Breaking News

ಕರ್ನಾಟಕ

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ …

Read More »

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !   ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹಲವು ಸಮೀಕ್ಷೆಗಳು ಇದೀಗ ಬಿಜೆಪಿಗೆ ವಿರುದ್ಧವಾಗಿವೆ. ಕಾಂಗ್ರೆಸ್ ಬಹುಮತ ಪಡೆಯಲಿವೆ ಎಂದು ಹೇಳಿವೆ. ಆದರೆ ತೆರೆಮರೆಯಲ್ಲಿ ಕರುನಾಡು ಗೆಲ್ಲಲು ಕಮಲ ಪಕ್ಷ ಚಾಣಕ್ಯ ನೀತಿ ಅನುಸರಿಸುತ್ತಿದೆ. ಅಮೆರಿಕದ ಪ್ರೈಮರಿ ಆಯ್ಕೆಯಲ್ಲಿ ಅನುಸರಿಸುವ ಅದೇ ಮಾದರಿಯನ್ನು ಕರ್ನಾಟಕದಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಬಳಸಲಾಗಿದೆ. ಕರ್ನಾಟಕದಲ್ಲಿ ಅಭ್ಯರ್ಥಿಗಳ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ !

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ ! ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ.10 ಮತದಾನ ಹಾಗೂ ಮೆ.13 ರಂದು ಮತ ಎಣಿಕೆ ನಡೆಯಲಿವೆ ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ …

Read More »

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇದೇ 31 ರಿಂದ ಎಸ್‌ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ತಯಾರಿಗಳನ್ನು ಪೂರ್ಣಗೊಳಿಸಿರುವುದಾಗಿ SSLC ಬೋರ್ಡ್ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ. ಇದರ ಜೊತೆಗೆ ಈ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10% …

Read More »

BIG BREAKING NEWS ಕರ್ನಾಟಕ ಚುನಾವಣೆ ಘೋಷಣೆ !

BIG BREAKING NEWS ಕರ್ನಾಟಕ ಚುನಾವಣೆ ಘೋಷಣೆ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ಚುನಾವಣೆ ಇಂದು ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ 24 ಕ್ಕೆ ಕರ್ನಾಟಕ ವಿಧಾನಸಭೆಯ ಅವಧಿ ಮುಕ್ತಾಯವಾಗುತ್ತಿದೆ. ಚುನಾವಣೆ ನಡೆಯಲಿದೆ. ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ …

Read More »

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಯುವ ಭಾರತ ಸುದ್ದಿ ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ …

Read More »

ಇಟಗಿ : ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ

ಇಟಗಿ : ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಯುವ ಭಾರತ ಸುದ್ದಿ ಇಟಗಿ : ಮನುಷ್ಯ ಜನ್ಮ ಶ್ರೇಷ್ಠವಾಗಿದ್ದರಿಂದ ಸನ್ಮಾರ್ಗ, ಸತ್ಕಾರ್ಯ, ಉತ್ತಮ ಸಂಸ್ಕಾರಗಳನ್ನು ಮರೆಯಬಾರದೆಂದು ಕಾದರವಳ್ಳಿಯ ಶ್ರೀ ಅದೃಶ್ಯಾನಂದಾಶ್ರಮ ಸೀಮಿಮಠಾಧೀಶ ಶ್ರೀ ಡಾ. ಪಾಲಾಕ್ಷ ಶಿವಯೋಗೀಶ್ವರರು ಹೇಳಿದರು. ಇಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮದ ಧರ್ಮಚಿಂತನಾ ಗೋಷ್ಠಿಯಲ್ಲಿ ಆಶೀರ್ವಚನ ನೀಡಿದರು. ಎಲ್ಲ ದೇಶಗಳಿಗಿಂತ ಭಾರತ ಧರ್ಮದಿಂದ ಶ್ರೇಷ್ಠವಾಗಿದೆ. ನಾವು ಧರ್ಮವನ್ನು …

Read More »

ಗದಗ ವಿವಿ ಘಟಿಕೋತ್ಸವ : ಬೆಳಗಾವಿ ಪರಿಸರವಾದಿ ಶಿವಾಜಿ ಕಾಗಣಿಕರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಗದಗ ವಿವಿ ಘಟಿಕೋತ್ಸವ : ಬೆಳಗಾವಿ ಪರಿಸರವಾದಿ ಶಿವಾಜಿ ಕಾಗಣಿಕರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಗದಗ ತಾಲೂಕಿನ ನಾಗಾವಿಯಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಬೆಳಗಾವಿಯ  ಕಟ್ಟಣಬಾವಿ ಗ್ರಾಮದ ಗಾಂಧಿವಾದಿ ಮತ್ತು ಹಿರಿಯ  ಸಾಮಾಜಿಕ ಕಾರ್ಯಕರ್ತ ಶಿವಾಜಿ ಕಾಗಣಿಕರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. …

Read More »

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ ಯುವ ಭಾರತ ಸುದ್ದಿ ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಪರೀಕ್ಷೆಗೆ …

Read More »

ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಯುವ ಭಾರತ ಸುದ್ದಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಾಳೆ, ಗುರುವಾರ(ಮಾರ್ಚ್‌ 9)ದಿಂದ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್​ 9- 29 ರವರೆಗೆ ದ್ವಿತೀಯ ಪರೀಕ್ಷೆಗಳು ನಡೆಯಲಿವೆ. ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ …

Read More »