Breaking News

ಇತ್ತೀಚಿನ ಸುದ್ದಿ

ರಾಯಚೂರು, ಧಾರವಾಡದಲ್ಲಿ ಏಮ್ಸ್ : ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ ರಾಜ್ಯ

ರಾಯಚೂರು, ಧಾರವಾಡದಲ್ಲಿ ಏಮ್ಸ್ : ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ ರಾಜ್ಯ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಧಾರವಾಡ ಮತ್ತು ರಾಯಚೂರಿನಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಆಸ್ಪತ್ರೆಯನ್ನು ಸ್ಥಾಪಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಈ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಆರೋಗ್ಯ ಸಚಿವ ಸುಧಾಕರ್ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಉತ್ತರ …

Read More »

ಸ್ಫೋಟಗೊಳ್ತು ಕೊರೊನಾ !

ಸ್ಫೋಟಗೊಳ್ತು ಕೊರೊನಾ ! ಯುವ ಭಾರತ ಸುದ್ದಿ ದೆಹಲಿ :ಚೀನಾ ಸೇರಿದಂತೆ ವಿಶ್ವದ ಕೆಲ ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಸ್ಫೋಟಗೊಂಡಿವೆ. ಇದರಿಂದ ಜನ ತಲ್ಲಣಗೊಳ್ಳುವಂತಾಗಿದೆ. ಭಾರತಕ್ಕೆ ನಾಲ್ಕನೇ ಅಲೆಯ ಭೀತಿ ಎದುರಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಆದ್ದರಿಂದ ಕೊರೊನಾ ವೈರಸ್ ನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಕೇಂದ್ರ ಆರೋಗ್ಯ ಸಚಿವ ಮಾನ್ಸುಕ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ …

Read More »

ಹೊರಟ್ಟಿ ನೂತನ ಸಭಾಪತಿ ?

ಹೊರಟ್ಟಿ ನೂತನ ಸಭಾಪತಿ ? ಯುವ ಭಾರತ ಸುದ್ದಿ ಬೆಳಗಾವಿ : ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ನಾಳೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆಯಾಗಲಿದೆ. ಅವರೊಬ್ಬರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ತೊರೆದು ಬಂದ ಸಂದರ್ಭದಲ್ಲೇ ಬಿಜೆಪಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಿತ್ತು. ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ ಅವರು …

Read More »

The new chairman?

ಹೊರಟ್ಟಿ ನೂತನ ಸಭಾಪತಿ ? ಯುವ ಭಾರತ ಸುದ್ದಿ ಬೆಳಗಾವಿ : ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನಾಳೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆಯಾಗಲಿದೆ. ಅವರೊಬ್ಬರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ತೊರೆದು ಬಂದ ಸಂದರ್ಭದಲ್ಲೇ ಬಿಜೆಪಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಿತ್ತು. ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ …

Read More »

ಪ್ರಾ. ಬಿ.ಎಸ್. ಗವಿಮಠರಿಗೆ ಕುವೆಂಪು ಪುರಸ್ಕಾರ ಪ್ರದಾನ

ಪ್ರಾ. ಬಿ.ಎಸ್. ಗವಿಮಠರಿಗೆ ಕುವೆಂಪು ಪುರಸ್ಕಾರ ಪ್ರದಾನ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜಕೀಯವಾಗಿ ಏಕೀಕರಣ ಆಗಿದೆ. ಆದರೆ ಭಾವನಾತ್ಮಕವಾಗಿ ಆಗಿಲ್ಲ. ರಾಜಧಾನಿ ಜನ ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸುತ್ತಿಲ್ಲ. ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದವರು ಹೋರಾಟ ಮಾಡಿದ್ದಾರೆ, ತ್ಯಾಗ ಮಾಡಿದ್ದಾರೆ. ಬೆಳಗಾವಿ ಸಲುವಾಗಿ ಇಡೀ ಕರ್ನಾಟಕ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಪ್ರಾಚಾರ್ಯ ಬಿ.ಎಸ್. ಗವಿಮಠ ನುಡಿದರು. ಬೆಂಗಳೂರಿನಲ್ಲಿ ಕನ್ನಡ ಜನ ಶಕ್ತಿ ಕೇಂದ್ರ ಕುವೆಂಪು …

Read More »

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ !

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ ! ಯುವ ಭಾರತ ಸುದ್ದಿ ಕತಾರ್ : ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅರ್ಜೆಂಟೈನಾ ತಂಡ ಫ್ರಾನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಮೂರನೇ ಬಾರಿಗೆ ಅರ್ಜೆಂಟೈನಾ ಪ್ರಾಬಲ್ಯ ಮೆರೆದಿದೆ. ಮೊದಲಾರ್ಧದಲ್ಲೇ ಎರಡು ಎರಡು ಗೋಲ್ ಬಾರಿಸಿತು. ಮೆಸ್ಸಿ ಮತ್ತು ಮರಿಯ ಅವರು ತಲಾ ಒಂದೊಂದು ಗೋಲು ಬಾರಿಸಿದರು. ಹಾಲಿ ಚಾಂಪಿಯನ್ ಫ್ರಾನ್ಸ್ ಆರಂಭಿಕ ಹಂತದಲ್ಲಿ …

Read More »

ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ !

ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ ! ಬೆಂಗಳೂರು : ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವಧನ 3000 ದಿಂದ 6000 ಕ್ಕೆ, ಉಪಾಧ್ಯಕ್ಷರ ಗೌರವಧನ 2000ದಿಂದ 4000, ಸದಸ್ಯರ ಗೌರವಧನ 1000 ದಿಂದ 2000 ಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ!

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ! ಯುವ ಭಾರತ ಸುದ್ದಿ ಮುಂಬೈ : ಗಡಿ ವಿವಾದ ಪರಿಹಾರ ನಿರ್ಣಯ ಸಂಸತ್ತೇ ಮಾಡುತ್ತದೆ ಹೊರತು ಸುಪ್ರೀಂ ಕೋರ್ಟಿ ಗೆ ಅದನ್ನು ನಿರ್ಣಯಿಸುವಲ್ಲಿ ಯಾವುದೇ ಅಧಿಕಾರ ಇಲ್ಲ ಎನ್ನುವುದು ಕರ್ನಾಟಕ ಬಹು ಹಿಂದಿನಿಂದ ಪ್ರತಿಪಾದಿಸುತ್ತಾ ಬಂದ ನಿಲುವಾಗಿದೆ. ಇದೀಗ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ನೀಡಿರುವ ಸಲಹೆ ಚರ್ಚೆಗೆ ಗ್ರಾಸವಾಗಿದೆ. ಸಾಮ್ನಾದಲ್ಲಿ ಲೇಖನ …

Read More »

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ! ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಕೃಪಾಪೋಷಿತ ಮಹಾಮೇಳಾವಕ್ಕೆ ಮಹಾರಾಷ್ಟ್ರ ರಾಜಕಾರಣಿಗಳು ಆಗಮಿಸುವುದಕ್ಕೆ ಬೆಳಗಾವಿ ಜಿಲ್ಲಾಡಳಿತ ಇದೀಗ ನಿರ್ಬಂಧ ಹೇರಿದೆ. ಇದರಿಂದಾಗಿ ಮಹಾರಾಷ್ಟ್ರದ ನಾಯಕರು ಆಗಮಿಸುವುದು ಬಹುತೇಕ ಕಷ್ಟ ಸಾಧ್ಯವಾಗಿದೆ. ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್ ಪಿಸಿ ಕಲಂ …

Read More »

ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ !

ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ ! ಯುವ ಭಾರತ ಸುದ್ದಿ ಮುಂಬೈ : ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳನ್ನು ಒಳಗೊಂಡ ಅಖಂಡ ಮಹಾರಾಷ್ಟ್ರ ರಚನೆ ಶೀಘ್ರವೇ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮತ್ತು ಉದ್ದವ ಠಾಕ್ರೆ ನೇತೃತ್ವದ ಶಿವಸೇನೆ (ಮಹಾ ವಿಕಾಸ ಅಘಾಡಿ ಮೈತ್ರಿಕೂಟ) ಮುಂಬೈಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉದ್ದವ ಠಾಕ್ರೆ, ಬೆಳಗಾವಿ, ಕಾರವಾರ, …

Read More »