Breaking News

ಗೋಕಾಕ

ಮನೆಗಳ್ಳನ ಹೆಡೆಮೂರಿಕಟ್ಟಿದ ಸಿಪಿಐ ಗೋಪಾಲ ರಾಠೋಡ ಟೀಮ್.!

ಮನೆಗಳ್ಳನ ಹೆಡೆಮೂರಿಕಟ್ಟಿದ ಸಿಪಿಐ ಗೋಪಾಲ ರಾಠೋಡ ಟೀಮ್.! ಗೋಕಾಕ: ಕಳೆದ ಕೆಲ ತಿಂಗಳ ಹಿಂದೆ ಮನೆಗಳ ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಸ್ಥಳೀಯ ಸಿಪಿಐ ಗೋಪಾಲ ರಾಠೋಡ ನೇತ್ರತ್ವದ ತಂಡ ಓರ್ವ ಕಳ್ಳನನ್ನು ಬಂಧಿಸಲು ಯಶಸ್ವಿಯಾಗಿದ್ದು, ಇನ್ನೊರ್ವ ಆರೋಪಿತನಿಗಾಗಿ ಜಾಲ ಬೀಸಿದ್ದಾರೆ. ಕಳೆದ ಮಾರ್ಚ ತಿಂಗಳಲ್ಲಿ ಲಕ್ಷಿö್ಮÃ ಬಡಾವಣೆ ಮತ್ತು ತಿಂಗಳಲ್ಲಿ ಆಶ್ರಯ ಬಡಾವಣೆಯ ಪ್ರತ್ಯೇಕ ಒಂದೊ0ದು ಮನೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ ನಗರದ ಒಂದು ಮನೆಯಲ್ಲಿ ಬಂಗಾರ ಮತ್ತು …

Read More »

ನೂತನ ಸರ್ವಿಸ್ ಫ್ರಾಂಚೈಸಿ ಉದ್ಘಾಟಿಸಿದ ಲಖನ್ ಜಾರಕಿಹೊಳಿ.!

ನೂತನ ಸರ್ವಿಸ್ ಫ್ರಾಂಚೈಸಿ ಉದ್ಘಾಟಿಸಿದ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಎಪಿಎಮ್‌ಸಿ ರಸ್ತೆಯಲ್ಲಿ ನೂತನವಾಗಿ ಸ್ಪೀಡ್ ಪೋರ್ಸ ಮಲ್ಟಿ ಬ್ರಾö್ಯಂಡ್ ಟೂ ವ್ಹೀಲರ್ ಸರ್ವಿಸ್ ಫ್ರಾಂಚೈಸಿಯನ್ನು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಕಿಶೋರ ಭಟ್, ಮಾಲಿಕರಾದ ಸಲ್ಮಾನಖಾನ ಪಠಾಣ ಸೇರಿದಂತೆ ಇನ್ನಿತರರು ಇದ್ದರು.

Read More »

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.!

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ, ಅವರ ಉಜ್ವಲ ಭವಿಷ್ಯಕ್ಕಾಗಿ ಶಾಸಕರಾದ ರಮೇಶ ಜಾರಕಿಹೊಳಿ ಶ್ರಮಿಸುತ್ತಿದ್ದಾರೆ ಎಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಸರಕಾರಿ ಹೊಸ ಮಾಧ್ಯಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ೪ ಶಾಲಾ ಕೋಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. ತಾಲೂಕಿನ ವಿದ್ಯಾರ್ಥಿಗಳು ರಾಜ್ಯ …

Read More »

ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿsಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ-ಜಯಾನಂದ ಹುಣಚ್ಯಾಳ.!

ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿsಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ-ಜಯಾನಂದ ಹುಣಚ್ಯಾಳ.! ಗೋಕಾಕ: ಆಧುನಿಕತೆಯ ಅಬ್ಬರದ ಮಧ್ಯೆಯೂ ನಡೆಯುವ ಜಾತ್ರೆ, ಮಹಾತ್ಮರ ಜಯಂತಿಗಳು ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಹೇಳಿದರು. ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಇಸ್ಕಾನ ಸಂತ್ಸAಗ ಸಮೀತಿ ಗೋಕಾಕ ಇವರ ಸಹಯೋಗದಲ್ಲಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬರೂ …

Read More »

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!  ಯುವ ಭಾರತ ಸುದ್ದಿ  ಗೋಕಾಕ: ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸದಾನಂದ ಕಲಾಲ, ವಿದ್ಯಾಧರ ನಾಯಕ, ಕಾಶೀಮ ಮುಜಾವರ, ಅಶೋಕ ಈಳಿಗೇರ, ಪ್ರವೀಣ ಬಡಲಕ್ಕನವರ, ರಾಮಚಂದ್ರ ಬಡೆಪ್ಪಗೋಳ, ಫಯಾಜ ಜಮಖಂಡಿ, ಬಸವರಾಜ ಹಾವಗಾರ, ಇರ್ಶಾಧ ದೇಶನೂರ, ಕರೇಪ್ಪ ಬೆಣಚಿನಮರ್ಡಿ, ಗುರುನಾಥ …

Read More »

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!  ಯುವ ಭಾರತ ಸುದ್ದಿ ಗೋಕಾಕ: ಸ್ವಾತಂತ್ರ್ಯ ದ ಅಮೃತ ಮಹೋತ್ಸವ ನಿಮಿತ್ಯವಾಗಿ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನೆರೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರದ ಜೊತೆಗೆ ಸಿಹಿ ವ್ಯವಸ್ಥೆ ಮಾಡಲಾಗಿತ್ತು. ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ವಿಧಾನ …

Read More »

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.!

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರö್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‌ಎಸ್‌ಎಫ್‌ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ‍್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರಾö್ಯಕ್ಟರ್ …

Read More »

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.!

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.! ಗೋಕಾಕ: ಉಪ್ಪಾರ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜ ಭಾಂದವರು ಸಂಘಟಿತರಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಂಘಟಿತರಾಗುವ ಅವಶ್ಯಕತೆ ಇದ್ದು, ಸಮಾಜ ಭಾಂಧವರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಮುಖಂಡ ಎಸ್ ಎಮ್ ಹತ್ತಿಕಟಗಿ ಹೇಳಿದರು. ಅವರು, ನಗರದ ಉಪ್ಪಾರಗಲ್ಲಿಯ ಶ್ರೀ ಭಗೀರಥ ಕಲ್ಯಾಣ ಮಂಟಪದಲ್ಲಿ ನಡೆದ ಉಪ್ಪಾರ ಸಮಾಜದ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.!

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿಯಲ್ಲಿ ಗೋಕಾಕ ಮತಕ್ಷೇತ್ರದ71916 ರೈತ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2ಸಾವಿರ ರೂಗಳಂತೆ ಒಂದು ವರ್ಷಕ್ಕೆ 6ಸಾವಿರ ರೂಪಾಯಿ ವಿತರಿಸಲಾಗುತ್ತಿದ್ದು, ಕೇಂದ್ರ ಸರಕಾರದಿಂದ 130ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದಿಂದ 71ಕೋಟಿ ರೂಪಾಯಿ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗುತ್ತಿವೆ ಎಂದು ಶಾಸಕ ರಮೇಶ …

Read More »

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.!

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.! ಗೋಕಾಕ: ಸ್ವಾತಂತ್ರö್ಯದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡ ಬೈಕ್ ರ‍್ಯಾಲಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಪುತ್ರ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗವಹಿಸಿದರು. ತಾಲೂಕಿನ ಬೆÀಣಚಿನಮರಡಿ ಗ್ರಾಮದಿಂದ ಪ್ರಾರಂಭವಾದ ಬೈಕ್ ರ‍್ಯಾಲಿ ಗೋಕಾಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಗರದ ಬಿಜೆಪಿ ಕಚೇರಿಯಲ್ಲಿ ಮುಕ್ತಾಯಗೊಂಡಿತು. ಬೈಕ ರ‍್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು, ಅಮರನಾಥ …

Read More »