Breaking News

ಗೋಕಾಕ

ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುತ್ತಿದ್ದಾರೆ.-ಅಮರನಾಥ ಜಾರಕಿಹೊಳಿ.!

ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುತ್ತಿದ್ದಾರೆ.-ಅಮರನಾಥ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಕಾರ್ಯಪ್ರವೃತ್ತರಾಗುತ್ತಿದ್ದಾರೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಜುರಾದ ೩೧ಕೋಟಿ ರೂಗಳ ಕಾಮಗಾರಿಗಳಿಗೆÀ ಚಾಲನೆ ನೀಡಿ ಮಾತನಾಡುತ್ತಿದ್ದರು. ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡಲು ಶಾಸಕರು …

Read More »

ದಿ.28ರಂದು ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಆಗಮನ.!

ದಿ.28 ರಂದು ಬಿಜೆಪಿ ಜನಸ್ಫಂಧನ ಕಾರ್ಯಕ್ರಮ ಗೋಕಾಕ ನಗರದಲ್ಲಿ.! ಗೋಕಾಕ: ಬಿಜೆಪಿ ಪಕ್ಷ ರಾಜ್ಯದ ೧೫೦ ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿ, ಜನಸ್ಫಂಧನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೆ ದಿ.28 ರಂದು ಗೋಕಾಕ ಮತಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರ ನೇತ್ರತ್ವದಲ್ಲಿ ಜನಸ್ಫಂಧನ ಕಾರ್ಯಕ್ರಮ ಜರುಗಲಿದೆ ಎಂದು ಹಿಂದುಳಿದ ವರ್ಗಗಳ ರಾಷ್ಟಿçÃಯ ಕಾರ್ಯಕಾರಿಣಿ ಸಮಿತಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಅವರು, ಸೋಮವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಬಿಜೆಪಿ …

Read More »

ಪ್ರಧಾನಿಯವರ ಜನ್ಮದಿನದ ಅಂಗವಾಗಿ ೧೫ದಿನಗಳ ವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ-ರಾಜೇಂದ್ರ ಗೌಡಪ್ಪಗೋಳ.!

ಪ್ರಧಾನಿಯವರ ಜನ್ಮದಿನದ ಅಂಗವಾಗಿ ೧೫ದಿನಗಳ ವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಸೆಪ್ಟೆಂಬರ ದಿ.17 ರಿಂದ ಅಕ್ಟೋಬರ 2ರ ವರೆಗೆ ಬಿಜೆಪಿ ಪಕ್ಷ ಸೇವಾ ಪಾಕ್ಷಿಕ ಸೇವೆಗಾಗಿ ಹದಿನೈದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಗೋಕಾಕ …

Read More »

ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ.!

ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ೭೨ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿAದ ಸೇವಾ ಪಾಕ್ಷಿಕ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ನಾಯಕ, ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ …

Read More »

ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ.-ರಾಜೇಂದ್ರ ಗೌಡಪ್ಪಗೋಳ.!

ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ.-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ನಿಜವಾದ ನಾಯಕ ತನ್ನ ಮುಂದಿರುವ ಜನರನ್ನು ಮುಂದೆ ಕರೆದೊಯ್ಯಲು ಒಂದು ಬಲವಾದ ದೃಷ್ಟಿ ಹೊಂದಿರಬೇಕು ಪ್ರಧಾನಮಂತ್ರಿ ನರೇಂದ್ರ ಮೋದಿಯವರಲ್ಲಿ ಆ ದೃಷ್ಟಿಕೋನವಿದೆ ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶನಿವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿAದ ಸೇವಾ ಪಾಕ್ಷೀಕ ಕಾರ್ಯಕ್ರಮದಡಿ ಪ್ರಧಾನಿ ನರೇಂದ್ರ …

Read More »

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವು.!

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವು.! ಗೋಕಾಕ: ಬುಧವಾರದಂದು ರಾತ್ರಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ಗೋಕಾಕ ನಗರದಿಂದ ಚಿಕ್ಕನಂದಿಗೆ ಹೋಗುತ್ತಿರುವ ಬೈಕ್ ಸವಾರ ಮತ್ತು ಉಡುಪಿಯಿಂದ ಗೋಕಾಕ ನಗರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಬೈಕ್ ಸವಾರ ಚಿಕ್ಕನಂದಿ ಗ್ರಾಮದ ರೇವಪ್ಪ ಬಣವಿ …

Read More »

ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.!

ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.! ಗೋಕಾಕ: ನಗರದ ಪಶು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಗುರುವಾರದಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಚಾಲನೆ ನೀಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕಮತ ಮಾತನಾಡಿ, ರೇಬೀಸ್ ರೋಗ ಪ್ರಾಣಿ ಜನ್ಯರೋಗವಾಗಿದ್ದು, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಇದಕ್ಕೆ ಚಿಕಿತ್ಸೆ ಇರುವದಿಲ್ಲ. ಕಾರಣ ರೋಗ ನಿಯಂತ್ರಣಕ್ಕಾಗಿ ಎಲ್ಲರು ತಮ್ಮ ಶ್ವಾನಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು. …

Read More »

ದೇಶದ ಅಭಿವೃದ್ಧಿಯಲ್ಲಿ ಇಂಜನೀಯರರ ಸೇವೆ ಅಮೂಲ್ಯವಾಗಿದೆ-ಶಿವಾನಂದ ಹಿರೇಮಠ.!

ದೇಶದ ಅಭಿವೃದ್ಧಿಯಲ್ಲಿ ಇಂಜನೀಯರರ ಸೇವೆ ಅಮೂಲ್ಯವಾಗಿದೆ-ಶಿವಾನಂದ ಹಿರೇಮಠ.! ಗೋಕಾಕ: ದೇಶದ ಅಭಿವೃದ್ಧಿಯಲ್ಲಿ ರೈತರು, ಸೈನಿಕರಂತೆ ಇಂಜನೀಯರರ ಸೇವೆ ಅಮೂಲ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಗೋಕಾಕ ಇಂಜನೀರ‍್ಸ ಅಸೋಶಿಯೇಷನ್ ವತಿಯಿಂದ ಸರ್ ಎಮ್ ವಿಶ್ವೇಶ್ವರಯ್ಯಾ ಜನ್ಮದಿನಾಚರಣೆಯ ನಿಮಿತ್ಯ ಹಮ್ಮಿಕೊಂಡ ಇಂಜನೀರ‍್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವದರ ಜತೆಗೆ ನಗರದ ಸೌಂದರ್ಯಿಕರಣದಲ್ಲೂ ಅವರ …

Read More »

ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.!

ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.! ಗೋಕಾಕ: ದಿ.ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬುಧವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಭೀಮಶಿ ಜಾರಕಿಹೊಳಿ ಅವರು …

Read More »

ವಿದ್ಯುತ ತಗುಲಿ ಯುವಕ ಸಾವು.!

ವಿದ್ಯುತ ತಗುಲಿ ಯುವಕ ಸಾವು.! ಗೋಕಾಕ: ತಾಲೂಕಿನ ಗಿಳಿ ಹೊಸೂರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ೨೫ ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಕಣ್ಣಪ್ಪ ಭೋವಿ ಎಂದು ಗುರುತಿಸಲಾಗಿದೆ. ಯುವಕ ಕಣ್ಣಪ್ಪ ಜಮೀನು ಕೇಲಸದಲ್ಲಿದ್ದಾಗ ಈ ದುರ್ಘಟನೆ ಜರುಗಿದೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಢಾಯಿಸಿರುವ ಪೋಲಿಸರು ತನಿಖೆ ನಡೆಸಿದ್ದಾರೆ.

Read More »