Breaking News

ಗೋಕಾಕ

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.!

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.! ಗೋಕಾಕ: ಕೋವಿಡ್ ಮಹಾಮಾರಿಯ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕಳೆದ ಸಾಲಿನ ಬಜೆಟ್‌ಗಿಂತ ಶೇ೭.೭ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಹೆಚ್ಚಿಸಿದ್ದು, ಶಿಕ್ಷಣ- ಉದ್ಯೋಗ-ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಆದಾಯ …

Read More »

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.!

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಸ್ವಾತಂತ್ರö್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ೨೦೨೨-೨೩ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಮುಕ್ತಕಂಠದಿAದ ಶ್ಲಾಘಿಸಿರುವ ಶಾಸಕ ಬಾಲಚಂದ್ರ …

Read More »

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ-ಸಿಎಮ್ ಇಬ್ರಾಹಿಂ.!

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ-ಸಿಎಮ್ ಇಬ್ರಾಹಿಂ.! ಯುವ ಭಾರತ ಸುದ್ದಿ ಗೋಕಾಕ: ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು. ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ ೧೭ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ …

Read More »

ಶಿವಾಜಿ ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರಿಗೂ ಧಾರ್ಮಿಕ ಸ್ವಾತಂತ್ರ ನೀಡಿದ್ದರು-ಅಮರನಾಥ ಜಾರಕಿಹೊಳಿ.!

ಶಿವಾಜಿ ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರಿಗೂ ಧಾರ್ಮಿಕ ಸ್ವಾತಂತ್ರ ನೀಡಿದ್ದರು-ಅಮರನಾಥ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. …

Read More »

ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಅಭಿನಂಧಿಸಿದ ಎನ್‌ಎಸ್‌ಎಫ್ ಸಿಬ್ಬಂಧಿ.!

ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಅಭಿನಂಧಿಸಿದ ಎನ್‌ಎಸ್‌ಎಫ್ ಸಿಬ್ಬಂಧಿ.!  ಯುವ ಭಾರತ ಸುದ್ದಿ ಗೋಕಾಕ: ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು. ಮAಗಳವಾರದAದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು …

Read More »

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.!

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.! ಯುವ ಭಾರತ ಸುದ್ದಿ  ಗೋಕಾಕ: ನಗರದ ಶ್ರೀ ಬನಶಂಕರಿ ಜಾತ್ರಾ ಮಹೋತ್ಸವವು ದಿನಾಂಕ 16 ರಂದು ಜರುಗಲಿದೆ. ಬುಧವಾರ ಮುಂಜಾನೆ ಬನಶಂಕರಿ ದೇವಿಗೆ ರುದ್ರಾಭಿಷೇಕ,ಅಲಂಕೃತ ಬುತ್ತಿ ಪೂಜೆ ನಡೆಯುವುದು. ಮಧ್ಯಾಹ್ನ ಪುರಜನರಿಂದ ನೈವೈದ್ಯ ಹಾಗೂ ಮುತ್ತೈದೆಯರಿಂದ ಉಡಿ ತುಂಬುವ ಕಾರ್ಯಕ್ರಮ, ಸಂಜೆ 7ಘಂಟಗೆ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಿಲಿದೆ ಜಾತ್ರಾಮಹೋತ್ಸವದ ನಿಮಿತ್ಯ ತರಕಾರಿಗಳಿಂದ ದೇವಿಯನ್ನು ಅಲಂಕಾರ ಗೊಳಿಸಲಾಗಿತ್ತು. ಈ ಜಾತ್ರಾ ಮಹೋತ್ಸವಕ್ಕೆ …

Read More »

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!   ಯುವ ಭಾರತ ಸುದ್ದಿ  ಗೋಕಾಕ: ಭಾರತೀಯ ಜನತಾ ಪಕ್ಷವನ್ನು ಎಲ್ಲೆಡೆ ವಿಸ್ತರಿಸಲು ವಿಸ್ತಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ವಿಭಾಗದ ಬಿಜೆಪಿ ಪಕ್ಷದ ಸಹ ಪ್ರಭಾರಿ ಬಸವರಾಜ ಯಕಂಚಿ ಹೇಳಿದರು. ಅವರು, ಸೋಮವಾರದಂದು ನಗರದ ಸಿದ್ಧಿವಿನಾಯಕ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. …

Read More »

ನ್ಯಾಯಾಲಯದ ಆದೇಶ ಪಾಲಿಸಿ-ರಮೇಶ ಜಾರಕಿಹೊಳಿ.!

ನ್ಯಾಯಾಲಯದ ಆದೇಶ ಪಾಲಿಸಿ-ರಮೇಶ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ನಮ್ಮ ದೇಶ ಸಂವಿಧಾನದ ಮೇಲೆ ನಿಂತಿದೆ ನ್ಯಾಯಾಲಯದ ಆದೇಶ ಪಾಲನೆ ಮಾಡುವದು ನಮ್ಮೆಲ್ಲರ ಆದ್ಯ ಕರ್ತವ್ಯ. ತಮ್ಮ ಮಕ್ಕಳಿಗೆ ಶಾಲೆ, ಕಾಲೇಜು ಆವರಣಗಳಲ್ಲಿ ಹಿಜಾಬ್ ಹಾಗೂ ಕೇಸರಿ ಧರಿಸದಂತೆ ಕ್ಷೇತ್ರದ ಜನತೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ರವಿವಾರ ಬೆಳಿಗ್ಗೆ ಹಿಜಾಬ್ ವಿಚಾರ ಕುರಿತು ಕ್ಷೇತ್ರದ ಮುಖಂಡರುಗಳ ಹಾಗೂ ಅಧಿಕಾರಿಗಳ …

Read More »

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಯುವ ಭಾರತ ಸುದ್ದಿ   ಗೋಕಾಕ: ನದಾಫ್ ಪಿಂಜಾರ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ರಚನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನದಾಫ್, ಪಿಂಜಾರ ಸಂಘದ ಅಧ್ಯಕ್ಷ ತಾಲೂಕಾಧ್ಯಕ್ಷ ಮೀರಾಸಾಬ ನದಾಫ್ ನೇತ್ರತ್ವದಲ್ಲಿ ನದಾಫ್ ಪಿಂಜಾರ ಸಮಾಜದವರು ಗುರುವಾರದಂದು ಪ್ರತಿಭಟನೆ ನಡೆಸಿ, ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಸಿಸುವ ನದಾಫ್, ಪಿಂಜಾರ ಜನಾಂಗವು ಸುಮಾರು ೨೫ …

Read More »

ಕಾರ್ಮಿಕ ಸುರಕ್ಷಾ ಕೀಟ್ ವಿತರಣೆ.!

ಸದ್ವಿನ್ ಇಟ್ನಾಳ ಹುಟ್ಟುಹಬ್ಬದ ನಿಮಿತ್ಯ ಕಾರ್ಮಿಕ ಸುರಕ್ಷಾ ಕೀಟ್ ವಿತರಣೆ.!  ಯುವ ಭಾರತ ಸುದ್ದಿ  ಗೋಕಾಕ: ಸ್ಥಳೀಯ ಸದ್ವಿನ್ ಕನ್ಸಟ್ರಕ್ಷನ್ ಇಂಜಿನಿಯರ ಕಿರಣ ಇಟ್ನಾಳ ಅವರು ತಮ್ಮ ಪುತ್ರನ ೬ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ನಿಮಿತ್ಯ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕೀಟಗಳನ್ನು ನೀಡುವ ಮೂಲಕ ವಿನೂತನವಾಗಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಸದ್ವಿನ್ ಕನ್ಸಟ್ರಕ್ಷನ್ ಇಂಜಿನಿಯರ ಕಿರಣ ಇಟ್ನಾಳ ಪುತ್ರ ಸದ್ವಿನ್ ಹುಟ್ಟುಹಬ್ಬದ ನಿಮಿತ್ಯ ಸುಮಾರು ೫೦ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಹೆಲ್ಮೇಟ್, …

Read More »