Breaking News

ಇತ್ತೀಚಿನ ಸುದ್ದಿ

ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ !

ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ ! ಯುವ ಭಾರತ ಸುದ್ದಿ ಹೈದರಾಬಾದ್ :    ಕೊನೆಯವರೆಗೂ ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಗೆಲುವು ಯಾರಿಗೆ ಒಲಿಯುತ್ತದೆ ಎನ್ನುವುದು ಸ್ಪಷ್ಟವಾಗಿರಲಿಲ್ಲ. ಆದರೆ ಕೊನೆ ಗಳಿಗೆಯಲ್ಲಿ ನ್ಯೂಜಿಲ್ಯಾಂಡ್ ನ ಪ್ರಮುಖ ಬ್ಯಾಟ್ಸ್ಮನ್ ಬ್ರೇಸ್ ವೆಲ್ ಅವರನ್ನು ಔಟ್ ಮಾಡುವ ಮೂಲಕ ಭಾರತ ನ್ಯೂಜಿಲ್ಯಾಂಡ್ ತಂಡದಿಂದ ಗೆಲುವನ್ನು ಕಸಿದುಕೊಂಡಿತು. ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಕೊನೆಗೂ 12 …

Read More »

ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ

ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ ಯುವ ಭಾರತ ಸುದ್ದಿ ಬೆಳಗಾವಿ :                 ತಾಲೂಕಿನ ಸುಳೇಭಾವಿ ಗ್ರಾಮದ ಬಜಾರ ಗಲ್ಲಿಯ ಹಿರಿಯರಾದ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯರಾದ ಹಾಗೂ ಲಿಂಗಾಯತ ಸಮಾಜದ ಮುಖಂಡರಾದ ಶಿವಪುತ್ರಪ್ಪ ಬಸವಣ್ಣೆಪ್ಪ ಹಂಪಿಹೊಳಿ(93) ಬುಧವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು …

Read More »

ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಹಕ್ಕುಗಳ ರಕ್ಷಣೆಗೆ ಸಮುದಾಯದ ಸಹಕಾರ ಅಗತ್ಯ: ಕೆ.ನಾಗಣ್ಣಗೌಡ

ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಹಕ್ಕುಗಳ ರಕ್ಷಣೆಗೆ ಸಮುದಾಯದ ಸಹಕಾರ ಅಗತ್ಯ: ಕೆ.ನಾಗಣ್ಣಗೌಡ ಯುವ ಭಾರತ ಸುದ್ದಿ ಬೆಳಗಾವಿ : ಲೈಂಗಿಕ ದೌರ್ಜನ್ಯ, ಅಪೌಷ್ಟಿಕತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ ಸೇರಿದಂತೆ ವಿವಿಧ ಬಗೆಯಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ …

Read More »

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ !

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಏಕದಿನ ಪಂದ್ಯಾವಳಿಯಲ್ಲಿ ಅವರು ಎಂಟು ಭರ್ಜರಿ ಸಿಕ್ಸರ್ ಹಾಗೂ 19 ಬೌಂಡರಿ ನೆರವಿನಿಂದ ತಮ್ಮ ದ್ವಿಶತಕ ಪೂರೈಸಿದ್ದಾರೆ. ಭಾರತ ಇತ್ತೀಚಿನ ವರದಿಗಳ ಪ್ರಕಾರ ಏಳು ವಿಕೆಟ್ ಕಳೆದುಕೊಂಡು ರನ್ನು ಗಳಿಸಿದೆ. ಭಾರತ ಕ್ರಿಕೆಟ್ ತಂಡದ ಆಟಗಾರರಾದ …

Read More »

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್ ಯುವ ಭಾರತ ಸುದ್ದಿ ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಸತತ ಎರಡನೇ ಶತಕ ಸಾಧನೆ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ ಅಮೋಘ ಶತಕ ಗಳಿಸಿದರು. ಈ ಮೂಲಕ ಏಕದಿನದಲ್ಲಿ ಅತಿ ವೇಗದಲ್ಲಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಇದೀಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ …

Read More »

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ ಯುವ ಭಾರತ ಸುದ್ದಿ ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಜನವರಿ 17ರಿಂದ ಆರಂಭವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ …

Read More »

ಆಧುನಿಕತೆಯಲ್ಲಿ ಪುರಾಣ ಪ್ರವಚನಗಳು ಹೆಚ್ಚು ಪ್ರಸ್ತುತ; ಮಾಜಿ ಶಾಸಕ ಶಾಬಾದಿ

ಆಧುನಿಕತೆಯಲ್ಲಿ ಪುರಾಣ ಪ್ರವಚನಗಳು ಹೆಚ್ಚು ಪ್ರಸ್ತುತ; ಮಾಜಿ ಶಾಸಕ ಶಾಬಾದಿ ಯುವ ಭಾರತ ಸುದ್ದಿ ಸಿಂದಗಿ: ಇಂದಿನ ಆಧುನಿಕತೆಯ ದಿನಗಳಲ್ಲಿ ಪುರಾಣ ಮತ್ತು ಪ್ರವಚನಗಳು ಹೆಚ್ಚು ಪ್ರಸ್ತುತವಾಗಿವೆ. ಇದರಿಂದ ನಾವು ಧರ್ಮ, ಸಂಸ್ಕೃತಿ, ಮಹಾತ್ಮರ ಮತ್ತು ಶರಣರ ತತ್ವ ಸಿದ್ಧಾಂತಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಅಶೋಕ ಶಾಬಾದಿ ಹೇಳಿದರು. ತಾಲೂಕಿನ ರಾಂಪುರ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಶ್ರೀ ಲಚ್ಯಾಣದ …

Read More »

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ!

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ!   ಯುವ ಭಾರತ ಸುದ್ದಿ ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ …

Read More »

ಲಂಕೆಗೆ ದಾಖಲೆ ಅಂತರದ ಸೋಲು

ಲಂಕೆಗೆ ದಾಖಲೆ ಅಂತರದ ಸೋಲು ಯುವ ಭಾರತ ಸುದ್ದಿ ತಿರುವನಂತಪುರ : ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಶ್ರೀಲಂಕಾ ವಿರುದ್ಧದ 3 ನೇ ಏಕದಿನ ಪಂದ್ಯವನ್ನು 317 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ. 391 ರನ್‌ಗಳೊಂದಿಗೆ ಕಣಕ್ಕೆ ಇಳಿದ ಶ್ರೀಲಂಕಾ , 73 ರನ್‌ಗಳಿಗೆ ಆಲೌಟ್ ಆಯಿತು . ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ 290 ರನ್ ಗಳ ಜಯ ಸಾಧಿಸಿತ್ತು . ಈಗ …

Read More »

ದಾಖಲೆಯತ್ತ ಕೊಹ್ಲಿ ಚಿತ್ತ

ದಾಖಲೆಯತ್ತ ಕೊಹ್ಲಿ ಚಿತ್ತ ಯುವ ಭಾರತ ಸುದ್ದಿ ತಿರುವನಂತಪುರಂ : ವಿರಾಟ ಕೊಹ್ಲಿ ಮತ್ತೊಂದು ದೊಡ್ಡ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಕೊಹ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೊಹ್ಲಿ , ಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದು , ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ( 12,651 …

Read More »