Breaking News

ಇತ್ತೀಚಿನ ಸುದ್ದಿ

ಧಾರ್ಮಿಕ ಶಿಕ್ಷಣ ಇಂದಿನ ಅಗತ್ಯ : ಕಿರಣ ಜಾಧವ

ಧಾರ್ಮಿಕ ಶಿಕ್ಷಣ ಇಂದಿನ ಅಗತ್ಯ : ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಮಜಗಾವಿ ರತ್ನತ್ರಯ ನಗರದಲ್ಲಿರುವ ಶ್ರೀ 1008 ಭಗವಾನ್ ದಿಗಂಬರ ಜೈನ ಬಸದಿಯಲ್ಲಿ ಶ್ರೀ ಸಿದ್ಧಚಕ್ರ ಆರಾಧನಾ ಮಹಾಮಂಡಲ ವಿಧಾನ ಮಹೋತ್ಸವ ನಡೆಯುತ್ತಿದೆ. ಫೆ.27ರಂದು ಆರಂಭವಾದ ಉತ್ಸವ ಮಾರ್ಚ್ 7ರವರೆಗೆ ನಡೆಯಲಿದೆ. ಬಿಜೆಪಿ ಧುರೀಣ ಕಿರಣ ಜಾಧವ ಅವರು ಈ ಉತ್ಸವದಲ್ಲಿ ಪಾಲ್ಗೊಂಡು ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಿರಣ ಜಾಧವ …

Read More »

ಭಗ್ನಗೊಂಡ ದೇವರ ಫೋಟೋಗಳಿಗೆ ಸಂಸ್ಕಾರ ನೀಡಿದ ವೀರೇಶ

ಭಗ್ನಗೊಂಡ ದೇವರ ಫೋಟೋಗಳಿಗೆ ಸಂಸ್ಕಾರ ನೀಡಿದ ವೀರೇಶ ಸರ್ವಲೋಕ ಸೇವಾ ಫೌಂಡೇಶನ್ ಮುಖ್ಯಸ್ಥ ವೀರೇಶ ಹಿರೇಮಠ ನೇತೃತ್ವದಲ್ಲಿ 4 ಸಾವಿರ ಭಗ್ನಗೊಂಡ ದೇವರ ಫೋಟೋಗಳಿಗೆ ಹಿಂದೂ ವಿಧಿ-ವಿಧಾನ ಮೂಲಕ ಅಗ್ನಿಸ್ಪರ್ಶ ಯುವ ಭಾರತ ಸುದ್ದಿ ಬೆಳಗಾವಿ :                          ಕಷ್ಟ ಬಂದಾಗ ಸ್ಮರಿಸಿ ಪೂಜಿಸಿ ಆರಾಧಿಸುವ ದೇವರ ಮೂರ್ತಿಗಳು ಭಗ್ನಗೊಂಡರೇ ಮರದ ಬುಡದಲ್ಲಿಟ್ಟು ಬಿಡುವುದು …

Read More »

ನನ್ನ ಕ್ಷೇತ್ರದ ಜನರೇ ನನ್ನ ದೇವರು : ಶಾಸಕ‌ ಬಾಲಚಂದ್ರ ಜಾರಕಿಹೊಳಿ

ನನ್ನ ಕ್ಷೇತ್ರದ ಜನರೇ ನನ್ನ ದೇವರು : ಶಾಸಕ‌ ಬಾಲಚಂದ್ರ ಜಾರಕಿಹೊಳಿ ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಯುವ ಭಾರತ ಸುದ್ದಿ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟ್ರಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ …

Read More »

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಳಗಾವಿ : 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಬೆಳಗಾವಿಯ ಸಾಹಿತಿ ಡಾ.ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ(ಮಾ.5) ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಮಕೃಷ್ಣ ಮರಾಠೆ ಅವರಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸರಕಾರದ‌ ಪರವಾಗಿ ಇಂದು ಅವರ ನಿವಾಸಕ್ಕೆ …

Read More »

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ ಯುವ ಭಾರತ ಸುದ್ದಿ ಇಟಗಿ : ಹುಟ್ಟು ಸಾವುಗಳ ಮಧ್ಯದ ಬದುಕನ್ನು ಸಮಾಜಮುಖಿಯಾಗಿ ಸಮರ್ಪಣ ಮಾಡಿದವರ ಬದುಕನ್ನು ಮುಂದಿನ ಜನಾಂಗವು ಸ್ಮರಿಸುತ್ತದೆ ಎಂದು ಗಂದಿಗವಾಡದ ಮೃತ್ಯುಂಜಯಸ್ವಾಮಿ ಹಿರೇಮಠ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ನಡೆದ ಸಸಿ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಮಾನವನ ಬದುಕು …

Read More »

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ ಯುವ ಭಾರತ ಸುದ್ದಿ ಇಟಗಿ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರಿಗೆ ಇಟಗಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಅಭಿವೃದ್ದಿಗೆ ಮನವಿ ಅರ್ಪಿಸಲಾಯಿತು. ಖಾನಾಪುರ ಪಟ್ಟಣದ ಪಟ್ಟಣ ಪಂಚಾಯ್ತಿ ಕಲ್ಯಾಣ ಮಂಟಪದಲ್ಲಿ ಕರುನಾಡು ಕನ್ನಡ ಸಂಘದ ವತಿಯಿಂದ ನಡದ ಕರುನಾಡು ಸಾಹಿತ್ಯ ಸಂಭ್ರಮ …

Read More »

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಸಾಹಿತ್ಯ ಸಂಸ್ಕೃತಿಗೆ ಅಗಾಧವಾದ ಕೊಡುಗೆಯನ್ನು ನೀಡಿದವರು ಬೆಳಗಾವಿ ಜಿಲ್ಲೆಯ ಸಾಹಿತಿಗಳು ಹಾಗು ಕಲಾವಿದರು. ಅವರ ಹೆಸರಿನಲ್ಲಿ ಇಂದಿಗೂ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರತಿಷ್ಠಾನವಾಗಲಿ, ಸ್ಮಾರಕವಾಗಲಿ ನಿರ್ಮಾಣವಾಗದೆ ಇರುವುದು ಖೇದಕರ. ಸರ್ಕಾರ ಇದನ್ನು ತೀಕ್ಷ್ಣವಾಗಿ ಪರಿಗಣಿಸಿ ಅನುಕರಣೆಗೆ ತರುವಂತಾಗಲೆಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು. ನೆಹರು …

Read More »

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ಶಹಾಪುರ ಎಸ್ ಪಿ ಎಂ ವಿಶ್ವಕರ್ಮ ಮಂಗಲ ಕಾರ್ಯಾಲಯದಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕೊಲ್ಲಾಪುರ ವಿಭಾಗದ ಮುಖ್ಯ ರಾಷ್ಟ್ರೀಯ ನಿರ್ದೇಶಕ ಹಾಗೂ ಶಿವಾಜಿ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೇಶವ ರಾಜಪುರೆ, ಕಿರಣ ಜಾಧವ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ …

Read More »

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ …

Read More »

ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ

ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, …

Read More »