Breaking News

ಗೋಕಾಕ

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ ಗೋಕಾಕ: ಗೋಕಾಕ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಆಯೋಜಿಸಿದಲಾದ ರಸಮಂಜರಿ ಕಾರ್ಯಕ್ರಮವನ್ನು ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ ಚಾಲನೆ ನೀಡಿದರು. ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾರ್ಗದರ್ಶನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಸಾಂಸ್ಕೃತಿಕ ಪ್ರಕೋಷ್ಠದಿಂದ ಜರುಗಿದ ರಸಮಂಜರಿ ಕಾರ್ಯಕ್ರಮದಲ್ಲಿ ಮಧುರ ಸಂಗೀತ ಬಳಗದ ಮಂಜುನಾಥ ಹುಡೇದ, ಜಯಶ್ರೀ ನಾಯ್ಕ …

Read More »

ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಇಲ್ಲಿಯ ಕಿಲ್ಲಾ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆಯೋಜಿಸಲಾದ ಲೋಕಕಲ್ಯಾಣಕ್ಕಾಗಿ ನವಗ್ರಹ ಮಹಾಯಾಗ ಮತ್ತು ಶ್ರೀ ಸತ್ಯನಾರಾಯಣ ಮಹಾಪೂಜೆ ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಆಶೀರ್ವಾಧ ಪಡೆದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಬಜರಂಗದಳ ಮುಖಂಡ ಸದಾಶಿವ ಗುದಗಗೋಳ, ಶ್ರೀರಂಗ …

Read More »

ಜಾರಕಿಹೊಳಿಯನ್ನ ವಿಶ್ವನಾಥನನ್ನ ಯಾರು ತುಳಿಯಲು ಸಾಧ್ಯವಿಲ್ಲ-ಎಚ್ ವಿಶ್ವನಾಥ.!

ಜಾರಕಿಹೊಳಿಯನ್ನ ವಿಶ್ವನಾಥನನ್ನ ಯಾರು ತುಳಿಯಲು ಸಾಧ್ಯವಿಲ್ಲ-ಎಚ್ ವಿಶ್ವನಾಥ.! ಗೋಕಾಕ: ಮೈತ್ರಿ ಸರಕಾರದ ಪತನ ಮಾಡಿ, ಬಿಜೆಪಿ ಸರಕಾರ ರಚನೆ ಮಾಡಲು ತ್ಯಾಗ ಮಾಡಿದ ಶಾಸಕರನ್ನು ರಾಜ್ಯ ಬಿಜೆಪಿ ನಾಯಕರು ಕಡೆಗಣಿಸುತ್ತಿದ್ದಾರೆ. ಜಾರಕಿಹೊಳಿಯನ್ನ ವಿಶ್ವನಾಥನ್ನ ಯಾರು ತುಳಿಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ ಹೇಳಿದರು. ರವಿವಾರದಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ನೇಹಿತ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಸರಕಾರ ರಚನೆ …

Read More »

ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.!

ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.!  ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ ಸಾವಿರಾರು ಭಕ್ತಸಮೂಹದೊಂದಿಗೆ ಅದ್ದೂರಿಯಾಗಿ ಜರುಗಿತು. ಶ್ರೀ ಅಡವಿಸಿದ್ದೇಶ್ವರ ರಥಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ ಪೂಜೆ ನೆರವೆರಿಸುವ ಮೂಲಕ ರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಯಚೂರು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು, ಈ ಸಂದರ್ಭದಲ್ಲಿ ರಾಯಚೂರು ನವಲಕಲ್ಲು ಬೃಹನ್ಮಠದ …

Read More »

ಕಾರ್ಮಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ-ಮುರುಘರಾಜೇಂದ್ರ ಶ್ರೀ.!

ಕಾರ್ಮಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ-ಮುರುಘರಾಜೇಂದ್ರ ಶ್ರೀ.!  ಯುವ ಭಾರತ‌ ಸುದ್ದಿ  ಗೋಕಾಕ: ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಸಮೃದ್ಧಿ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗೋಕಾಕ ಹಾಗೂ ಕಾರ್ಮಿಕ ಇಲಾಖೆ …

Read More »

ಗುರುವಿನ ಆಶೀರ್ವಾದದಿಂದ ಅಮೃತಜೀವನ ಸಾಧ್ಯ– ಮುರುಗೋಡ ನೀಲಕಂಠ ಶ್ರೀ

ಗುರುವಿನ ಆಶೀರ್ವಾದದಿಂದ ಅಮೃತಜೀವನ ಸಾಧ್ಯ– ಮುರುಗೋಡ ನೀಲಕಂಠ ಶ್ರೀ ಗೋಕಾಕ: ಮಠ-ಮಾನ್ಯಗಳು, ಜಾತ್ರೆಗಳಲ್ಲಿ ಭಾಗವಹಿಸುವುದರಿಂದ ನಾಡಿನ ಅನೇಕ ಮಠಾಧೀಶರ ಆಶೀರ್ವಾದ ಸಿಗುತ್ತದೆ ಇದರಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಮುರಗೋಡದ ಮಹಾಂತ ದುರುದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು ಆಶೀರ್ವದಿಸಿದರು. ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದೇಶ್ವರ ಜಾತ್ರ ಮಹೋತ್ಸವದ ಕುಂದರನಾಡೋತ್ಸವ-೨೦೨೨ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ …

Read More »

ಭಾವಭೇದ ಅಳಿಯಲಿ ಭಾವೈಕ್ಯತೆ ಉಳಿಯಲಿ – ಸಾವಳಗಿಶ್ರೀ!!

ಬುದುವಾರಂದು  ಶ್ರೀ ಅಡವಿಸಿದ್ದೇಶ್ವರ ಗದ್ದುಗೆಗೆ ತರಕಾರಿ ಅಲಂಕಾರ ಮಾಡಿರುವುದು.   ಭಾವಭೇದ ಅಳಿಯಲಿ ಭಾವೈಕ್ಯತೆ ಉಳಿಯಲಿ – ಸಾವಳಗಿಶ್ರೀ!! ಕಾರ್ಯಕ್ರಮವನ್ನು ಗೋಕಾಕ್ ರಾಜಕೀಯ ಧುರೀಣರಾದ ಅಂಬೀರಾವ್ ಪಾಟೀಲ್ ಉದ್ಘಾಟಿಸಿದರು.  ಯುವ ಭಾರತ ಸುದ್ದಿ  ಗೋಕಾಕ್: ದೇವನೊಬ್ಬ ನಾಮ ಹಲವು ನಾಮದ ಹೆಸರಿನಲ್ಲಿ ಕಲಹಗಳಾಗದೇ ಪ್ರೀತಿ, ನೀತಿರೀತಿಯಿಂದ ಬಾಳಬೇಕು ಇರುವುದೊಂದೆ ಬದುಕು ಜಾತಿಮತವ ಮರೆತು ಒಂದಾಗಿ ಬಾಳಬೇಕು ಎಂದು ಸಾವಳಗಿ ಜಗದ್ಗುರು ಶಿವಲಿಂಗೇಶ್ವರ ಮಠದ ಶ್ರೀಮನ್‌ಮಹಾರಾಜ ನಿರಂಜನ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ …

Read More »

ಕುಂದರನಾಡೋತ್ಸವ-2022ಕ್ಕೆ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳವರಿಂದ ಚಾಲನೆ.!

ಕುಂದರನಾಡೋತ್ಸವ-2022ಕ್ಕೆ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳವರಿಂದ ಚಾಲನೆ.! ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಕುಂದರನಾಡೋತ್ಸವ-೨೦೨೨ಕ್ಕೆ ಮಠದ ಪೀಠಾಧಿಪತಿ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು. ಬೆಳಗ್ಗೆ ಶ್ರೀ ಅಡವಿಸಿದ್ದೇಶ್ವರ ಗದ್ದುಗೆಗೆ ರುದ್ರಾಭಿಷೇಕ, ತೆಂಗಿನಕಾಯಿ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು. ನಂತರ ಶ್ರೀಗಳ ನೇತೃತ್ವ, ಊರಿನ ಮುಖಂಡರ ಸಮ್ಮುಖದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಿಸಿ, ರಥೋತ್ಸವಕ್ಕೆ ಬಂಗಾರದ ಕಳಸಾರೋಹಣ ಮಾಡುವುದರ ಮೂಲಕ ಜಾತ್ರ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ …

Read More »

ಗ್ರಾಪಂ ನೂತನ ಕಟ್ಟಡ ಶಂಕುಸ್ಥಾಪನೆ ನೆರವೆರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಗ್ರಾಪಂ ನೂತನ ಕಟ್ಟಡ ಶಂಕುಸ್ಥಾಪನೆ ನೆರವೆರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನೂತನ ಗ್ರಾಮ ಪಂಚಾಯತ ಕಟ್ಟಡಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಶಂಕು ಸ್ಥಾಪನೆ ನೆರವೆರಿಸಿದರು. ಇದೇ ಸಂದರ್ಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಮಾಲದಿನ್ನಿ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆತ್ಮೀಯವಾಗಿ ಸತ್ಕರಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಗ್ರಾಪಂ ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಉಪಾಧ್ಯಕ್ಷೆ ಸೀತವ್ವ ಮೆಳವಂಕಿ, ಸದಸ್ಯರಾದ ಹನಮಂತ …

Read More »

ಗೋಕಾಕ ಗ್ರಾಮದೇವತೆ ಜಾತ್ರೆ ಎಪ್ರೀಲ್ 2ರಂದು ದಿನಾಂಕ ಘೋಷಣೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಗ್ರಾಮದೇವತೆ ಜಾತ್ರೆ ಎಪ್ರೀಲ್ 2ರಂದು ದಿನಾಂಕ ಘೋಷಣೆ-ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ನಗರದಲ್ಲಿ ಪ್ರವಾಹ ಹಾಗೂ ಕೋವಿಡ್‌ನಿಂದಾಗಿ ಸಾಕಷ್ಟು ಸಾವು ನೋವುಗಳಾಗಿವೆ. ಇಲ್ಲಿಯ ಜನರು ಇನ್ನು ಆರ್ಥಿಕವಾಗಿ ಸದೃಢರಾಗಿಲ್ಲ ಹೀಗಗಾಗಿ ಗ್ರಾಮದೇವತೆ ಜಾತ್ರಾಮಹೋತ್ಸವವನ್ನು ಕಮೀಟಿ ಸದಸ್ಯರಷ್ಟೆಯಲ್ಲದೇ ನಗರದ ಎಲ್ಲ ಹಿರಿಯರ ಅಭಿಪ್ರಾಯ ಪಡೆದು ಯುಗಾಧಿ ದಿನದಂದು ದಿನಾಂಕ ನಿಗಧಿ ಮಾಡುವದಾಗಿ ಶಾಸಕ ಹಾಗೂ ಜಾತ್ರಾ ಕಮೀಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ …

Read More »