Breaking News

ಕರ್ನಾಟಕ

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ!

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ! ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ: ಅಂಗ ಎಂಬ ಶರೀರ ಹೊತ್ತ ಮನುಷ್ಯ ಅಂಹಕಾರ ಎಂಬ ಅ ಅಕ್ಷರದ ಅಡ್ಡ ಗೇರೆ ಅಳಿಸಿದರೆ ಲಿಂಗವಾಗುತ್ತೆದೆ. ಹಾಗೇ ಮನುಷ್ಯ ನಾನು ಅಂಬುವದು ತೊರೆದು ಬದುಕಬೇಕು. ಶಿವ ನಾಮಸ್ಮರಣೆ ಮಾಡುವುದರಿಂದ ಪರಮಾತ್ಮನ ಕೃಪೆಗೆ ಪಾತ್ರರಾಗುತ್ತೀರಿ ಎಂದು ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಹೇಳಿದರು. ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು …

Read More »

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಇಂದು ದೇಶ 75ವರ್ಷ ಬದುಕಿದ್ದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ ನೀಡಿರುವ ಸಂವಿಧಾನ ಸಾಕ್ಷಿಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ.ಡಿ.ಜೆ ಸಾಗರ ಬಣ) ಗ್ರಾಮ ಶಾಖೆ ಉದ್ಘಾಟನೆ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿ ಪ್ರತಿಷ್ಠಾಪನದ ಭೂಮಿ ಪೂಜೆ ಅಡಿಗಲ್ಲು ಸಮಾರಂಭ ನೇರವರಿಸಿ …

Read More »

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಂಗಳೂರು :             ಕರ್ನಾಟಕ ಏಕೀಕರಣದ ವೀರಾಗ್ರಣಿ ಡಾ.ಜಯದೇವತಾಯಿ ಲಿಗಾಡೆ ಅವರ ಹೆಸರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿನಾಡ ಚೇತನ ಪ್ರಶಸ್ತಿಯನ್ನು ಗುರುವಾರ ಬಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾಾನ ಮಾಡಿದರು. ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಚಂದ್ರಶೇಖರ ಕಂಬಾರ, ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, …

Read More »

ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ!

ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ!   ಯುವ ಭಾರತ ಸುದ್ದಿ ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಸಮುದಾಯ ಬಾನುಲಿ ಮತ್ತು ಖಾಸಗಿ ಎಫ್‌ಎಂ ಚಾನೆಲ್‌ಗಳು ಎಲ್ಲ ನಗರಗಳಲ್ಲೂ ಕಾರ್ಯನಿರ್ವಹಿಸುತ್ತಿವೆ. ಆ ಕಾರಣದಿಂದ ಬಾನುಲಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅನೇಕ ನವ ಪ್ರತಿಭೆಗಳ ಅವಶ್ಯಕತೆಯಿದೆ. ಹಾಗಾಗಿ ಉದ್ಯೋಗ ಪಡೆಯಲು ಬಾನುಲಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಜೆಎಂಸಿ ವಿಭಾಗದ ಡಾ.ಸಂಜಯ ಮಾಲಗತ್ತಿ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ !

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ ! ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ:                       ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಖಾನಾಪುರ ಬಿಜೆಪಿ ನಾಯಕ ವಿಠ್ಠಲ ಹಲಗೇಕರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿಯಾಗಿ ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು …

Read More »

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು :    ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ …

Read More »

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣಗಳು

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣ ಯುವ ಭಾರತ ಸು ಬೆಂಗಳೂರು :  ನಿನ್ನೆ ಜನೇವರಿ 25,2023 ರಂದು ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೇರಿದ್ದ ನೆರೆಯ ಆರು ರಾಜ್ಯಗಳ ಕನ್ನಡದ ಪ್ರಮುಖರ ಸಭೆಯು ನಿಜಕ್ಕೂ ಅತ್ಯಂತ ಅಪರೂಪದ ಸಭೆ. ಬಹುಶಃ ಹಿಂದೆ ಯಾವಾಗಲೂ ಇಂಥ ಸಭೆ ನಡೆದಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷದ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಜತ್ತ …

Read More »

ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ

ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ ಯುವ ಭಾರತ ಸುದ್ದಿ ಬೆಂಗಳೂರು : ಹೊರನಾಡು ಕನ್ನಡಿಗರು ಎದುರಿಸುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಮಸ್ಯೆಗಳನ್ನು ಚರ್ಚಿಸಲು ಇಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನೆರೆಯ ಆರು ರಾಜ್ಯಗಳ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಭೆಯಲ್ಲಿ ಮಹಾರಾಷ್ಟ್ರ, ಗೋವೆ,ಆಂಧ್ರಪ್ರದೇಶ,ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಸುಮಾರು 50 …

Read More »

ಸುಭಾಷ್ ಚಂದ್ರ ಬೋಸ್ ಒಬ್ಬ ರಾಷ್ಟ್ರವಾದಿಗಳಾಗಿದ್ದರು: ಶಂಕರಗೌಡ ಬಿರಾದಾರ್

ಸುಭಾಷ್ ಚಂದ್ರ ಬೋಸ್ ಒಬ್ಬ ರಾಷ್ಟ್ರವಾದಿಗಳಾಗಿದ್ದರು: ಶಂಕರಗೌಡ ಬಿರಾದಾರ್ ಯುವ ಭಾರತ ಸುದ್ದಿ ಬಸವನಬಾಗೇವಾಡಿ :      ನೇತಾಜಿ ಸುಭಾಷ್ ಚಂದ್ರ ಬೋಸ್ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿಯಾಗಿದ್ದು ಭಾರತ ಕಡೆಗೆ ಅವರ ದೇಶಭಕ್ತಿಯು ಅನೇಕ ಭಾರತೀಯರ ಹೃದಯದಲ್ಲಿ ಒಂದು ಗುರುತು ಬಿಟ್ಟಿದೆ ನೇತಾಜಿಯವರು ಸ್ವಾತಂತ್ರ್ಯಗೋಸ್ಕರ ಆಜಾದ ಹಿಂದೆ ಪೌಜ್ ಎಂಬ ಸೈನ್ಯವನ್ನು ಕಟ್ಟಿದ ಧೀಮಂತ ನಾಯಕ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಅವರು …

Read More »

ಬಸವನಬಾಗೇವಾಡಿ : ಮಹಾಯೋಗಿ ವೇಮನ ಮಹರ್ಷಿ ಜಯಂತಿ

ಬಸವನಬಾಗೇವಾಡಿ : ಮಹಾಯೋಗಿ ಮಹರ್ಷಿ ಜಯಂತಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ :    ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಗುರುವಾರ ಮಹಾಯೋಗಿ ವೇಮನ ಮಹರ್ಷಿಯ ಜಯಂತಿಯನ್ನು ಆಚರಿಸಲಾಯಿತು. ಮಹಾಯೋಗಿ ವೇಮನ ಮಹರ್ಷಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ ದುಂಡಪ್ಪ ಕೋಮಾರ, ಸಮಾಜ ಕಲ್ಯಾಣ ಇಲಾಖೆಯ ಅಽಕಾರಿ ಭವಾನಿ ಪಾಟೀಲ, ಶಿರಸ್ತೇದಾರರಾದ ಎಂ.ಡಿ.ಬಳಗಾನೂರ, ಎಸ್.ಡಿ.ಬಿಜಾಪುರ, ಮುಖಂಡರಾದ ರಮೇಶ ಸೂಳಿಬಾವಿ,ಶ್ರೀಶೈಲ ಹೊಸಳ್ಳಿ,ಸ್ವರೂಪರಾಣಿ ಬಿಂಜಲಬಾವಿ,, ಸುರೇಶ ದೇಸಾಯಿ, ಸಂಗಮೇಶ …

Read More »