Breaking News

ಗೋಕಾಕ

ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ-ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ.!

ಇದೇ ದಿ.22 ರಿಂದ 26ರ ವರೆಗೆ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ-ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ.!  ಯುವ ಭಾರತ ಸುದ್ದಿ   ಗೋಕಾಕ: ಕುಂದರನಾಡಿನ ತಪೋಕ್ಷೇತ್ರ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವವು ಇದೇ ದಿ.22 ರಿಂದ 26ರ ವರೆಗೆ ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ ಹೇಳಿದರು. ಅವರು, ತಾಲೂಕಿನ ಕುಂದರಗಿಯ ಅಡವಿಸಿದ್ದೇಶ್ವರ ಮಠದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿ, ಕಳೆದೆ ಮೂರು ವರ್ಷಗಳಲ್ಲಿ ಮಾರ್ಕಂಡೇಯ ನದಿ …

Read More »

ಕೊಣ್ಣುರು ಪುರಸಭೆ 2022-23ನೇ ಸಾಲಿನ 1.40 ಲಕ್ಷ ಉಳಿತಾಯ ಕರಡು ಆಯವ್ಯವ ಮಂಡಿಸಿದ ಎಸ್.ಎಮ್. ಹಿರೇಮಠ.!

ಕೊಣ್ಣುರು ಪುರಸಭೆ ೨೦೨೨-೨೩ನೇ ಸಾಲಿನ ೧.೪೦ ಲಕ್ಷ ಉಳಿತಾಯ ಕರಡು ಆಯವ್ಯವ ಮಂಡಿಸಿದ ಎಸ್.ಎಮ್. ಹಿರೇಮಠ.! ಗೋಕಾಕ: ಕೊಣ್ಣೂರ ಪುರಸಭಾ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಮಂಗಲ ತೇಲಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮುಖ್ಯಾಧಿಕಾರಿ ಎಸ್.ಎಮ್. ಹಿರೇಮಠ ಅವರ ಸಮ್ಮುಖದಲ್ಲಿ ಸನ್ ೨೦೨೨-೨೩ ನೇ ಸಾಲಿನ ೧.೦೪ ಲಕ್ಷ ರೂಗಳ ಉಳಿತಾಯದ ಕರಡು ಆಯವ್ಯಯವನ್ನು ಮಂಡಿಸಲಾಯಿತು. ಲೇಖಪಾಲಕ ಬಿ.ಎಸ್.ದೊಡ್ಡಗೌಡರ ಇವರು ಒಟ್ಟು ರೂ.೧೨.೩೨ ಆಯ ಮತ್ತು ರೂ.೧೨.೩೧ ಕೋಟಿ ವ್ಯಯವುಳ್ಳ …

Read More »

ನ್ಯಾಯಾಲಯದ ತೀರ್ಪು ಸ್ವಾಗತಾರ್ಹ.!

ನ್ಯಾಯಾಲಯದ ತೀರ್ಪು ಸ್ವಾಗತಾರ್ಹ.! ಗೋಕಾಕ: ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ. ಈ ತೀರ್ಪನ್ನು ಕಾರ್ಯಕರ್ತರು …

Read More »

ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸಿ-ಶಿವಾನಂದಜಿ ಬಡಿಗೇರ.!

ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸಿ-ಶಿವಾನಂದಜಿ ಬಡಿಗೇರ.! ಗೋಕಾಕ: ಹಬ್ಬ ಹರಿದಿನಗಳನ್ನು ಹೆಚ್ಚು ಹೆಚ್ಚು ಆಚರಣೆ ಮಾಡುವ ಮೂಲಕ ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸುವಂತೆ ಹಿಂದು ಜಾಗರಣ ವೇದಿಕೆಯ ರಾಜ್ಯ ಪ್ರಚಾರಕ ಶಿವಾನಂದಜಿ ಬಡಿಗೇರ ಹೇಳಿದರು. ಅವರು, ರವಿವಾರದಂದು ಸಂಜೆ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಿಂದು ಜಾಗರಣ ವೇದಿಕೆಯವರು ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಮಾತನಾಡುತ್ತಿದ್ದರು. ಜಗತ್ತಿನಲ್ಲಿಯೇ ಅತಿಹೆಚ್ಚು ಯುವಶಕ್ತಿಯನ್ನು ನಮ್ಮ …

Read More »

ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.! ಗೋಕಾಕ: ಹಿಂದು ಜಾಗರಣ ವೇದಿಕೆಯವರು ನಗರದಲ್ಲಿ ಹಮ್ಮಿಕೊಂಡ ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಇಲ್ಲಿಯ ಕೊಳವಿ ಹನುಮಾನ ದೇವಸ್ಥಾನದ ಮುಂಭಾಗದಲ್ಲಿ ರವಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ಧ ಯುವಕರು ಹಲಗೆಗಳನ್ನು ಬಾರಿಸುತ್ತ ಭಾರತ ಮಾತೆಯ ಭಾವಚಿತ್ರದೊಂದಿಗೆ ನಗರದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ …

Read More »

ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ತಾಲೂಕಿನ ನಂದಗಾ0ವ ಗ್ರಾಮದಲ್ಲಿ ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×1೦ ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಂದಗಾವ, ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು, ಶಾಸಕ …

Read More »

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಮಂಡಲಗಳ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ದೇಶ ಕಂಡAತಹ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಾಗೂ ಜನಪರ ಆಡಳಿತ ಜನರ ಮನಗಳಲ್ಲಿ …

Read More »

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೆಮ್ಮನಕೂಲ ಗ್ರಾಮದ ಯುವಕ ಸತತ 9 ಗಂಟೆ ವರೆಗೆ ಸುಮಾರು 51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ್ದಾನೆ. ಕೆಮ್ಮನಕೂಲ ಗ್ರಾಮದ ಯುವಕ ದುಂಡಪ್ಪಾ ತಿಪ್ಪಣ್ಣ ಭರಮನ್ನವರ ಅದೇ ಗ್ರಾಮದ ಜಮೀನಿನಲ್ಲಿ ಬೆಳೆದ ಕಬ್ಬನ್ನು ಸತತ ೯ಗಂಟೆಯ ವರೆಗೆ ಸುಮಾರು 51ಟನ್ …

Read More »

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ ೧೭ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ …

Read More »

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಮನಸು ಮಾಡಿದರೆ ಏನು ಬೇಕಾದರು ಸಾಧಿಸಲು ಸಾಧ್ಯ ಎಂದು ಭಾರತದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು ಶುಕ್ರವಾರದಂದು ಕಾಯಕಶ್ರೀ ಪ್ರಶಸ್ತಿ ಸ್ವೀಕರಿಸಲು ಗೋಕಾಕ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಗರದ ಶೂನ್ಯ ಸಂಪಾದನ ಮಠದಲ್ಲಿ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಇ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು. …

Read More »