Breaking News

ಇತ್ತೀಚಿನ ಸುದ್ದಿ

ಹಿಂದೂ ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರ ರಕ್ಷಣೆಗೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರ : ಡಾ. ಗಜಾನನ ನಾಯಕ

ಹಿಂದೂ ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರ ರಕ್ಷಣೆಗೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರ : ಡಾ. ಗಜಾನನ ನಾಯಕ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ತಮ್ಮದೇ ಆದ ಯುದ್ಧ ತಂತ್ರದಿಂದ ಹಾಗೂ ಗೆರಿಲ್ಲಾ ಯುದ್ಧ ಮಾದರಿ ಮೂಲಕ ನಮ್ಮ ದೇಶವನ್ನು ಹಿಂದೂ ಸಾಮ್ರಾಜ್ಯ, ಸ್ವರಾಜ್ಯ ಸಾಮ್ರಾಜ್ಯವನ್ನಾಗಿ ಮಾಡಬೇಕು ಎಂಬ ಕನಸು ಕಂಡಿದ್ದವರು. ಹಿಂದೂ ಸಾಮ್ರಾಜ್ಯ, ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರಗಳ ರಕ್ಷಣೆಯಲ್ಲಿ …

Read More »

ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ ಯುವ ಭಾರತ ಸುದ್ದಿ ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗದ 25,000 ರನ್ ಗಳಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ದಾಖಲೆ ಮುರಿದು ವಿರಾಟ್‌ ಕೊಹ್ಲಿ ಭಾನುವಾರ ಇತಿಹಾಸ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ಎರಡನೇ ಟೆಸ್ಟ್‌ನ 3ನೇ ದಿನವಾದ ಭಾನುವಾರ ಈ ಸಾಧನೆ ಮಾಡಿದ್ದಾರೆ. ಸಚಿನ್ 577 ಪಂದ್ಯಗಳಲ್ಲಿ 25,000 ರನ್ ಗಳಿಸಿದ್ದರು, ವಿರಾಟ್ 549 ಪಂದ್ಯಗಳಲ್ಲಿ ಇದನ್ನು ತಲುಪಿದ್ದಾರೆ. …

Read More »

ಶಿವರಾತ್ರಿ ಬೆನ್ನಲ್ಲೇ ಪಕ್ಷಾಂತರ ಜೋರು !

ಶಿವರಾತ್ರಿ ಬೆನ್ನಲ್ಲೇ ಪಕ್ಷಾಂತರ ಜೋರು ! ಜೆಡಿಎಸ್‌ ಸೇರಿದ ಮಾಜಿ ಎಂಎಲ್‌ಸಿ ಎಸ್‌.ಎಲ್‌. ಘೋಟ್ನೇಕರ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ. ಬೆಂಗಳೂರು:  ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಮಾತ್ರ ಇರುವಾಗ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಉತ್ತರ ಕನ್ನಡ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ …

Read More »

ಯಶಸ್ವಿಯಾಗಿ ಪೂರ್ಣಗೊಂಡ ರಂಗ ತರಬೇತಿ ಶಿಬಿರ

ಯಶಸ್ವಿಯಾಗಿ ಪೂರ್ಣಗೊಂಡ ರಂಗ ತರಬೇತಿ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ಡಾ. ಅರವಿಂದ ಕುಲಕರ್ಣಿಯವರ ನೇತೃತ್ವದಲ್ಲಿ ರಂಗ ಸಂಪದ ತಂಡದವರು ಎರಡು ದಿನಗಳ ಕಾಲ ರಂಗ ತರಬೇತಿ ಕಾರ್ಯಾಗಾರವನ್ನು ನಗರದ ಕನ್ನಡ ಸಾಹಿತ್ಯ ಭವನದ ಸಭಾಭವನದಲ್ಲಿ ಹಮ್ಮಿಕೊಂಡಿದ್ದರು. ಎರಡು ದಿನಗಳ ಈ ತರಬೇತಿ ಶಿಬರವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕಾರ್ಯಾಗಾರದಲ್ಲಿ 16 ವಯಸ್ಸಿನಿಂದ 70 ವರ್ಷ ವಯಸ್ಸಿನ ವರೆಗೆ ಎಲ್ಲ ವಯೋಮಾನದ ಒಟ್ಟು 25 ಉತ್ಸಾಹಿ ರಂಗಾಸಕ್ತರು …

Read More »

ಕೆಳಮಟ್ಟದ ವ್ಯಕ್ತಿ ವಿರುದ್ಧ ಮಾತನಾಡಲಾರೆ : ಮತ್ತೊಮ್ಮೆ ಚನ್ನರಾಜ ಹಟ್ಟಿಹೊಳಿ ವಿರುದ್ಧ ಸಿಡಿದ ಸಾಹುಕಾರ್ !

ಕೆಳಮಟ್ಟದ ವ್ಯಕ್ತಿ ವಿರುದ್ಧ ಮಾತನಾಡಲಾರೆ : ಮತ್ತೊಮ್ಮೆ ಚನ್ನರಾಜ ಹಟ್ಟಿಹೊಳಿ ವಿರುದ್ಧ ಸಿಡಿದ ಸಾಹುಕಾರ್ ! ಬಾಗಿಲ ಕಾಯುವವ, ಬ್ಯಾಗ್ ಹಿಡಿಯುವನ, ಕಾರು ನಡೆಸುವವ ಎಮ್ ಎಲ್ ಸಿ ಆಗಿದ್ದಾನೆ. ಆ ರೀತಿಯ ಕೆಳಮಟ್ಟದ ವ್ಯಕ್ತಿಯ ವಿರುದ್ದ ನಾನು ಮಾತನಾಡುವುದಿಲ್ಲ ಎಂದು ಚನ್ನರಾಜ್ ಹಟ್ಟಿಹೊಳಿ ವಿರುದ್ದ ಶಾಸಕ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ವಿರುದ್ಧ ಕೆಲ …

Read More »

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಶುಭ ಸುದ್ದಿ ನೀಡಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಶುಭ ಸುದ್ದಿ ನೀಡಿದ ಚುನಾವಣಾ ಆಯೋಗ ಯುವ ಭಾರತ ಸುದ್ದಿ ದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಣೆ ಮಾಡಿದೆ. ಶಿಂಧೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ ಬಿಲ್ಲು ಮತ್ತು ಬಾಣದ ಗುರುತು ಸಿಕ್ಕಿದೆ. 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ವಿಜೇತ ಅಭ್ಯರ್ಥಿಗಳ ಪೈಕಿ ಶೇ 76 ಮಂದಿ ಏಕನಾಥ್ …

Read More »

ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಖ್ಯಮಂತ್ರಿ ಆಗಮನ : ರಮೇಶ ಜಾರಕಿಹೊಳಿ

ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಖ್ಯಮಂತ್ರಿ ಆಗಮನ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಹಿರೇಬಾಗೇವಾಡಿ : ಬೆಳಗಾವಿ ತಾಲೂಕಿನ ರಾಜಹಂಸಗಡದಲ್ಲಿ ಮಾರ್ಚ್ 5ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸರಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಹಿರೇ ಬಾಗೇವಾಡಿಯಲ್ಲಿ ಗುರುವಾರ ಸಂಜೆ ನಡೆದ ಅಭಿಮಾನದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, …

Read More »

ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ : ಮೋದಿ, ಇಂದಿರಾ ಅಥವಾ ಅಟಲ್ ಅಥವಾ ಇನ್ನಾರು..?

ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ : ಮೋದಿ, ಇಂದಿರಾ ಅಥವಾ ಅಟಲ್ ಅಥವಾ ಇನ್ನಾರು..? ಯುವ ಭಾರತ ಸುದ್ದಿ ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈ ಸಮಯದಲ್ಲಿ ಸಿ-ವೋಟರ್ ಇತ್ತೀಚೆಗೆ ರಾಷ್ಟ್ರದ ಮನಸ್ಥಿತಿಯನ್ನು ಅಳೆಯಲು ಮತ್ತು ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂದು ತಿಳಿಯಲು ಸಮೀಕ್ಷೆಯೊಂದನ್ನು ನಡೆಸಿದೆ. ಸಮೀಕ್ಷೆಯಲ್ಲಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ, …

Read More »

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್ ಯುವ ಭಾರತ ಸುದ್ದಿ ನವದೆಹಲಿ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತವು ಬುಧವಾರ ಅಗ್ರ ಸ್ಥಾನ ಪಡೆದುಕೊಂಡ ನಂತರ ಕ್ರಿಕೆಟ್‌ ಆಟದ ಎಲ್ಲ ಮೂರು ಮಾದರಿಗಳಲ್ಲಿ ನಂಬರ್ ಒನ್ ಶ್ರೇಯಾಂಕದ ತಂಡವಾಗಿ ಹೊರಹೊಮ್ಮಿದೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದೊಡ್ಡ ಇನ್ನಿಂಗ್ಸ್ ಮತ್ತು …

Read More »

ಮೋದಿ ಭೇಟಿಯಾದ ಯಶ್, ರಿಷಬ್ !

ಮೋದಿ ಭೇಟಿಯಾದ ಯಶ್, ರಿಷಬ್ ! ಯುವ ಭಾರತ ಸುದ್ದಿ ಬೆಂಗಳೂರು: ಏರೋ ಇಂಡಿಯಾ ಏರ್ ಶೊ ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟರಾದ ಯಶ್, ರಿಷಭ್ ಶೆಟ್ಟಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಡಿಜಿಟಲ್ ಕ್ರಿಯೇಟರ್ ಶ್ರದ್ಧಾ ಜೈನ್ ಭೇಟಿಯಾದರು. ಭಾನುವಾರ ರಾತ್ರಿ ರಾಜಭವನದಲ್ಲಿ ಮೋದಿ ಅವರು ತಂಗಿದ್ದ ವೇಳೆ ಪ್ರಧಾನಿ ಕಚೇರಿ ಅಧಿಕಾರಿಗಳು ಈ ಭೇಟಿಗೆ …

Read More »