Breaking News

ಕರ್ನಾಟಕ

ಜಂಟಿ ಸುದ್ದಿಗೋಷ್ಠಿ ವಿಚಾರ ನನಗೆ ಗೊತ್ತಿಲ್ಲ. ಬಾಲಚಂದ್ರ ಜೊತೆಗೆ ಮಾತನಾಡುವೆ-ಶಾಸಕ ರಮೇಶ ಜಾರಕಿಹೊಳಿ.!

ಜಂಟಿ ಸುದ್ದಿಗೋಷ್ಠಿ ವಿಚಾರ ನನಗೆ ಗೊತ್ತಿಲ್ಲ. ಬಾಲಚಂದ್ರ ಜೊತೆಗೆ ಮಾತನಾಡುವೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ …

Read More »

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.!

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.! ಗೋಕಾಕ: ರಮೇಶ ಜಾರಕಿಹೊಳಿ ಅವರಿಗೆ ಮರಳಿ ಸಚಿವ ಸ್ಥಾನ ನೀಡುವಂತೆ ನಗರದ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಗುರುವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಬಹಳ ಅನ್ಯಾಯವಾಗಿದ್ದು, ಅವರು ಆರೋಪಮುಕ್ತರಾಗಲಿದ್ದಾರೆ. ಅವರಿಗಾದ ಅನ್ಯಾಯ ಸರಿಪಡಿಸಲು ಮುಖ್ಯಮಂತ್ರಿಗಳು ಮತ್ತೆ ಸಚಿವ ಸ್ಥಾನ ನೀಡಬೇಕು ಎಂದರು. ರಮೇಶ ಅವರ ಅನೇಕ ಅಭಿವೃದ್ಧಿ ಕಾರ್ಯಗಳು …

Read More »

ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ಮೇಲೆ ಫೈರಿಂಗ್ ಯತ್ನ!

ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ರಜಪೂತ್ ಮೇಲೆ ಫೈರಿಂಗ್ ಯತ್ನ! ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಲ, ಶಾಸಕ ಸತೀಶ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡನ ಮೇಲೆ ಫೈರಿಂಗ್ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ಧುಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ …

Read More »

ಗ್ರಾಪಂ ಚುನಾವಣೆ: ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ

ಗ್ರಾಪಂ ಚುನಾವಣೆ: ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ; ಬಳಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ   ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಾಯತ್ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, …

Read More »

5.15 ಲಕ್ಷ ರೂ.ಗೆ ಕಿಲಾರಿ ಹೋರಿ ಮಾರಾಟ!

5.15 ಲಕ್ಷ ರೂ.ಗೆ ಕಿಲಾರಿ ಹೋರಿ ಮಾರಾಟ!   ಯುವ ಭಾರತ ಸುದ್ದಿ, ಚಿಕ್ಕೋಡಿ: ಮನೆಯಲ್ಲಿ ಸಾಕಿ, ಬೆಳೆಸಿದ, ಕೃಷಿ ಚಟುವಟಿಕೆಯಲ್ಲಿ ರೈತನ ಹೆಗಲಿಗೆ ನಿಂತು ಕೆಲಸ ಮಾಡಿ ಬೆವರು ಸುರಿಸಿದ ತಮ್ಮ ಕಿಲಾರಿ ಹೋರಿ ದಾಖಲೆ ಬೆಲೆಗೆ ಮಾರಾಟವಾಗಿದ್ದಕ್ಕೆ ರೈತ ಖುಷಿಯಲ್ಲಿ ತೇಲಾಡುತ್ತಿದ್ದು, ಮನೆ ಮುಂದೆ ಮಂಟಪ ಹಾಕಿಸಿ‌ ಸುಮಂಗಲೆಯರಿಂದ ಆರತಿ ಬೆಳಗಿಸಿ, ತವರು ಮನೆಯಿಂದ ಮಗಳ ಕಳಿಸಿಕೊಡುವ ರೀತಿ ವಾದ್ಯಮೇಳಗಳೊಂದಿಗೆ ಮಹಾರಾಷ್ಟ್ರಕ್ಕೆ ಬಿಳ್ಕೋಟ್ಟರು. ಬೆಳಗಾವಿ ಜಿಲ್ಲೆಯ ರಾಯಬಾಗ …

Read More »

ಬೆಳಗಾವಿಯಿಂದ ಗೋಕಾಕ ಸ್ಮಶಾನಕ್ಕೆ ಸತೀಶ ಜಾರಕಿಹೊಳಿ ಶಿಪ್ಟ್!!

ಬೆಳಗಾವಿಯಿಂದ ಗೋಕಾಕ ಸ್ಮಶಾನಕ್ಕೆ ಶಾಸಕ ಸತೀಶ ಜಾರಕಿಹೊಳಿ ಶಿಪ್ಟ್!! ಯುವ ಭಾರತ ಸುದ್ದಿ, ಗೋಕಾಕ್: ಮೂಢನಂಬಿಕೆ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆ ಯಿಂದ‌ಪ್ರತಿ ವರ್ಷ ಡಿಸೆಂಬರ್ ೬ರಂದು ನಡೆಯುವ ಅಂಬೇಡ್ಕತ ಮಹಾಪರಿನಿರ್ವಾಣ ಕಾರ್ಯಕ್ರಮ ಬೆಳಗಾವಿ ಸ್ಮಶಾನದಿಂದ ಗೋಕಾಕ ಸ್ಮಶಾನಕ್ಕೆ ಸ್ಥಳಾಂತರಗೊಂಡಿದೆ. ಈ ವರ್ಷ ಡಿ. ೬ರಂದು‌ ನಡೆಯಲಿರುವ ಸ್ಮಶಾನದಲ್ಲಿಯ ಕಾರ್ಯಕ್ರಮ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಜನಸಮುದಾಯದಲ್ಲಿ …

Read More »

ಬೆಳಗಾವಿ ವಿಭಜನೆ ಆಗೋದು ಖಚಿತ: ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ ವಿಭಜನೆ ಆಗೋದು ಖಚಿತ: ಸಚಿವ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ …

Read More »

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ..!! ಯುವ ಭಾರತ ಸುದ್ದಿ ಬೆಳಗಾವಿ: ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು …

Read More »

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …

Read More »

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.29: ರಾಜ್ಯದಲ್ಲಿ ಕೊರೊನಾ ಸೊಂಕು ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ರಾಜ್ಯದಲ್ಲಿ ಇಂದು 92 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 279 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 3 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದುಬ2397 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌ . ಬೆಂಗಳೂರು ನಗರ -2270, …

Read More »