Breaking News

ಇತ್ತೀಚಿನ ಸುದ್ದಿ

ಮುತ್ನಾಳದಲ್ಲಿ 13 ರಿಂದ ಮಸ್ತಕಾಭಿಷೇಕ, ಪಂಚಕಲ್ಯಾಣ ಮಹೋತ್ಸವ

ಮುತ್ನಾಳದಲ್ಲಿ 13 ರಿಂದ ಮಸ್ತಕಾಭಿಷೇಕ, ಪಂಚಕಲ್ಯಾಣ ಮಹೋತ್ಸವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಕ್ಷೇತ್ರ ಕಾಂಚನಶೃತಿ ವಿದ್ಯಾಸಂಸ್ಥೆ ಅಹಿಂಸಾ ಕ್ಷೇತ್ರದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಭಗವಾನ್ ಬಾಹುಬಲಿ ಪ್ರತಿಮೆಗೆ ಮಹಾ ಮಸ್ತಕಾಭಿಷೇಕ ಮತ್ತು ಪಂಚಕಲ್ಯಾಣ ಮಹೋತ್ಸವ ಮಾ.13 ರಿಂದ ಮಾ.17 ರವರೆಗೆ ನಡೆಯಲಿವೆ. ಬೆಂಗಳೂರಿನ ಬಿ.ಎಸ್.ನೇಮೇಶ ಮತ್ತು ಅವರ ಪತ್ನಿ ಜಿ,.ಎನ್.ಮೀನ ಅವರ ಸುಪತ್ರಿ ಕುಮಾರಿ ನಿಶ್ಮಿತ ಬಿ.ಎನ್. ಅಕಾಲಿಕ ದೈವಾಧೀನರಾದ …

Read More »

ಮಹೇಶ್‌ ಕುಮಾರ್ ಎನ್.‌ ಇವರಿಗೆ ಪಿಹೆಚ್.ಡಿ. ಪದವಿ ಪ್ರದಾನ

ಮಹೇಶ್‌ ಕುಮಾರ್ ಎನ್.‌ ಇವರಿಗೆ ಪಿಹೆಚ್.ಡಿ. ಪದವಿ ಪ್ರದಾನ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹೇಶ್‌‌ ಕುಮಾರ್‌ ಎನ್. ಇವರು ʼಅನಾಲೈಸಿಸ್‌ ಆಫ್‌ ಎಲಸ್ಟೋಹೈಡ್ರೋಡೈನಾಮಿಕ್‌ ಲುಬ್ರಿಕೇಶನ್‌ ಯುಸಿಂಗ್‌ ಮಲ್ಟಿಗ್ರಿಡ್‌ ಆಂಡ್‌ ವೆವಾಲೇಟ್‌ ಮೇಥಡ್‌ʼ ಎಂಬ ವಿಷಯದ ಮೇಲೆ ಮಂಡಿಸಿದ ಪಿಹೆಚ್.ಡಿ. ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ಪ್ರದಾನ ಮಾಡಿದೆ. ರಾಣಿ ಚನ್ನಮ್ಮ ವಿ‍ಶ್ವವಿದ್ಯಾಲಯದ ಗಣಿತಶಾಸ್ತ್ರ …

Read More »

ಇಟಗಿ : ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಟಗಿ : ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ : ಸಾಮಾಜಿಕ, ಆರ್ಥಿಕ, ರಾಜಕೀಯ, ಶಿಕ್ಷಣ ಸೇರಿ ಎಲ್ಲ ರಂಗಗಳಲ್ಲಿ ಸಾಧನೆಗೈಯುತ್ತಿದ್ದಾಳೆ ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷೆ ಮುಕ್ತಾ ಲದ್ದಿಮಠ ಹೇಳಿದರು. ಇಟಗಿ ಗ್ರಾಮದ ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ಶನಿವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಧರ್ಮದ …

Read More »

ಇಟಗಿ ಶ್ರೀ ಜ್ಯೋತಿರ್ಲಿಂಗ ಮಂದಿರ ಕಳಶಾರೋಹಣ

ಇಟಗಿ ಶ್ರೀ ಜ್ಯೋತಿರ್ಲಿಂಗ ಮಂದಿರ ಕಳಶಾರೋಹಣ ಯುವ ಭಾರತ ಸುದ್ದಿ ಇಟಗಿ : ಸಂಸ್ಕಾರವಂತ ಮಕ್ಕಳಿಗಾಗಿ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುವಾಗಬೇಕಾದ ಅವಶ್ಯಕತೆಯಿದೆ ಎಂದು ಅವರೊಳ್ಳಿ-ಬೀಳಕಿ ರುದ್ರಸ್ವಾಮಿ ಮಠದ ಶ್ರೀ ಚೆನ್ನಬಸವದೇವರು ಹೇಳಿದರು. ಇಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮದ ಧರ್ಮಚಿಂತನಾ ಗೋಷ್ಠಿಯಲ್ಲಿ ಮಾತನಾಡಿದರು. ತಾಯಿಗೆ ತನ್ನ ಮಗು ಯಾವುದೇ ಸ್ಥಿತಿಯಲ್ಲಿದ್ದರು ಅದೇ ಮುದ್ದು. ಸಂಸ್ಕಾರದತ್ತ ಸಾಗಿದರೆ …

Read More »

ಗೋಕಾಕ ಮತಕ್ಷೇತ್ರದ ಕೇಂದ್ರಸ್ಥಾನದಲ್ಲಿ ಕಮಲ ಕಹಳೆ !

ಗೋಕಾಕ ಮತಕ್ಷೇತ್ರದ ಕೇಂದ್ರಸ್ಥಾನದಲ್ಲಿ ಕಮಲ ಕಹಳೆ !     ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ :  ಕುಂದರನಾಡಿನ ಶಕ್ತಿ ಕೇಂದ್ರ ಅಂಕಲಗಿಯ ಶ್ರೀ ಅಡವಿ ಸಿದ್ದೇಶ್ವರಮಠದ ಬಳಿಯ ಹೈಸ್ಕೂಲ್ ಮೈದಾನದಲ್ಲಿ ಮಾರ್ಚ್ 12 ರಂದು (ಭಾನುವಾರ) ಸಂಜೆ 5 ಕ್ಕೆಬಿಜೆಪಿಯ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರು ಬಿಜೆಪಿ ಸೇರಿದ ನಂತರ ಇಡೀ ಕುಂದರ ನಾಡು ಇದೀಗ ಕಮಲಮಯವಾಗಿ ಪರಿವರ್ತನೆಯಾಗಿದೆ. …

Read More »

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ ಯುವ ಭಾರತ ಸುದ್ದಿ ಬೆಂಗಳೂರು : ಮುಂದಿನ ಎರಡು ತಿಂಗಳ ಒಳಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಗ್ಗೆ ಚುನಾವಣಾ ಆಯೋಗ ಇದೀಗ ಬಿರುಸಿನ ಪ್ರಕ್ರಿಯೆ ನಡೆಸುತ್ತಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸುಳಿವು ನೀಡಿದೆ . ಈ ಬಗ್ಗೆ ಮನವಿ ಬಂದಿದ್ದು , ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ …

Read More »

ಮಾರ್ಚ್ 12ಕ್ಕೆ ರಾಜ್ಯಕ್ಕೆ ಪ್ರಧಾನಿ ಭೇಟಿ: ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ- ಸಿಎಂ ಬೊಮ್ಮಾಯಿ

ಮಾರ್ಚ್ 12ಕ್ಕೆ ರಾಜ್ಯಕ್ಕೆ ಪ್ರಧಾನಿ ಭೇಟಿ: ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ- ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಹುಬ್ಬಳ್ಳಿ:  ಪ್ರಧಾನಮಂತ್ರಿಯವರು ಮಾರ್ಚ್ 12ರಂದು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಿ ಬಾರಿ ಮೋದಿಯವರು ಬಂದಾಗ ರಾಜ್ಯದ ಅತ್ಯಂತ ಅವಶ್ಯಕ ವಿರುವ ಮೂಲಭೂತ ಸೌಕರ್ಯಗಳಿಗೆ …

Read More »

ಬೆಳಗಾವಿ-ಕಲಬುರ್ಗಿ ವಿಭಾಗ ಮಟ್ಟದ ಸನ್ನದು ಲೆಕ್ಕ ಪರಿಶೋಧಕರ ಕಾರ್ಯಗಾರ : ಹಣ ದುರ್ಬಳಕೆ ಆಗದಂತೆ ಆಡಿಟ್ ವರದಿ ಸಲ್ಲಿಸಿ

ಬೆಳಗಾವಿ-ಕಲಬುರ್ಗಿ ವಿಭಾಗ ಮಟ್ಟದ ಸನ್ನದು ಲೆಕ್ಕ ಪರಿಶೋಧಕರ ಕಾರ್ಯಗಾರ : ಹಣ ದುರ್ಬಳಕೆ ಆಗದಂತೆ ಆಡಿಟ್ ವರದಿ ಸಲ್ಲಿಸಿ ಯುವ ಭಾರತ ಸುದ್ದಿ ಬೆಳಗಾವಿ : ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ ಆಗದಂತೆ ಸರಿಯಾದ ಆಡಿಟ್ ನಡೆಸಿ ವರದಿ ಸಲ್ಲಿಸುವ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲ ಸನ್ನದು ಲೆಕ್ಕ ಪರಿಶೋಧಕರು ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕ ಸರ್ದಾರ್ ಸರ್ಫರಾಜ್ ಖಾನ್ …

Read More »

ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ

ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ ಯುವ ಭಾರತ ಸುದ್ದಿ ಮಂಡ್ಯ: ಸಂಸದೆ ಸುಮಲತಾ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕಿದ್ದು, ಸದ್ಯಕ್ಕೆ ಬೆಂಬಲ ಘೋಷಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಕುಟುಂಬ ರಾಜಕಾರಣ ಮಾಡುವುದಿಲ್ಲ, ನಾನು ರಾಜಕಾರಣದಲ್ಲಿ ಇರುವವರೆಗೂ ಮಗ ರಾಜಕಾರಣಕ್ಕೆ ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಾಡಲು ಬಿಜೆಪಿ ಸಹಾಯ ಮಾಡಿದೆ. ಮಂಡ್ಯ ರಾಜಕಾರಣ ಶುದ್ಧೀಕರಣಗೊಳಿಸಲು ಬಿಜೆಪಿಗೆ ಬೆಂಬಲ …

Read More »

ಎತ್ತಿನ ಬಂಡಿ ಓಟದ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದ ಕಿರಣ ಜಾಧವ

ಎತ್ತಿನ ಬಂಡಿ ಓಟದ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಮಜಗಾವಿಯ ಶ್ರೀ ಶೇತಕರಿ ಸಂಘಟನೆ, ಬಿಜೆಪಿ ರಾಜ್ಯ ಒಬಿಸಿ ಯುವ ಮೋರ್ಚಾದ ಕಾರ್ಯದರ್ಶಿ ಹಾಗೂ ಸಕಲ ಮರಾಠ ಸಮಾಜದ ಸಂಚಾಲಕ ಕಿರಣ ಜಾಧವ ಅವರ ಬೆಂಬಲದೊಂದಿಗೆ ಮಾರ್ಚ್ 4 ರಂದು ನಡೆದ ಖಾಲಿ ಬಂಡಿ ಓಟದ ಸ್ಪರ್ಧೆಯಲ್ಲಿ ವಿಜೇತರಾದವರು ಮತ್ತು 5 ಮಂದಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಮಜಗಾವಿಯ …

Read More »