Breaking News

ಗೋಕಾಕ

ರವಿವಾರ ಸಂಜೆ ಗೋಕಾಕ ಬಿಜೆಪಿ ಬೂತ್ ಅಧ್ಯಕ್ಷರು- ಪೇಜ್ ಪ್ರಮುಖರ ಸಭೆ

ರವಿವಾರ ಸಂಜೆ ಗೋಕಾಕ ಬಿಜೆಪಿ ಬೂತ್ ಅಧ್ಯಕ್ಷರು- ಪೇಜ್ ಪ್ರಮುಖರ ಸಭೆ   ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ವತಿಯಿಂದ ಬೂತ್ ಅಧ್ಯಕ್ಷರು ಮತ್ತು ಪ್ರಮುಖರ ಸಭೆ ಫೆ. 12 ರಂದು ಸಂಜೆ 5:00 ಕ್ಕೆ ಗೋಕಾಕ ಎಲ್‌ಇಟಿ ಕಾಲೇಜು ರಸ್ತೆಯ ಮಯೂರ ಸ್ಕೂಲ್ ಮೈದಾನದಲ್ಲಿ ನಡೆಯಲಿದೆ. ಗೋಕಾಕ ಮತಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಸಾಹುಕಾರ್ …

Read More »

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ !

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ ! ಯುವ ಭಾರತ ಸುದ್ದಿ ಗೋಕಾಕ : ಮನೆ ಕಳ್ಳತನ ಮಾಡುತ್ತಿದ್ದವನನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ. ಅತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಸೇರಿ ಕೆಲ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆದಿತ್ತು. ಈ ಬಗ್ಗೆ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಗೋಕಾಕ ಪೊಲೀಸರು ಒಬ್ಬನನ್ನು ಬಂಧಿಸಿದ್ದು, …

Read More »

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ …

Read More »

ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ ಗೋಕಾಕ ತಹಶೀಲ್ದಾರ ಕಚೇರಿ !

ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ ಗೋಕಾಕ ತಹಶೀಲ್ದಾರ ಕಚೇರಿ !   ಯುವ ಭಾರತ ಸುದ್ದಿ ಗೋಕಾಕ: ಕಳೆದ ಹಲವು ತಿಂಗಳಿನಿಂದ ಕಸದ ತೊಟ್ಟಿಯಂತಿದ್ದ ಗೋಕಾಕ ತಹಶೀಲ್ದಾರ ಕಚೇರಿ(ತಾಲೂಕ ಆಡಳಿತ ಸೌಧ) ಬಣ್ಣ ಸುಣ್ಣದ ಜೊತೆಗೆ ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ. ಹೌದು ಗೋಕಾಕ ತಾಲೂಕ ಆಡಳಿತ ಸೌಧ ಕಳೆದೊಂದು ವರ್ಷದಿಂದ ಕಚೇರಿ ಕಟ್ಟಡದ ಆವರಣದಲ್ಲಿಯೇ ಪಾನ್ ಬೀಡಾ-ಗುಟ್ಕಾ ಉಗುಳಿದ ಕಲೆಗಳು, ಕಚೇರಿಯಲ್ಲಿ ಉಪಯೋಗಿಸಿದ ಕಾಗದು ಮಿಶ್ರಿತ ಕಸ ಮತ್ತು ಗಿಡ-ಮರಗಳ ಎಲೆಗಳು ಸೇರಿ ತುಂಬಿ …

Read More »

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ!

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ! ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ: ಅಂಗ ಎಂಬ ಶರೀರ ಹೊತ್ತ ಮನುಷ್ಯ ಅಂಹಕಾರ ಎಂಬ ಅ ಅಕ್ಷರದ ಅಡ್ಡ ಗೇರೆ ಅಳಿಸಿದರೆ ಲಿಂಗವಾಗುತ್ತೆದೆ. ಹಾಗೇ ಮನುಷ್ಯ ನಾನು ಅಂಬುವದು ತೊರೆದು ಬದುಕಬೇಕು. ಶಿವ ನಾಮಸ್ಮರಣೆ ಮಾಡುವುದರಿಂದ ಪರಮಾತ್ಮನ ಕೃಪೆಗೆ ಪಾತ್ರರಾಗುತ್ತೀರಿ ಎಂದು ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಹೇಳಿದರು. ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು …

Read More »

ಅಧ್ಯಕ್ಷರಾಗಿ ಆಯ್ಕೆ

ಅಧ್ಯಕ್ಷರಾಗಿ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ 05 ಫೆಬ್ರವರಿ 2023 ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಫ್ ಸೊ ಸೊಸೈಟಿ ಲಿಮಿಟೆಡ್ ಗೋಕಾಕ , ಸಂಘದ ಮುಂದಿನ 2022 – 23 ನೇ ಸಾಲಿನ ಅವಧಿಗಾಗಿ ಅಧ್ಯಕ್ಷರಾಗಿ ಮಹಾಂತಯ್ಯ ಗಂ ಹಿರೇಮಠ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರೀತಿ ಪಾಟೀಲ್ ಜೆ.ಆರ್ ಸಿ ಎಸ್ ಬೆಳಗಾವಿ ಇವರು ಕಾರ್ಯನಿರ್ವಹಿಸಿದರು …

Read More »

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಗೋಕಾಕ : ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ ಅಭಿನಂದನ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು …

Read More »

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ …

Read More »

ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ !

ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ ! ಯುವ ಭಾರತ ವಿಶೇಷ ಗೋಕಾಕ : ಬಡತನದ ಭವಣೆಯಲ್ಲಿ ನೊಂದು ಬೆಂದಿದ್ದ ಮಹಿಳೆಯೊಬ್ಬರಿಗೆ ಇದೀಗ ಮುಖ್ಯಮಂತ್ರಿಯವರ ಸೇವಾ ಪದಕ ಹುಡುಕಿಕೊಂಡು ಬಂದಿದೆ. ಇದು ಅವರ ಕುಟುಂಬ ಹಾಗೂ ಗ್ರಾಮಸ್ಥರ  ಅಪಾರ ಮೆಚ್ಚುಗೆಗೆ ಕಾರಣವಾಗಿದೆ. ಗಂಗವ್ವ ನಂದೆಣ್ಣವರ/ಗಂಗಾ ರಂಗನಾಥ ಪಾಟೀಲ ಎಂಬುವರ ಸೇವಾ ಕಾರ್ಯ ಇದೀಗ ಎಲ್ಲೆಡೆ ಅಪಾರ ಅಭಿಮಾನಕ್ಕೆ ಕಾರಣವಾಗಿದೆ.  ಬೈಲಹೊಂಗಲ ಉಪಕಾರಾಗೃಹದಲ್ಲಿ ಮುಖ್ಯ ವೀಕ್ಷಕರಾಗಿರುವ ಅವರಿಗೆ …

Read More »

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …

Read More »