Breaking News

ಗೋಕಾಕ

ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.!

ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ಜ್ವರ, ನೆಗಡಿ ಮತ್ತು ಕೆಮ್ಮು ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಕೊರೋನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಮಾಡಿದರು. ಶನಿವಾರದಂದು  ತಾಲೂಕಿನ ಖನಗಾಂವ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಗ್ರಾಮದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ …

Read More »

ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.!

ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.! ಯುವ ಭಾರತ ಸುದ್ದಿ,  ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ವೃತ್ತದ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಮೇಶ ಉ ಭಂಡಿ, ಸಿದ್ದಪ್ಪ ಭಂಡಿ, ಮಲ್ಲಿಕಾರ್ಜುನ ಸುಬ್ಬಾಪೂರಮಠ, ಯಲ್ಲಪ್ಪ ಬಬಲಿ, ನಾಗಪ್ಪ ಭಂಡಿ, ಅವ್ವಣ್ಣ ಭಂಡಿ, ಮಾಳಪ್ಪ ಭಂಡಾರಿ, ರಾಮಣಗೌಡ ಪಾಟೀಲ, ಲಕ್ಷಂಷ. ಭಂಡಿ, ತಿಪ್ಪಣ್ಣ ಭಂಡಿ, ಲಕ್ಷö್ಮಣ …

Read More »

ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.!

ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.!  ಯುವ ಭಾರತ ಸುದ್ದಿ, ಗೋಕಾಕ: ಗೋಕಾಕ ನಗರ ಸೇರಿದಂತೆ ತಾಲೂಕಿನಲ್ಲಿ ಕರೋನಾ ಮಹಾಮಾರಿ ಅತೀ ವೇಗವಾಗಿ ಹಬ್ಬುತಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಕನ್ಹೇರಿ ಮಠದಲ್ಲಿ ತಾಯಾರಿಸಿದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧವನ್ನು ನಗರದಲ್ಲಿ ಸಾರ್ವಜನಿಕರು ಅತಿ ಉತ್ಸಾಹದಿಂದ ಪಡೆಯುತ್ತಿದ್ದು ಕಂಡು ಬಂದಿತು. ಈ ಔಷಧವನ್ನು ೧/೨ ಲೀಟರ್ ಆರ್‌ಓ ನೀರಿನಲ್ಲಿ ಮಿಶ್ರಣ ಮಾಡಿ ಕೊಡಲಾಗುತ್ತಿದೆ. ೧೦ …

Read More »

ಗೋಕಾಕನಲ್ಲಿ ರಾಜಋಷಿ ಭಗೀರಥ ಜಯಂತಿ ಆಚರಣೆ.!

ರಾಜಋಷಿ ಭಗೀರಥ ಜಯಂತಿ ಆಚರಣೆ.!  ಯುವ ಭಾರತ ಸುದ್ದಿ, ಗೋಕಾಕ: ತಾಲೂಕ ಆಡಳಿತದಿಂದ ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರದಂದು ರಾಜಋಷಿ ಭಗೀರಥ ಜಯಂತಿಯ ನಿಮಿತ್ಯ ಭಗೀರಥರ ಭಾವಚಿತ್ರಕ್ಕೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ತಾಲೂಕ ಉಪಾಧ್ಯಕ್ಷ ಎಲ್ ಎನ್ ಬೂದಿಗೊಪ್ಪ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಉಪ್ಪಾರ ಸಮಾಜದ ಮುಖಂಡರಾದ ಎಸ್ ಎಮ್ ಹತ್ತಿಕಟಗಿ, ಅಡಿವೆಪ್ಪ ಕಿತ್ತೂರ, ಲಕ್ಷ್ಮಣ ಖಡಕಭಾಂವಿ, …

Read More »

ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.!

ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.! ಯುವಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನಲ್ಲಿ ಸದ್ಯ ಬೇಡಗಳ ಅಭಾವವಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಮ್ ಜೊತೆ ಚರ್ಚಿಸಿ ಅತಿ ಶೀಘ್ರದಲ್ಲಿ ಸೋಂಕಿತರಿಗೆ ಹೆಚ್ಚಿನ ಬೇಡ್‌ಗಳ ವ್ಯವಸ್ಥೆ ಮಾಡಲಾಗುವದು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಾಪಂ ಸಭಾ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ …

Read More »

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬAಧ ಗೋಕಾಕ್ …

Read More »

ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!

ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!   ಯುವ ಭಾರತ ಸುದ್ದಿ ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಬುಧವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ …

Read More »

ಕೋವಿಡ್-19 ರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ತಾಲೂಕಾ ಮಟ್ಟದ ಟಾಸ್ಕ್‍ಫೋರ್ಸ್ ಸಭೆ.

ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …

Read More »

ಸರಕಾರದ ಆದೇಶ ಹಿನ್ನಲೆ ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿ ಮುಗ್ಗಟ್ಟು ಬಂದ್.!

ಗೋಕಾಕ: ನಗರದಲ್ಲಿ ವಾರದ ಸಂತೆ ಹಿನ್ನೆಲೆ ಗುರುವಾರ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟುಗಳಿಗೆ ಮರಳಿದ ವ್ಯಾಪಾರಿಗಳಿಗೆ ಗುರುವಾರ ಮಧ್ಯಾಹ್ನ ಸಮಯಕ್ಕೆ ಸರಕಾರದಿಂದ ಶಾಕೀಂಗ್ ಆದೇಶ ಎದುರಾಗಿದ್ದು, ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಕೊರೋನಾ ಮಹಾಮಾರಿ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರಕಾರ ತುರ್ತು ಆದೇಶ ಹೊರಡಿಸಿ, ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ್ದು ಪೋಲೀಸ್ ವಾಹನಗಳ ಸೈರನ್ ಸದ್ದು …

Read More »

ರೋಗ ಲಕ್ಷಣ ಕಂಡುಬ0ದಲ್ಲಿ ನಿರ್ಲಕ್ಷವಹಿಸಿದೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ-ಬಾಲಚಂದ್ರ ಜಾರಕಿಹೊಳಿ.!

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ ೭೯ ಹಾಗೂ …

Read More »