Breaking News

ಗೋಕಾಕ

ದಿ.14 ರಂದು ಉಪ್ಪಾರ ಸಮಾಜ ಸಭೆ-ಮುಖಂಡ ಕುಶಾಲ ಗುಡೇನ್ನವರ.!

ದಿ.14 ರಂದು ಉಪ್ಪಾರ ಸಮಾಜ ಸಭೆ-ಮುಖಂಡ ಕುಶಾಲ ಗುಡೇನ್ನವರ.! ಯುವ ಭಾರತ ಸುದ್ದಿ   ಗೋಕಾಕ: ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಸಭೆಯನ್ನು ಇದೆ ದಿ.14 ರಂದು ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಹಾಗೂ ನ್ಯಾಯವಾದಿ ಕುಶಾಲ ಗುಡೇನ್ನವರ ತಿಳಿಸಿದ್ದಾರೆ. ರವಿವಾರದಂದು ಬೆಳಿಗ್ಗೆ 11ಗಂಟೆಗೆ ನಗರದ ಉಪ್ಪಾರ ಗಲ್ಲಿಯ ಶ್ರೀ ಭಗೀರಥ ಸಭಾ ಭವನದಲ್ಲಿ ಜರುಗಲಿದ್ದು. ತಾಲೂಕಿನ ಉಪ್ಪಾರ ಸಮಾಜದ ಸಂಘಟನಾತ್ಮಕ ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವದು. …

Read More »

ಜೂಜಾಟ ೧೨ಜನರ ಬಂಧನ, ಒರ್ವ ಆರೋಪಿ ಪರಾರಿ ಪೋಲಿಸರ ಭರ್ಜರಿ ಭೇಟೆ.!

ಜೂಜಾಟ ೧೨ಜನರ ಬಂಧನ, ಒರ್ವ ಆರೋಪಿ ಪರಾರಿ ಪೋಲಿಸರ ಭರ್ಜರಿ ಭೇಟೆ.! ಗೋಕಾಕ: ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದವರ ಮೇಲೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ೧೨ ಜನರನ್ನು ವಶಕ್ಕೆ ಪಡೆದುಕೊಂಡಿದ್ದು ಒರ್ವ ಆರೋಪಿ ಪರಾರಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಶುಕ್ರವಾರದಂದು ತಾಲೂಕಿನ ಕೊಣ್ಣೂರು ಪಟ್ಟಣದ ರಸ್ತೆಯ ಪಕ್ಕದಲ್ಲಿ ದಾಳಿ ನಡೆಸಿದ ಪೊಲೀಸರು, ಇಸ್ಪೀಟ್ ಆಟದಲ್ಲಿ ತೋಡಗಿದ್ದ ಆನಂದ ಸಿದ್ದಪ್ಪ ಕಾಂಬಳೆ, ರಮೇಶ ಹಣಮಂತ ಪೂಜೇರಿ, ಶ್ರೀಕಾಂತ …

Read More »

4ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ.!

4ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ.! ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೋಳಿ ಅಭಿಮಾನಿ ಬಳಗ, ಯುವ ಚಿತ್ರ ಕಲಾವಿದರ ಪ್ರತಿಷ್ಠಾನ (ರಿ)ಗೋಕಾಕ ಇವರ ಸಂಯುಕ್ತಾಶ್ರದಲ್ಲಿ ೪ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ನಗರದ ಸಮುದಾಯ ಭವನದಲ್ಲಿ ನಡೆಯಿತು. ಕಲಾವಿದ ಮಹಾನಿಂಗ ಹೊಸಕೋಟಿ ಅವರು ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ತಾವುಗಳು ವೇಗವಾಗಿ …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.!

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.! ಗೋಕಾಕ: ಗೋಕಾಕ ಕ್ಷೇತ್ರಕ್ಕೆ ಗುಡಿಸಲು ಮುಕ್ತ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರಾಗಿವೆ ಎಂದು ಮಮದಾಪೂ ಗ್ರಾಪಂ ಸದಸ್ಯ ಹಾಗೂ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ತಿಳಿಸಿದ್ದಾರೆ. ಈಗಾಗಲೇ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಗಳಲ್ಲಿ ಕಡು ಬಡವರನ್ನು ಗುರುತಿಸಿ ಶಾಸಕ ರಮೇಶ ಜಾರಕಿಹೊಳಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.!

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.! ಗೋಕಾಕ: ೨೦೦೪ ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ ೩ ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್‌ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು-ಶಾಸಕ ರಮೇಶ ಜಾರಕಿಹೊಳಿ.!

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳಲ್ಲಿ ಪ್ರವಾಹ ಹೆಚ್ಚಾಗುವ ಸಂಭವವಿದ್ದು, ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಸಂಭವನೀಯ ಪ್ರವಾಹ ಕುರಿತು ಕರೇದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಶ್ಚಿಮ ಘಟ್ಟಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹಿಡಿಕಲ್ ಜಲಾಶಯ ನೀರಿನ ಮಟ್ಟವನ್ನು ಅರಿತು ಪ್ರವಾಹ …

Read More »

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.!

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.! ಗೋಕಾಕ: ತಾಲೂಕಿನ ಶಿವಾಪೂರ (ಕೊ) ಗ್ರಾಮದ ಹುತಾತ್ಮ ಯೋಧ ದಿ. ಮಂಜುನಾಥ ಅಣ್ಣಪ್ಪ ಗೌಡನವರ ಅವರ ಪುತ್ಥಳಿಯನ್ನು ಸಾವಳಗಿಯ ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಅನಾವರಣಗೊಳಿಸಿದರು. ಹುತಾತ್ಮ ವೀರ ಯೋಧ ದಿ.ಮಂಜುನಾಥ ಅಣ್ಣಪ್ಪಾ ಗೌಡನವರ ೪ನೇ ಇಂಜನೀಯರಿAಗ್ ರೇಜಿಮೆಂಟ್‌ನಲ್ಲಿ ಹವಾಲ್ದಾರನಾಗಿ ಅರುಣಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಪರ್ವತ ಕುಸಸಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಗುಬ್ಬಲಗುಡ್ಡದ ಶ್ರೀ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಜಿ, ಕುಂದರಗಿಯ ಶ್ರೀ ಅಮರಸಿದ್ಧೇಶ್ವರ …

Read More »

ರೈತರು ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು.- ಶಾಸಕ ರಮೇಶ್ ಜಾರಕಿಹೊಳಿ.!

ರೈತರು ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು.- ಶಾಸಕ ರಮೇಶ್ ಜಾರಕಿಹೊಳಿ.! ಗೋಕಾಕ: ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ …

Read More »

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.!

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.! ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು, ಗುರುವಾರದಂದು ನಗರದ ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ …

Read More »

ಬಾಲಚಂದ್ರ ಜಾರಕಿಹೊಳಿ ಅವರ ಉಸ್ತುವಾರಿಯಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ.!

ಬಾಲಚಂದ್ರ ಜಾರಕಿಹೊಳಿ ಅವರ ಉಸ್ತುವಾರಿಯಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ.! ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ …

Read More »