Breaking News

ಕರ್ನಾಟಕ

ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಿಶನ್2023 ಪ್ರಾರಂಭ.

ಕೆಪಿಸಿಸಿಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಿಶನ್2023 ಪ್ರಾರಂಭ ಬೆಳಗಾವಿ:ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ ಇವರ ಅಧ್ಯಕ್ಷತೆಯಲ್ಲಿ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮಂಚುಣಿ ಘಟಕಗಳಾದ, Sevadal, NSUI, Youth, SCn ST, Mahila ಮತ್ತು ಅಲ್ಪಸಂಖ್ಯಾತರ ಘಟಕಗಳ ರಾಜ್ಯ ಮಟ್ಟದ, ಜಿಲ್ಲಾ ಅಧ್ಯಕ್ಷರ, ಬ್ಲಾಕ್ ಅಧ್ಯಕ್ಷರ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಮುಂಬರುವ 2023 ರ ಚುಣಾವಣೆಗೆ ಪಕ್ಷವನ್ನು ತಳಮಟ್ಟದಿಂದ ಕ್ಯಾಡರ ಪದ್ಧತಿಯಲ್ಲಿ ಟ್ರೈನಿಂಗ್ …

Read More »

ಬೆಳಗಾವಿ: ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್‌ಡೌನ್

ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್‌ಡೌನ್ ಜಾರಿ ಬೆಳಗಾವಿ, ಜು.14: ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ 22.07.2020ರ ಬೆಳಿಗ್ಗೆ 5.00 ಗಂಟೆಯವರೆಗೆ 7 ದಿನಗಳ ಅವಧಿಯವರೆಗೆ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಲಾಕ್ ಡೌನ್ …

Read More »

ರಾಜ್ಯದಲ್ಲಿ 73 ಸಾವು: 2738 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 73 ಸಾವು: 2738 ಜನರಿಗೆ ಕೊರೊನಾ ಸೊಂಕು ಬೆಳಗಾವಿ.ಜು: 13: ರಾಜ್ಯದಲ್ಲಿ ಇಂದು ಸಹ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು, ಇಂದು ಸಹ ಕೊರೊನಾ ಸೋಂಕಿನಿಂದ 73 ಸಾವನ್ನಪ್ಪಿದ್ದರೆ, 2738 ಜನರಿಗೆ ಕೊರೊನಾ ಸೊಂಕು ತಗುಲಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು ತಗುಲಿದರೆ, ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ 9, ತಾಲೂಕಿನ ಕೃಷ್ಣ ಕಿತ್ತೂರು -1, ಕಿರಣಗಿ-1, ಬೆಳಗಾವಿ ನಗರದ …

Read More »

ರಾಜ್ಯದಲ್ಲಿ ಇಂದು 71 ಸಾವು: 2627 ಜನರಿಗೆ ಸೊಂಕು

ರಾಜ್ಯದಲ್ಲಿ ಇಂದು 71 ಸಾವು: 2627 ಜನರಿಗೆ ಸೊಂಕು ಬೆಳಗಾವಿ. ಜು: ಬೆಳಗಾವಿ ಜಿಲ್ಲೆಯಲ್ಲಿ ಮೂವರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 71 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 62 ವರ್ಷದ ಪುರುಷ, ಬೆಳಗಾವಿಯ ಶಿವಬಸವ ನಗರದ 80 ವರ್ಷದ ಮಹಿಳೆ ಮತ್ತು ವಿಜಯನಗರದ 57 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 2627 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಇಲ್ಲಿಯವರೆಗೆ ಒಟ್ಟು 38843 …

Read More »

ರಾಜ್ಯದಲ್ಲಿ 57 ಸಾವು: 2313 ಜನರಿಗೆ ಸೊಂಕು

ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 57 ಸಾವು: 2313 ಜನರಿಗೆ ಸೊಂಕು ಬೆಳಗಾವಿ. ಜು: 10: ರಾಜ್ಯದಲ್ಲಿ ಇಂದು ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ಇಂದು 2313 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು 33418 ಸೊಂಕಿತರ ಸಂಖ್ಯೆಕ್ಕೆ ಏರಿದೆ. ಇಂದು 1003 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 57 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 15 ಜನರಿಗೆ ಸೊಂಕು ತಗುಲಿದೆ. …

Read More »

14 ರಂದು ಕೆಎಲ್‌ಇ ಘಟಿಕೋತ್ಸವ

14 ರಂದು ಕೆಎಲ್‌ಇ ಘಟಿಕೋತ್ಸವ ಬೆಳಗಾವಿ: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್‌ (ಕೆಎಲ್‌ಇ ಸ್ವಾಯತ್ತ ) 10ನೇ ಘಟಿಕೋತ್ಸವ ಜು. 14ರಂದು ಬೆಳಗ್ಗೆ 11ಕ್ಕೆ ಜೆಎನ್‌ಎಂಸಿ ಆವರಣದಲ್ಲಿರುವ ಕೆಎಲ್‌ಇ ಸೆಂಟೇನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಕರೊನಾ ಸೋಂಕು ನಿಯಂತ್ರಣಕ್ಕಾಗಿ ಕೆಲವೇ ಗಣ್ಯರಿಗೆ ದೈಹಿಕ ಅಂತರ ಕಾಪಾಡಿ ಕೊಂಡು ಘಟಿಕೋತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ವಿಸಲಾಗಿದೆ. ಇನ್ನುಳಿದವರಿಗೆ ವೀಕ್ಷಣೆಗೆ ಅನುಕೂಲವಾಗುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ನೇರ​‍ ಪ್ರಸಾರ ಮಾಡಲು …

Read More »

ರಾಜ್ಯದಲ್ಲಿ 2062 ,ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 2062 ,ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು ಬೆಳಗಾವಿ.: ರಾಜ್ಯದಲ್ಲಿ ಬುಧವಾರದಂದು 2062 ಜನರಿಗೆ ಬೆಳಗಾವಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು 54 ಜನರು ಸೋಂಕಿನಿಂದ ಸಾವನ್ನೊ್ಪಿದ್ದಾರೆ. ರಾಜ್ಯದಲ್ಲಿ 778 ಜನರು ಅದರಂತೆ ಬೆಳಗಾವಿಯಲ್ಲಿ 29 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಬೆಳಗಾವಿಯ ಕಾಕತಿ-1, ಹನುಮಾನ ನಗರದಲ್ಲಿ -3, ಹಿಂಡಲಗಾ-1, ವಂಟಮೂರಿ ಕಾಲನಿ-1, ಭಾರತ ನಗರ-2, …

Read More »

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಮುಂದುವರಿದಿದ್ದು, ಕ್ಷೇತ್ರದ ಹಿಂಡಲಗಾ ಮತ್ತು ಶಾಹುನಗರಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಹಿಂಡಲಗಾ ಗ್ರಾಮದ ಮರಾಠಾ ಕಾಲೊನಿಯ ಜನರು ಬಹು ದಿನಗಳಿಂದ ಕಾಂಕ್ರಿಟ್ ರಸ್ತೆ ನಿರ್ಮಾಣದ ಬೇಡಿಕೆ ಇಟ್ಟಿದ್ದರು. ಚುನಾವಣೆಗೂ …

Read More »

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ ಬೆಳಗಾವಿ. ಜು.:7: ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ ಇಂದು 1498 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇಂದು 15 ಜನ ಸಾವನ್ನಪ್ಪಿದ್ದಾರೆ. ಬೆಳಗಾವಿ ನಗರದ ನಿಲಜಿ, ನೆಹರು ನಗರ, ಬೆಳಗುಂದಿ, ಸಹ್ಯಾದ್ರಿ ನಗರ, ರಾಮದುರ್ಗ ತಾಲೂಕಿನ ಸುರೇಬಾನ, ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ಇಬ್ಬರಿಗೆ, ಅಥಣಿ ಪಟ್ಟಣದಲ್ಲಿ 8 ಜನರಿಗೆ, ಅಥಣಿ ತಾಲೂಕಿನ ಕಾಗವಾಡದಲ್ಲಿ ಓರ್ವ, ನದಿಇಂಗಳಗಾಂವ ದಲ್ಲಿ …

Read More »

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ …

Read More »