Breaking News

ಇತ್ತೀಚಿನ ಸುದ್ದಿ

ಗಂದಿಗವಾಡದಲ್ಲಿ ಪಜಾ, ಪಪಂ ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ

ಗಂದಿಗವಾಡದಲ್ಲಿ ಪಜಾ, ಪಪಂ ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ಯುವ ಭಾರತ ಸುದ್ದಿ ಇಟಗಿ : ಗಂದಿಗವಾಡ ಗ್ರಾಮದಲ್ಲಿ ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು. ಶಾಸಕಿ ಅಂಜಲಿ ನಿಂಬಾಳ್ಕರ್ ರಸ್ತೆ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ …

Read More »

ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸವರಾಜ ಮುರಗೋಡ

ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸವರಾಜ ಮುರಗೋಡ ಯುವ ಭಾರತ ಸುದ್ದಿ ಗೋಕಾಕ : ಮಾರ್ಚ್ ೧ ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಮುರಗೋಡ ತಿಳಿಸಿದ್ದಾರೆ. ಸೋಮವಾರದಂದು ನಗರದ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ …

Read More »

ಅಡುಗೆ ಮನೆ ಔಷಧಿಗಳ ಆಗರ: ಹೆಬ್ಬಾಳೆ

ಅಡುಗೆ ಮನೆ ಔಷಧಿಗಳ ಆಗರ: ಹೆಬ್ಬಾಳೆ ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 26ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಕಾಕದ ಆದರ್ಶ ಶಿಕ್ಷಣ ಸಂಸ್ಥೆ ಶ್ರೀ ಶಂಕರಲಿಂಗ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್ ಎಸ್ ಹೆಬ್ಬಾಳೆ ತಾವು …

Read More »

ಶರಣ ಸಂಸ್ಕೃತಿ ಉತ್ಸವ ಬುಧವಾರ

ಶರಣ ಸಂಸ್ಕೃತಿ ಉತ್ಸವ ಬುಧವಾರ ಯುವ ಭಾರತ ಸುದ್ದಿ ಗೋಕಾಕ : ಮಾರ್ಚ ೧ ರಿಂದ ೪ ವರೆಗೆ ನಗರದ ಚೆನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ೧೮ನೇ ಶರಣ ಸಂಸ್ಕೃತಿ ಉತ್ಸವ ಜರುಗಲಿದ್ದು,ಒಂದು ಜಾತಿಗೆ ಸಿಮೀತವಾಗದೆ ಇಡಿ ಮನುಕೂಲಕ್ಕೆ ಸಿಮೀತವಾದ ಈ ಶರಣ ಸಂಸ್ಕೃತಿ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೋಳಿಸವಂತೆ ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷ ಜಯಾನಂದ ಮುನವಳ್ಳಿ ಮನವಿ ಮಾಡಿದರು. ಸೋಮವಾರದಂದು ನಗರದ ಚೆನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಿದ …

Read More »

ವಿಮಾನ ನಿಲ್ದಾಣ ಉದ್ಘಾಟಿಸಿ ಬೆಳಗಾವಿಗೆ ಬಂದ ಮೋದಿ !

ವಿಮಾನ ನಿಲ್ದಾಣ ಉದ್ಘಾಟಿಸಿ ಬೆಳಗಾವಿಗೆ ಬಂದ ಮೋದಿ !   ಯುವ ಭಾರತ ಸುದ್ದಿ ಬೆಳಗಾವಿ/ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಬಂದಿಳಿದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಕೆ ಎಸ್ ಆರ್ ಪಿ ಮೈದಾನಕ್ಕೆ ಬಂದಿಳಿದಿದ್ದಾರೆ. ನಂತರ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ವಿಮಾನ ನಿಲ್ದಾಣ ಉದ್ಘಾಟನೆ : ಶಿವಮೊಗ್ಗ– ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ನಿರ್ಮಾಣಗೊಂಡಿರುವ …

Read More »

ಮೋದಿ ಆಗಮನಕ್ಕೆ ಕುಂದಾನಗರಿ ಜನತೆ ಕಾತರ

ಮೋದಿ ಆಗಮನಕ್ಕೆ ಕುಂದಾನಗರಿ ಜನತೆ ಕಾತರ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಬಿಜೆಪಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮೋದಿ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿ ಅದರ ಪೂರ್ಣ ಲಾಭ ಪಡೆಯಲು ಕೇಸರಿ ಪಡೆ ಸಂಕಲ್ಪಿಸಿದೆ. ಎಲ್ಲಿ ನೋಡಿದರೂ ಕೇಸರಿ ಧ್ವಜಗಳ ಹಾರಾಟ..ಮೋದಿ ಕುರಿತ ವಿಡಿಯೋಗಳ ಆರ್ಭಟ.. ಬೆಳಗಾವಿಯಲ್ಲಿಂದು ಕಂಡುಬಂದಿರುವ ನೋಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಮಹಾನಗರಕ್ಕೆ ಸೋಮವಾರ …

Read More »

ನಾನೇಕೆ ಟೆನ್ಶನ್ ಮಾಡಿಕೊಳ್ಳಲಿ. ಕುಡಚಿಯಲ್ಲೇ ನಿಲ್ತೇನೆ ಎಂದ ಶಾಸಕ

ನಾನೇಕೆ ಟೆನ್ಶನ್ ಮಾಡಿಕೊಳ್ಳಲಿ. ಕುಡಚಿಯಲ್ಲೇ ನಿಲ್ತೇನೆ ಎಂದ ಶಾಸಕ ಯುವ ಭಾರತ ಸುದ್ದಿ ಕುಡಚಿ : ವಿಧಾನಸಭಾ ಚುನಾವಣೆಗೆ ಯಾವ ಮತ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲಗಳಿಗೆ ಸ್ವತಃ ಕುಡಚಿ ಪ್ರಭಾವಿ ಬಿಜೆಪಿ ಶಾಸಕ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ ಅವರೇ ಕೊನೆಗೂ ತೆರೆ ಎಳೆದಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ತಮ್ಮ ಮತದಾರರ ಮನದಾಳದ ಇಂಗಿತ ಅರಿತು ಭಾವನಾತ್ಮಕವಾಗಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಬೇರೆ ಕ್ಷೇತ್ರಕ್ಕೆ ನಾನು …

Read More »

ಪ್ರಧಾನಿ ಮೋದಿಯವರನ್ನು ಸ್ವಾಗತಿಸಿಕೊಳ್ಳುವವರು ಯಾರು ಗೊತ್ತಾ ?

ಪ್ರಧಾನಿ ಮೋದಿಯವರನ್ನು ಸ್ವಾಗತಿಸಿಕೊಳ್ಳುವವರು ಯಾರು ಗೊತ್ತಾ ? ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಬೆಳಗಾವಿ ಮಹಾನಗರದಲ್ಲಿ ಸ್ವಾಗತಿಸಿಕೊಳ್ಳುವವರು ಯಾರು ಗೊತ್ತೇ ? ಪ್ರಧಾನಿ ಮೋದಿಯವರನ್ನು ಜನಪ್ರತಿನಿಧಿಗಳ ಬದಲು , ಕಾಯಕಯೋಗಿಗಳು ಸ್ವಾಗತಿಸಲಿದ್ದಾರೆ . ಇಂಥದ್ದೊಂದು ನೂತನ ಪ್ರಯೋಗಕ್ಕೆ ರಾಜ್ಯ ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮೋದಿಯವರ ಸ್ವಾಗತಕ್ಕೆ ಈಗಾಗಲೇ ಐದು ಜನ ಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ . ನೇಕಾರ ಕಲ್ಲಪ್ಪ ಟೊಪಗಿ , …

Read More »

ಇತಿಹಾಸ ಸೃಷ್ಟಿಸಿದ ಆಸ್ಟ್ರೇಲಿಯಾ ವನಿತೆಯರಿಗೆ ವಿಶ್ವಕಪ್ ಕಿರೀಟ

ಇತಿಹಾಸ ಸೃಷ್ಟಿಸಿದ ಆಸ್ಟ್ರೇಲಿಯಾ ವನಿತೆಯರಿಗೆ ವಿಶ್ವಕಪ್ ಕಿರೀಟ ಕೇಪ್ ಟೌನ್ : ವಿಶ್ವ ಕಪ್ ಗೆಲ್ಲುವ ಕನಸು ದಕ್ಷಿಣ ಆಫ್ರಿಕಾ ಪಾಲಿಗೆ ಮತ್ತೆ ನುಚ್ಚುನೂರು ಆಗಿದೆ. ಆಸ್ಟ್ರೇಲಿಯಾ ಮತ್ತೊಮ್ಮೆ ವಿಶ್ವ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಇಂದು ನಡೆದ ಅತ್ಯಂತ ರೋಮಾಂಚಕಾರಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕವನ್ನು ಭರ್ಜರಿಯಾಗಿ ಸೋಲಿಸಿ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. 6 ನೇ ಬಾರಿ ಆಸ್ಟ್ರೇಲಿಯಾ ಚಾಂಪಿಯನ್ ಆಗಿದೆ. ಮಹಿಳೆಯರ T20WC ವಿಶ್ವಕಪ್ ಚಾಂಪಿಯನ್ …

Read More »

ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ

ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ ಯುವ ಭಾರತ ಸುದ್ದಿ ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ …

Read More »