Breaking News

ಇತ್ತೀಚಿನ ಸುದ್ದಿ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸೋಮವಾರದಂದು ಅರಭಾವಿ …

Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಯುವ ಭಾರತ ಸುದ್ದಿ ಗೋಕಾಕ : ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶ್ರೇಷ್ಠ ಪ್ರವಚನ ಹಾಗೂ ಸರಳ ನಡೆ-ನುಡಿಗಳಿಂದ ಜನ ಮಾನಸದಲ್ಲಿ ನೆಲೆಯಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸಂತರು ಈ ನಾಡಿನಲ್ಲಿ ಜನಿಸಿರುವುದು ನಿಜಕ್ಕೂ ನಮ್ಮೆಲ್ಲರ ಪುಣ್ಯ. ಅವರ ವ್ಯಕ್ತಿತ್ವ ನಮ್ಮೆಲ್ಲರಿಗೂ …

Read More »

ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಯುವ ಭಾರತ ಸುದ್ದಿ ಗೋಕಾಕ : ಶ್ರೀ ಸಿದ್ದೇಶ್ವರ ಸ್ವಾಮಿಜಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು …

Read More »

ವಿಜಯಪುರ ಶಾಲೆ- ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ

ವಿಜಯಪುರ ಶಾಲೆ- ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ ಯುವ ಭಾರತ ಸುದ್ದಿ  ವಿಜಯಪುರ : ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಶಿವೈಕ್ಯರಾಗಿರುವುದರಿಂದ ವಿಜಯಪುರ ಜಿಲ್ಲೆಯ ಶಾಲಾ- ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು ಸರಕಾರಿ ರಜೆ ಘೋಷಣೆ ಮಾಡಲಾಗಿದೆ.

Read More »

BIG BREAKING ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

BIG BREAKING ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ಯುವ ಭಾರತ ಸುದ್ದಿ ವಿಜಯಪುರ : ಅಪ್ರತಿಮ ವಾಗ್ಮಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಇಂದು ರಾತ್ರಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾರ್ವಜನಿಕರಿಗೆ ದರ್ಶನ ನೀಡಿರಲಿಲ್ಲ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ …

Read More »

ಸಮ್ಮೇದ ಶಿಖರ್ಜಿ : ಜೈನ ಸಮುದಾಯದಿಂದ ಬೃಹತ್ ಪ್ರತಿಭಟನೆ

ಸಮ್ಮೇದ ಶಿಖರ್ಜಿ : ಜೈನ ಸಮುದಾಯದಿಂದ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು: ಸೋಮವಾರ ಕಿತ್ತೂರಿನಲ್ಲಿ ಸಮ್ಮೇದ ಶಿಖರ್ಜಿ ಪ್ರವಾಸಿ ತಾಣಕ್ಕೆ ವಿರೋಧಿಸಿ ಜೈನ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ವನ್ಯಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿ ದಿನಾಂಕ ೦೨-೦೮-೨೦೨೩ ರಂದು ಅಧಿಸೂಚನೆ ಹೊರಡಿಸಿ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ವನ್ಯಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ …

Read More »

ಕಳಸಾ ಬಂಡೂರಿ : ಕಾಂಗ್ರೆಸ್ ನಿಲುವಿಗೆ ಈರಣ್ಣ ಕಡಾಡಿ ತೀವ್ರ ಆಕ್ಷೇಪ

ಕಳಸಾ ಬಂಡೂರಿ : ಕಾಂಗ್ರೆಸ್ ನಿಲುವಿಗೆ ಈರಣ್ಣ ಕಡಾಡಿ ತೀವ್ರ ಆಕ್ಷೇಪ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಉತ್ತರ ಕರ್ನಾಟಕ ರೈತರ ಬಹುದಿನಗಳ ಬೇಡಿಕೆಯಾದ ಕಳಸಾ ಬಂಡೂರಿಗೆ ತಾರ್ಕಿಕ ಅಂತ್ಯ ದೊರೆತಿದೆ, ಇದನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರೈತರ ಉನ್ನತಿಗೆ ಸಹಕರಿಸಬೇಕೆ ಹೊರತು ವಿರೋಧಿಸುವ ಮೂಲಕ ರೈತಾಪಿ ವರ್ಗಕ್ಕೆ ಮುಳ್ಳಾಗಬಾರದೆಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಪಟ್ಟಣದ …

Read More »

ವರ್ಚಸ್ವಿ ನಾಯಕ ಮಲ್ಲನಗೌಡರಿಗೆ ಈ ಬಾರಿ ಕಮಲ ಟಿಕೆಟ್ ?

ವರ್ಚಸ್ವಿ ನಾಯಕ ಮಲ್ಲನಗೌಡರಿಗೆ ಈ ಬಾರಿ ಕಮಲ ಟಿಕೆಟ್ ? ಯುವ ಭಾರತ ಸುದ್ದಿ ದೇವರಹಿಪ್ಪರಗಿ: ವಿಧಾನಸಭಾ ಚುನಾವಣೆಗೆ ಮಲ್ಲನಗೌಡ ಪಾಟೀಲ ಅವರಿಗೆ ಈ ಬಾರಿ ಕಮಲ ಪಕ್ಷದ ಟಿಕೆಟ್ ಸಿಗುವ ಸಾಧ್ಯತೆಗಳು ಬಹುತೇಕ ಹೆಚ್ಚಿದೆ. ಮಲ್ಲನಗೌಡ. ಎಸ್. ಪಾಟೀಲ (ಕೋರವಾರ), ಇವರು ಕಳೆದ 2018 ನೇ ಇಸ್ವಿಯಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಪ್ರಬಲ ಅಭ್ಯರ್ಥಿ ಆಕಾಂಕ್ಷಿಯಾಗಿದ್ದರು. …

Read More »

12, 13 ರಂದು ಸಂಗೊಳ್ಳಿ ಉತ್ಸವ ವಿಜೃಂಭಣೆಯಿಂದ ಆಚರಣೆ: ಶಾಸಕ ಮಹಾಂತೇಶ ಕೌಜಲಗಿ

12, 13 ರಂದು ಸಂಗೊಳ್ಳಿ ಉತ್ಸವ ವಿಜೃಂಭಣೆಯಿಂದ ಆಚರಣೆ: ಶಾಸಕ ಮಹಾಂತೇಶ ಕೌಜಲಗಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಪ್ರಕಟಿಸಿದರು. ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ಸೋಮವಾರ (ಜ.2) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಕೊಡುಗೈ ದಾನಿ ಶಾಸಕ ಬಾಲಚಂದ್ರ ಜಾರಕಿಹೊಳಿ : ಸ್ವಾಮೀಜಿಗಳಿಂದ ಬಣ್ಣನೆ

ಕೊಡುಗೈ ದಾನಿ ಶಾಸಕ ಬಾಲಚಂದ್ರ ಜಾರಕಿಹೊಳಿ : ಸ್ವಾಮೀಜಿಗಳಿಂದ ಬಣ್ಣನೆ ಯುವ ಭಾರತ ಸುದ್ದಿ ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ …

Read More »