Breaking News

ಇತ್ತೀಚಿನ ಸುದ್ದಿ

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’ ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರದ ಶ್ರೀ ಮಾರುತಿ ದೇವಸ್ಥಾನ ಆವರಣದಲ್ಲಿ (ಓಕಳಿ ಕೊಂಡದ ಹತ್ತಿರ) ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 25ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಥಳೀಯ ಗ್ರಾಮದ ಹಿರಿಯರು, ಗಣ್ಯ ವ್ಯಾಪಾರಸ್ಥರು ಮತ್ತು ಸ್ಥಳೀಯ ಗ್ರಾ. ವಿ. ವಿ. ಸಂಘದ ಆಡಳಿತ ಮಂಡಳಿ …

Read More »

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್ ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಮಯ ಕೋರಿದ್ದಾರೆ. ತಮ್ಮ ಆಪ್ತರ ಜೊತೆ ಬುಧವಾರ ದೆಹಲಿಗೆ ತೆರಳಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಮಿತ್ ಶಾ ಅವರನ್ನು …

Read More »

ಕರ್ನಾಟಕಕ್ಕೆ ಇನ್ನೊಂದು ಐಐಟಿ

ಕರ್ನಾಟಕಕ್ಕೆ ಇನ್ನೊಂದು ಐಐಟಿ ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಹಸಿರು ನಿಶಾನೆ ತೋರಿದಲ್ಲಿ ಕರ್ನಾಟಕಕ್ಕೆ ಮತ್ತೊಂದು ಐಐಟಿ ಬರುವ ಸಾಧ್ಯತೆ ಇದೆ. ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಜನಿಸಿದ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಮಾಡಲು ಮುಂದಿನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಐಐಟಿ ಸ್ಥಾಪನೆ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು …

Read More »

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ ಯುವ ಭಾರತ ಸುದ್ದಿ ದೆಹಲಿ: ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೂಡಿರುವ ಮೂಲದಾವೆಯ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಬುಧವಾರ ಹಿಂದೆ ಸರಿದಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌, ಹೃಷಿಕೇಶ ರಾಯ್‌ ಹಾಗೂ ನಾಗರತ್ನ ಅವರಿದ್ದ ಪೀಠ ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಕರ್ನಾಟಕ ಮೂಲದವರಾದ ನಾಗರತ್ನ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯುವುದಾಗಿ ಪ್ರಕಟಿಸಿದರು. ಗಡಿ ವಿವಾದದ ವಿಚಾರಣೆಗೆ …

Read More »

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ !

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದ ಅವಧಿಯಲ್ಲೇ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಮೇಶ್ ಜಾರಕಿಹೊಳಿಯವರು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »

ವಿಶ್ವದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಅಮೆರಿಕನ್ ಹುಡುಗಿಗೆ ಅತ್ಯಧಿಕ ಅಂಕ

ವಿಶ್ವದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಅಮೆರಿಕನ್ ಹುಡುಗಿಗೆ ಅತ್ಯಧಿಕ ಅಂಕ ಯುವ ಭಾರತ ಸುದ್ದಿ ವಾಷಿಂಗ್ಟನ್‌: 76 ದೇಶಾದ್ಯಂತ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗ್ರೇಡ್‌ಗಳಿಗಿಂತ ಮೇಲಿನ ಉನ್ನತ ಗ್ರೇಡ್‌ಗಳ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ ಅಮೆರಿಕ ಮೂಲದ ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಟೇಲೆಂಟೆಡ್‌ ಯೂಥ್‌ನ (Talented Youth)”ವಿಶ್ವದ ಪ್ರತಿಭಾವಂತ” ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ-ಅಮೆರಿಕನ್ ಶಾಲಾ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಮ್ ಅವಳನ್ನು ಹೆಸರಿಸಿದ್ದಾರೆ. 13 ವರ್ಷದ ಭಾರತೀಯ-ಅಮೆರಿಕನ್ …

Read More »

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ ಯುವ ಭಾರತ ಸುದ್ದಿ ಧರ್ಮಟ್ಟಿ (ತಾ:ಮೂಡಲಗಿ) :   ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ …

Read More »

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ ಯುವ ಭಾರತ ಸುದ್ದಿ ಇಂಡಿ :  ಬಿಜೆಪಿ ಸಹಕಾರಿ ಪ್ರಕೋಷ್ಠ ಜಿಲ್ಲಾ ಸಂಚಾಲಕ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹಣಮಂತ್ರಾಯಗೌಡ ಪಾಟೀಲ ಅವರು ಇಂಡಿ ವಿಧಾನಸೌಭಾ ಮತಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಸ್ವವಿವರದ ಮನವಿಯನ್ನು ಸೋಮವಾರ ಬೆಂಗಳೂರಿನಲ್ಲಿ ಸಲ್ಲಿಸಿದರು. ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು …

Read More »

ಜಯ ಕರ್ನಾಟಕ ಸಂಘಟನೆ ವತಿಯಿಂದ ಅರಭಾವಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ ಮನವಿ

ಜಯ ಕರ್ನಾಟಕ ಸಂಘಟನೆ ವತಿಯಿಂದ ಅರಭಾವಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ ಮನವಿ ಯುವ ಭಾರತ ಸುದ್ದಿ ಘಟಪ್ರಭಾ: ಅರಭಾವಿ ಪಟ್ಟಣದ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು ಹದಗೆಟ್ಟು ಹೋಗಿದ್ದು, ನೀರಿನ ಸೌಕರ್ಯ ಸಹ ಕೂಡ ಸರಿಯಾಗಿ ಇರುವುದಿಲ್ಲ ಆದುದರಿಂದ ಅಲ್ಲಿಯ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ತಕ್ಷಣ ಅಧಿಕಾರಿಗಳು ಈ ಬಗ್ಗೆ ಪರೀಶೀಲಿಸಿ ರಸ್ತೆ ಮತ್ತು ನೀರಿನ ಮೂಲ ಸೌಕರ್ಯ ಒದಗಿಸಬೇಕೆಂದು ಜಯ ಕರ್ನಾಟಕ ಸಂಘಟನೆ ವತಿಯಿಂದ ಪಟ್ಟಣ ಪಂಚಾಯತ …

Read More »