Breaking News

ಕರ್ನಾಟಕ

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ!

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ! ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಕಾಂಗ್ರೇಸ್ ಪಕ್ಷ 6೦ವರ್ಷಗಳ ಆಡಳಿತ ಅವಧಿಯಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ೯ವರ್ಷಗಳ ಕಡಿಮೆ ಅವಧಿಯಲ್ಲಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು, ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ಯ ಹಮ್ಮಿಕೊಂಡಿದ್ದ ರೋಡ …

Read More »

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ!

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ೯೯೦ಕೋಟಿ ರೂಗಳ ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ. ಇಡಿ ಬೆಳಗಾವಿ ಜಿಲ್ಲೆಗೆ ೪೫೦೦ ಕೋಟಿಗೂ ಹೆಚ್ಚು ನೀರಾವರಿ ಯೋಜನೆಗಳನ್ನು ರಮೇಶ ಜಾರಕಿಹೊಳಿ ತಾವು ಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದು, …

Read More »

ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆ ಮಾತ್ರವಲ್ಲದೇ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಮಾದಕವಸ್ತುಗಳ ಮಾರಾಟ, ಸಾಗಾಣಿಕೆ ಹಾಗೂ ಸೇವನೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ(ಮಾ.4) ನಡೆದ ವಿವಿಧ ಇಲಾಖೆಗಳ ಸಮನ್ವಯ …

Read More »

ಸನಾತನ ಸಂಸ್ಕೃತಿ ಉತ್ಸವ ಯಶಸ್ವಿ

ಸನಾತನ ಸಂಸ್ಕೃತಿ ಉತ್ಸವ ಯಶಸ್ವಿ ಯುವ ಭಾರತ ಸುದ್ದಿ ಇಟಗಿ : ಮಕ್ಕಳಿಗೆ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ತಿಳಿಸಿಕೊಡುವ ಗುರುತರ ಜವಾಬ್ದಾರಿ ನಮ್ಮ ತಾಯಿಂದಿರ ಮೇಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ಯುವಕರಿಗಾಗಿ ನಡೆದ ಸನಾತನ ಸಂಸ್ಕೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇವು ಮುಂದಿನ ಜನಾಂಗಕ್ಕೆ ಸಾಗಬೇಕಾಗಿದೆ. ಖಾನಾಪುರ ತಾಲೂಕ ಹಿಂದೂಳಿದು …

Read More »

ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು

  ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು ಯುವ ಭಾರತ ಸುದ್ದಿ ಗೋಕಾಕ: ವಿಜಯ ಸಂಕಲ್ಪ ಯಾತ್ರೆ ನಿಮಿತ್ಯ ಮಾ.೦5ರಂದು ನಗರದ ಕೊಳವಿ ಹನುಮಾನ ದೇವಸ್ಥಾನದಿಂದ ಬಸವೇಶ್ವರ ವೃತ್ತದ ವರೆಗೆ ಬೃಹತ್ ರೋಡ ಶೋ ಜರುಲಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ. ಗೋಕಾಕ ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿಗೆ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ರೂ. 1,83,04,710/-ಗಳ ವೆಚ್ಚದಲ್ಲಿ ಸಮೂಹ ವಿಮೆಯನ್ನು ವಿದ್ಯಾರ್ಥಿಗಳ ಅಧ್ಯಯನ ಮತ್ತು ಭವಿಷ್ಯತ್ತಿನ ಜವಾಬ್ದಾರಿಗಾಗಿ ಮಾಡಿರುತ್ತದೆ. ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳ ಪಾಲಕರು ಈ ಸಮೂಹ ವಿಮೆಯ (ಅವಶ್ಯಕತೆಯಿದ್ದ ಪಕ್ಷದಲ್ಲಿ) ಲಾಭವನ್ನು …

Read More »

ಬಿಜೆಪಿಗೆ ರಾಮಕೃಷ್ಣ ಹೆಗಡೆ ಕುಟುಂಬದ ಕುಡಿ ಸೇರ್ಪಡೆ ?

ಬಿಜೆಪಿಗೆ ರಾಮಕೃಷ್ಣ ಹೆಗಡೆ ಕುಟುಂಬದ ಕುಡಿ ಸೇರ್ಪಡೆ ? ಯುವ ಭಾರತ ಸುದ್ದಿ ಕಾರವಾರ : ಈ ಹಿಂದೆ ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದ ಶಶಿಭೂಷಣ್, ಇದೀಗ ಬಿಜೆಪಿಯತ್ತ ಮುಖ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕಾಗಿವೆ. ಮಾಜಿ ಸಿಎಂ ದಿ.‌ರಾಮಕೃಷ್ಣ ಹೆಗಡೆ ಯವರ ಕುಟುಂಬದ ಕುಡಿ ಶಶಿಭೂಷಣ್ ಹೆಗಡೆ ಬಿಜೆಪಿಗೆ ಎಂಟ್ರಿ ಕೊಡಲಿದ್ದಾರೆ. ಈ ಬಾರಿ ಉತ್ತರಕನ್ನಡ ಜಿಲ್ಲೆಯ …

Read More »

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು ಯುವ ಭಾರತ ಸುದ್ದಿ ಹಾಸನ : ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೇಹಳ್ಳಿ‌ ಬಳಿ ಸಂಭವಿಸಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್‌ , ಲಕ್ಷ್ಮಿ …

Read More »

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು !

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು !   ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು.ಗುರುವಾರ ರಾತ್ರಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ …

Read More »

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಅಶೋಕ ಪೂಜಾರಿ ಅವರು ಪರಾಭವಗೊಂಡಿದ್ದು, ಸತತವಾಗಿ ಶಾಸಕ ರಮೇಶ ಜಾರಕಿಹೊಳಿ ಗೆಲವು ಸಾಧಿಸುತ್ತ ಬಂದಿದ್ದಾರೆ. ಕಾಂಗ್ರೇಸ್ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಕಾಂಗ್ರೇಸ್ ಪಕ್ಷದ ಟಿಕೇಟ ಆಕಾಂಕ್ಷಿ ಹಾಗೂ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಹೇಳಿದರು.                     …

Read More »