Breaking News

ಕರ್ನಾಟಕ

ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಭೋವಿ ಸಮಾಜವು ಕಾಯಕವನ್ನು ನಂಬಿದಂತ ಸಮಾಜ ಈ ಸಮುದಾಯದ ಯುವಕರನ್ನು ಸಂಘಟಿಸಿ ಸದೃಢ ಸಮಾಜ ಮಾಡುವ ಸಂಕಲ್ಪದೊಂದಿಗೆ ಭೋವಿ ಪ್ರೀಮಿಯರ್ ಕ್ರಿಕೆಟ್ ಟೂರ್ನಾಮೆಂಟವನ್ನು ಭೋವಿ ಜಗದ್ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆರಂಭಿಸಿದ ಈ ಪಂದ್ಯಾವಳಿ ಯಶಸ್ವಿಯಾಗಿ 5ನೇ ಆವೃತ್ತಿ ಆರಂಭಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ …

Read More »

ಮಂಡ್ಯದಲ್ಲಿ ಮುಂದಿನ 87 ನೇ ಅಖಿಲ ಭಾರತ ಕನ್ನಡ ‌ಸಾಹಿತ್ಯ ಸಮ್ಮೇಳನ

ಮಂಡ್ಯದಲ್ಲಿ ಮುಂದಿನ 87 ನೇ ಅಖಿಲ ಭಾರತ ಕನ್ನಡ ‌ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಹಾವೇರಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಆತಿಥ್ಯ ಒದಗಿಸಲಿದೆ. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ‌ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಅಧ್ಯಕ್ಷರು ಮುಂದಿನ ಸಾಹಿತ್ಯ ಸಮ್ಮೇಳನಕ್ಕೆ ಆತಿಥ್ಯ …

Read More »

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭೀಮಶಂಕರ ಬಿಸನಾಳಗೆ 2 ಪದಕ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭೀಮಶಂಕರ ಬಿಸನಾಳಗೆ 2 ಪದಕ ಯುವ ಭಾರತ ಸುದ್ದಿ ದೇವರಹಿಪ್ಪರಗಿ :        ನ್ಯಾಷನಲ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಅಂಡರ್-19,ಜ.7 ಮಧ್ಯಪ್ರದೇಶದಲ್ಲಿ ಜರುಗಿದ ಓಪನ್ ನ್ಯಾಷನಲ್ ಚಾಂಪಿಯನ್ ಶಿಪ್-2023ನಲ್ಲಿ ರಾಷ್ಟ್ರಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಹಾಗೂ 3000 ಮೀಟರ್ ಓಟದಲ್ಲಿ ಬಂಗಾರದ ಪದಕ ಗೆಲ್ಲುವ ಮೂಲಕ ರಾಜ್ಯ ಹಾಗೂ ಜಿಲ್ಲೆಗೆ ಹೆಸರು ತಂದಿದ್ದಾರೆ. ತಾಲೂಕಿನ ಪಡಗಾನೂರ ಗ್ರಾಮದ ಖ್ಯಾತ ಹಾಡ್ಕಿ …

Read More »

ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ !

ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಂತಿದೆ. ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಈ ಬಗ್ಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕೇಂದ್ರದಿಂದಲೂ ಹಸಿರು ನಿಶಾನೆ ಲಭಿಸುವ ಸಾಧ್ಯತೆ ಇದ್ದು ಮುಖ್ಯಮಂತ್ರಿ …

Read More »

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23 ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸ್ ನ ದಾಖಲಾತಿಗೆ ( B.Ed Course Admission 2023 ) ಸಂಬಂಧಿಸಿದಂತೆ ಸರ್ಕಾರಿ ಕೋಟಾದ ಸೀಟುಗಳ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 2022-23 ನೇ ಸಾಲಿನ ಬಿಇಡಿ …

Read More »

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …

Read More »

ಸಿಎಂ ತವರು ಜಿಲ್ಲೆಯಲ್ಲಿ ಇಂದಿನಿಂದ ಸಾಹಿತ್ಯ ಜಾತ್ರೆ ಸಂಭ್ರಮ

ಸಿಎಂ ತವರು ಜಿಲ್ಲೆಯಲ್ಲಿ ಇಂದಿನಿಂದ ಸಾಹಿತ್ಯ ಜಾತ್ರೆ ಸಂಭ್ರಮ ಯುವ ಭಾರತ ಸುದ್ದಿ , ಹಾವೇರಿ : 86 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಏಲಕ್ಕಿ ಕಂಪಿನ ಹಾವೇರಿ ಸಜ್ಜಾಗಿದೆ. ಜನವರಿ 6, 7, 8 ರಂದು ಕನ್ನಡ ನುಡಿ ಜಾತ್ರೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಡೀ ನಗರ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಆಗಿರುವುದರಿಂದ ಈ ಬಾರಿಯ ಕನ್ನಡ ಸಾಹಿತ್ಯ …

Read More »

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಸಾಹಿತಿಗಳ,ಕಲಾವಿದರ ಹೆಸರಿನಲ್ಲಿರುವ ಖಾಸಗಿ ಪ್ರತಿಷ್ಠಾನಗಳಿಗೆ ವಾರ್ಷಿಕ ಅನುದಾನನೀಡುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಭರವಸೆ ನೀಡಿದ್ದಾರೆ. ಕನ್ನಡ ಭವನದ ರಂಗಮಂದಿರ ಉದ್ಘಾಟನೆಗೆ ಆಗಮಿಸಿದ್ದ ಅವರನ್ನು ಸಾಹಿತಿಗಳು,ಕನ್ನಡ ಹೋರಾಟಗಾರರು ಭೆಟ್ಟಿಯಾಗಿ ಮನವಿ ಸಲ್ಲಿಸಿದಾಗ ಈ ಭರವಸೆ ನೀಡಿದರು. ಖ್ಯಾತನಾಮರಾದ ಏಣಗಿ ಬಾಳಪ್ಪ,ಕೃಷ್ಣಮೂರ್ತಿ ಪುರಾಣಿಕ, ಡಿ ಎಸ್.ಕರ್ಕಿ,ಎಸ್.ಡಿ.ಇಂಚಲ,ಬಿ.ಎ.ಸನದಿ ಮುಂತಾದವರ ಹೆಸರಿನಲ್ಲಿ ಅವರ …

Read More »

ಜನಾಂಗೀಯ ನಾಡಿ ಮಿಡಿತವೇ ಸಾಹಿತ್ಯ: ಸರ್ವಾಧ್ಯಕ್ಷ ಈರಣ್ಣ ಬೆಕಿನಾಳ

ಜನಾಂಗೀಯ ನಾಡಿ ಮಿಡಿತವೇ ಸಾಹಿತ್ಯ: ಸರ್ವಾಧ್ಯಕ್ಷ ಈರಣ್ಣ ಬೆಕಿನಾಳ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಸಾಹಿತ್ಯವೆಂದರೆ ಬರಿ ಪಾಂಡಿತ್ಯವಲ್ಲ. ಅದು ಜನಾಂಗೀಯ ನಾಡಿ ಮಿಡಿತ. ಜನರಾಡುವ ಭಾಷೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ತೋರಿಸುವ ಭಾಷೆಯ ಪ್ರತೀಕ ಹಾಗೂ ಸಂವೇದನಾಶೀಲ ಮಾಧ್ಯಮವಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಈರಣ್ಣ ಬೆಕಿನಾಳ ಹೇಳಿದರು. ತಾಲ್ಲೂಕಿನ ಮನಗೂಳಿಯ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣು ಮಕ್ಕಳ ಶಾಲೆ …

Read More »

ಭರದಿಂದ ಸಾಗಿದ ‘ವಿಜಯ ಪತಾಕೆ’

ಭರದಿಂದ ಸಾಗಿದ ‘ವಿಜಯ ಪತಾಕೆ’ ಯುವ ಭಾರತ ಸುದ್ದಿ ಬೆನಕನಕಟ್ಟಿ (ಧಾರವಾಡ): ‘ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್’ ಚಿತ್ರನಿರ್ಮಾಣ ಸಂಸ್ಥೆಯ ಅಡಿಯ ನಿರ್ಮಾಣಗೊಳ್ಳುತ್ತಿರುವ ‘ವಿಜಯಪತಾಕೆ’ ಕನ್ನಡ ಚಲನಚಿತ್ರದ ಚಿತ್ರೀಕರಣವು ಕಳೆದೊಂದು ವಾರದಿಂದ ಧಾರವಾಡ , ಬೆನಕನಕಟ್ಟಿ, ನಿಗದಿ ಸುತ್ತಮುತ್ತ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ. ಈಗಾಗಲೇ ಶೇಕಡಾ ೮೦ ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಾಗಲಕೋಟ ಜಿಲ್ಲೆಯ ಸಿದ್ದನಕೊ:ಳ್ಳದಲ್ಲೂ ಚಿತ್ರೀಕರಣ ನಡೆಸಿತ್ತು. ಸದ್ಯ ಮಾತಿನ ಭಾಗದ ಚಿತ್ರೀಕರಣವನ್ನು ಸಂಪೂರ್ಣ ಮುಗಿಸುತ್ತೇವೆ. …

Read More »