್ಷಣೆಯಾಗಿದ್ದವು. ಡಾ. ಸೋನಾಲಿ ಸರ್ನೋಬತ್ ಮಹಿಳೆಯರೊಂದಿಗೆ ಹೋಳಿ ಆಡಿ ಸಂಭ್ರಮಿಸಿದರು. ಸಹಸ್ರಾರು ಮಹಿಳೆಯರು ವಿವಿಧ ಬಣ್ಣಗಳನ್ನು ಹಚ್ಚಿಕೊಂಡು ಹೋಳಿ ಹಬ್ಬದ ಸಂಭ್ರಮ ಹಂಚಿಕೊಂಡರು. ಇದೇ ಮೊದಲ …

Read More »

ಜನತೆಯ ಸಮಸ್ಯೆಗೆ ಸ್ಪಂದಿಸಿದ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸತ್ಕಾರ

ಜನತೆಯ ಸಮಸ್ಯೆಗೆ ಸ್ಪಂದಿಸಿದ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಖಾನಾಪುರ : ದೇವಲತಿ ಗ್ರಾಮಸ್ಥರ ಹಲವು ದಿನಗಳ ಬೇಡಿಕೆಗೆ ಡಾ.ಸೋನಾಲಿ ಸರ್ನೋಬತ್ ಸ್ಪಂದಿಸಿದ್ದಾರೆ. ಗ್ರಾಮಸ್ಥರು ದಿಯೋಲ್ತಿ ಗ್ರಾಮದ ಲೋಕೋಲಿ – ಲಕ್ಕೆಬೈಲ್ ಮೂಲಕ ವಿದ್ಯುತ್ ಒದಗಿಸುವ ಯೋಜನೆಯ ಬಗ್ಗೆ ಡಾ.ಸೋನಾಲಿ ಸರ್ನೋಬತ್ ಗೆ ಅಭಿನಂದನೆ ಸಲ್ಲಿಸಿದರು. ಶನಿವಾರ ಸಂಜೆ ದೇವಲತ್ತಿ ಮತ್ತು ಕಾಮಶಿನಕೊಪ್ಪ ಗ್ರಾಮಸ್ಥರು ಡಾ. ಸೋನಾಲಿ ಸರ್ನೋಬತ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶ್ರೀ …

Read More »

ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ

ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ ಯುವ ಭಾರತ ಸುದ್ದಿ ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕಕ್ಕೆ ಮತ್ತೊಂದು ಭೇಟಿ ನೀಡಿದ್ದು, ಮಂಡ್ಯದಲ್ಲಿ 10 ಪಥಗಳ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟಿಸಿದರು. ಮಂಡ್ಯದಲ್ಲಿ ಹಲವಾರು ಪ್ರಮುಖ ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ ಉದ್ದದ ಬೆಂಗಳೂರು-ಮೈಸೂರು ರಸ್ತೆ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. …

Read More »

ಎಸ್ ಎಸ್ ಎಲ್ ಸಿ ನಂತರ ಮುಂದೇನು ?

ಎಸ್ ಎಸ್ ಎಲ್ ಸಿ ನಂತರ ಮುಂದೇನು ? ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರ ಗ್ರಾಮ ಪಂಚಾಯತದ ಸಭಾ ಭವನದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 27ನೇ ಮಾಲಿಕೆಯಲ್ಲಿ ಎಸ್ ಎಸ್ ಎಲ್ ಸಿ ಮುಗಿದಾದ ನಂತರ ಮುಂದೇನು? ಮಾರ್ಗದರ್ಶನ ಉಪನ್ಯಾಸ ಕಾರ್ಯಕ್ರಮವು ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ …

Read More »