Breaking News

ಕರ್ನಾಟಕ

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ ಯುವ ಭಾರತ ‌ಸುದ್ದಿ ಇಂಡಿ : ಮಿರಗಿ ಗ್ರಾಮದ ಭೀಮಾನದಿ ದಂಡೆಯ ಮೇಲಿರುವ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವ ಜ.15 ಮಕರ ಸಂಕ್ರಮಣದಂದು ಜರುಗಲಿದೆ ಎಂದು ದೇವಸ್ಥಾನದ ಅರ್ಚಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ,ನಂತ ಮಧ್ಯಾಹ್ನ ೩ ಗಂಟೆಗೆ ನಾದ ಬಿಕೆ ಲಕ್ಷ್ಮೀ ದೇವಿ, ನಾದ ಕೆಡಿ ಗ್ರಾಮದ ಕನ್ನಲಿಂಗೇಶ್ವರ,ಬಸವೇಶ್ವರ ದೇವರು ಹಾಗೂ ಹಟ್ಟಿ,ಹರ‍್ಯಾಳ,ಭೋಸಗಾ ಗ್ರಾಮಗಳ …

Read More »

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಸ್ವಾಮಿ ವಿವೇಕಾನಂದರು ಕೇವಲ ಹಿಂದೂ ಧರ್ಮದ ಪ್ರತಿಪಾದಕರಷ್ಟೇ ಆಗಿರಲಿಲ್ಲ ಸಮಸ್ತ ಭಾರತವನ್ನು ಎಲ್ಲ ಧರ್ಮದ ಸಮನ್ವಯನದಡಿಯಲ್ಲಿ ಬೆಳಗಿಸಬೇಕೆಂಬ ಉದಾತ್ತ ದೃಷ್ಟಿಕೋನವನ್ನು ಸ್ವಾಮಿ ವಿವೇಕಾನಂದರು ಹೊಂದಿದ್ದರು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ್ ಹೇಳಿದರು. ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ …

Read More »

ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಯುವ ಭಾರತ ಸುದ್ದಿ ಧಾರವಾಡ : ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ …

Read More »

ಸಿದ್ದೇಶ್ವರ ಸ್ವಾಮೀಜಿ ಜಗತ್ತಿನ ಮಹಾನ್ ಸಂತರು

ಸಿದ್ದೇಶ್ವರ ಸ್ವಾಮೀಜಿ ಜಗತ್ತಿನ ಮಹಾನ್ ಸಂತರು ಯುವ ಭಾರತ ಸುದ್ದಿ ಬಸವನಬಾಗೇವಾಡಿ : ವಿಜಯಪುರದ ಜ್ಞಾನ ಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮಿಗಳು ಇಡೀ ಜಗತ್ತೇ ಕಂಡ ಮಹಾನ್ ಸಂತರು ಹಾಗೂ ತತ್ವಜ್ಞಾನಿಯಾಗಿದ್ದರೂ ಎಂದು ಲೇಖಕ ಹಾಗೂ ಸಾಹಿತಿ ಪ್ರೊ ಪಂಚಾಕ್ಷರಿ ಹಿರೇಮಠ ಹೇಳಿದರು ಅವರು ಸ್ಥಳಿಯ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಸೃಜನಶೀಲ ಸಾಹಿತ್ಯ ಪರಿಷತ್ತು ಚನ್ನಬಸವೇಶ್ವರ ಪ್ರತಿಷ್ಠಾನ ಹಾಗೂ ಅಕ್ಕನ ಬಳಗದ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರದ್ಧಾಂಜಲಿ …

Read More »

ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ

ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ಸಿಗುವವರೆಗೂ ಹೋರಾಟ ಮಾಡಲಾಗುವುದು ಅದರಂತೆ ಜನವರಿ 13ರಂದು ಜಿಲ್ಲೆಯ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಎದುರು ಒಂದು ದಿನದ ಧರಣಿ ನಡೆಸಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶಂಕರಗೌಡ ಬಿರಾದಾರ್ ಹೇಳಿದರು. …

Read More »

ಆಸ್ಕರ್‌ 2023 : ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ-ಅತ್ಯುತ್ತಮ ನಟ ವಿಭಾಗದ ಪ್ರಶಸ್ತಿಗೆ ಅರ್ಹತೆ ಪಡೆದ ಕಾಂತಾರ

ಆಸ್ಕರ್‌ 2023 : ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ-ಅತ್ಯುತ್ತಮ ನಟ ವಿಭಾಗದ ಪ್ರಶಸ್ತಿಗೆ ಅರ್ಹತೆ ಪಡೆದ ಕಾಂತಾರ ಯುವ ಭಾರತ ಸುದ್ದಿ ಬೆಂಗಳೂರು : ರಿಷಬ್ ಶೆಟ್ಟಿ ಅವರ ನಿರ್ದೇಶನದ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ಈ ಎರಡು ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿ (ಆಸ್ಕರ್‌)ಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಚಲನಚಿತ್ರ ಮುಖ್ಯ ನಾಮನಿರ್ದೇಶನಗಳಿಗೆ ಹೋಗಲು ಆಸ್ಕರ್ ಸದಸ್ಯರು ಮತ ಚಲಾಯಿಸಲು ಇದು ಅರ್ಹವಾಗಿದೆ. ಕಾಂತಾರ …

Read More »

ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ

ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ ಯುವ ಭಾರತ ಸುದ್ದಿ ಮಮದಾಪುರ : ಗೋಕಾಕ ತಾಲೂಕಿನ ಮಮದಾಪುರದ ಬಿ. ಸಿ. ಎಂ ವಿದ್ಯಾರ್ಥಿಗಳ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 22ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ರ. ವೀ …

Read More »

ಕರುನಾಡಿಗೆ ಮತ್ತೊಂದು ವಿಮಾನ ನಿಲ್ದಾಣ : ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಭಾಗ್ಯ !

ಕರುನಾಡಿಗೆ ಮತ್ತೊಂದು ವಿಮಾನ ನಿಲ್ದಾಣ : ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಭಾಗ್ಯ ! ಯುವ ಭಾರತ ಸುದ್ದಿ ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸೋಮವಾರ ತಿಳಿಸಿದ್ದಾರೆ. ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ …

Read More »

ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ

ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ ಯುವ ಭಾರತ ಸುದ್ದಿ ಹಾವೇರಿ : ಬೆಳಗಾವಿಯನ್ನು ಕರ್ನಾಟಕದ ಉಪ ರಾಜಧಾನಿಯಾಗಿ ಮಾಡಬೇಕು ಎಂದು ಸಾಹಿತಿ ಸ.ರಘುನಾಥ ಒತ್ತಾಯಿಸಿದ್ದಾರೆ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಗಡಿನಾಡು ಮತ್ತು ಹೊರನಾಡ ಕನ್ನಡಿಗರ ತಳಮಳಗಳು ಗೋಷ್ಠಿಯಲ್ಲಿ ಗಡಿಯಲ್ಲಿ ಭಾಷೆ- ಸೌಹಾರ್ದ ಸಾಧ್ಯತೆಗಳು ವಿಷಯ ಕುರಿತು ಮಾತನಾಡಿದರು. ಭಾಷೆ ಹಾಗೂ ಸಂಸ್ಕೃತಿ ಕುರಿತು ಸರ್ಕಾರ ಕಠಿಣ ನಿಲುವು …

Read More »

ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ

ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.‌ ಯಾದಾವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ‌, ಯಾದವಾಡ (ತಾ-ಮೂಡಲಗಿ): ಶಿಥಿಲಗೊಂಡಿದ್ದ ಯಾದವಾಡ ಪ್ರಾಥಮಿಕ …

Read More »