Breaking News

ಗೋಕಾಕ

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.!

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ, ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರಂದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ …

Read More »

ರಮೇಶ ಜಾರಕಿಹೊಳಿ ಐದು ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.-ಜಿ ಬಿ ಬಳಗಾರ !

ಯುವ ಭಾರತ ಸುದ್ದಿ,  ಗೋಕಾಕ: ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಲು ಮುಂದಾಗಿದ್ದು ಹೆಮ್ಮೆಯ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಮಾಜಿ ಸಚಿವ ರಮೇಶ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳು …

Read More »

ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ದಿ.20ರಂದು ನಡೆಯಲಿದೆ!

ಯುವ ಭಾರತ ಸುದ್ದಿ, ಗೋಕಾಕ್:    ಇಲ್ಲಿಯ  ಶ್ರೀ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ದಿ.20ರಂದು ನಡೆಯಲಿದೆ. ನಗರದ ಸಮುದಾಯ ಭವನದಲ್ಲಿ ದಿ.20೦ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯ ಜೊತೆಗೆ ಸಮಾಜದ ಏಳ್ಗೆ ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳ ಕುರಿತು ಕಾರ್ಮಿಕ …

Read More »

ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ನಲ್ಲಿ ಪ್ರತಿಭಟನೆ .!

ಯುವ ಭಾರತ ಸುದ್ದಿ   ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದತೆ ದಿನೇಶ ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು. ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ತಾಲೂಕಿನ ಉದಗಟ್ಟಿ ಕ್ರಾಸ್ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಮ್ಮನಕೂಲ, ತಪಸಿ, ಕಲಾರಕೊಪ್ಪ, ಉದಗಟ್ಟಿ ಗ್ರಾಮದ ರಮೇಶ ಅಭಿಮಾನಿಗಳು ಇದ್ದರು.

Read More »

ಅಂಕಲಗಿಯಲ್ಲಿ ಅಂಗಡಿ, ಮುಗ್ಗಟ್ಟುಗಳು ಸ್ವಯಂ ಪ್ರೇರಿತ ಬಂದ.! ರಮೇಶ ಜಾರಕಿಹೊಳಿ ಬೆಂಬಲಿಗರ ಬೃಹತ್ ಪ್ರತಿಭಟನೆ.!

ಯುವ ಭಾರತ ಸುದ್ದಿ, ಗೋಕಾಕ: ದಿನೇಶ ಕಲ್ಲಹಳ್ಳಿ ಸಿ.ಡಿ. ಪ್ರಕರಣಕ್ಕೆ ಸಂಬಂದಿಸಿದತೆ ಶನಿವಾರ ಸಮಸ್ತ ಕುಂದರನಾಡಿನ ಅಂಕಲಗಿ, ಅಕ್ಕತಂಗೇರಹಾಳ, ಮದವಾಲ, ಗುಜನಾಳ, ಸುಲಧಾಳ, ಬೆಣಚನಮರಡಿ, ಕುಂದರಗಿ ಸೇರಿದಂತೆ ಮುಂತಾದ ಗ್ರಾ.ಪಂ ವ್ಯಾಪ್ತಿಯ ಸುಮಾರು ೩ ಸಾವಿರಕ್ಕೂ ಹೆಚ್ಚು ರಮೇಶರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರಲ್ಲದೆ, ಪ್ರಕರಣ ಸಿ.ಬಿ.ಐ.ಗೆ ವಹಿಸಬೇಕು. ಪ್ರಕರಣದ ಸತ್ಯಾ ಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದರು. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೂಗಿದ ಅಭಿಮಾನಿಗಳು ಉತ್ತರ ಕರ್ನಾಟಕದ ಪ್ರಮುಖ …

Read More »

ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರ ನಿಲ್ಲದ ಪ್ರತಿಭಟನೆ.!

ಯುವ ಭಾರತ ಸುದ್ದಿ, ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ಪ್ರಕರಣವನ್ನು ಸಿಓಡಿ ಅಥವಾ ಸಿಐಡಿ ತನಿಖೆ ಒಳಪಡಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ನಕಲಿ ಸಿ.ಡಿ ಬಿಡುಗಡೆ ಮಾಡಿರುವ ದಿನೇಶ ಕಲ್ಲಹಳ್ಳಿ ಅವರನ್ನು ಕೂಡಲೇ ಬಂಧಿಸಬೇಕೆAದು ಆಗ್ರಹಿಸಿ ರಮೇಶ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು ಶನಿವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧ ಅವರಿಗೆ ಬೃಹತ್ ಪ್ರತಿಭಟನೆ ಮಾಡಿ, ದಿನೇಶ ಕಲ್ಲಹಳ್ಳಿ ಯ …

Read More »

ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ ರಾಜಕೀಯವಾಗಿ ಮುಗಿಸಲು ಯತ್ನ.!

ಗೋಕಾಕ: ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ, ಅವರಿಗೆ ಹಾಗೂ ಮನೆತನಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ. ಸಚಿವರು ನೀಡಿರುವ ರಾಜೀನಾಮೆಯನ್ನು ಸಿಎಂ ಬಿ.ಎಸ್.ಬಿಎಸ್‌ವೈ ಹಾಗೂ ರಾಜ್ಯಪಾಲರು ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ ಜಾರಕಿಹೊಳಿ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿ, ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿತು. ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನೂರಾರು ಜನ ಬೆಂಬಲಿಗರು ಟೈರ್ ಗೆ ಬೆಂಕಿ, ರಸ್ತೆ ತಡೆ ನಡೆಸಿ ಪ್ರತಿಭಟನೆ …

Read More »

ಪವಾಡೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ.!

ಯುವ ಭಾರತ ಸುದ್ದಿ, ಗೋಕಾಕ್: ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿಯಿಂದ ತಾಲೂಕಿನ ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಡಾ. ಪವಾಡೇಶ್ವರ ಮಹಾಸ್ವಾಮಿಜಿಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಶ್ರೀಗಳ ಸಾಮಾಜಿಕ ಹಾಗೂ ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗೆ ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ ಪದವಿ ಲಭಿಸಿದೆ.

Read More »

ಅನಧಿಕೃತವಾಗಿ ಮತ್ತು ಕಾನೂನು ಬಾಹಿರವಾಗಿ ಬ್ಲಾಸ್ಟಿಂಗ್ ಮಾಡುವದು ಕಂಡು ಬಂದಲ್ಲಿ ಕಠೀಣ ಕ್ರಮ-ಡಿವೈಎಸ್‌ಪಿ ಇನಾಮದಾರ.!

ಗೋಕಾಕ: ಜಿಲೆಟಿನ್ ಸ್ಫೋಟಕ ಹೊಂದಿರುವ ಮಾಲಿಕರು ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಡಿವೈಎಸ್‌ಪಿ ಜಾವೇದ ಇನಾಮದಾರ ಸೂಚಿಸಿದರು. ನಗರದ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಕ್ರಷರ್, ಎಮ್ ಸ್ಯಾಂಡ ಹಾಗೂ ಕಲ್ಲು ಕ್ವಾರಿ ಘಟಕಗಳ ಮಾಲಿಕರ ಸಭೆಯಲ್ಲಿ ಮಾತನಾಡಿ, ಜಿಲೆಟಿನ್ ಸ್ಫೋಟಕ ಉಪಯೋಗಿಸುವ ಮಾಲಿಕರು ಸ್ಫೋಟಕ ಬಳಸುವ ಮೊದಲು ಖಡ್ಡಾಯವಾಘಿ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಪ್ರಾಣಹಾನಿ ಆಗದಂತೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಸರಕಾರದಿಂದ ಪಡೆದುಕೊಂಡ …

Read More »

ಸೇನಾಪದಕ ಪಡೆದ ಯೋಧ ನಾಗೇಂದ್ರ ಉದ್ಯಾಗೋಳಗೆ ಸನ್ಮಾನ.!

ಯುವ ಭಾರತ ಸುದ್ದಿ, ಗೋಕಾಕ್: ಕಾಶ್ಮೀರ ಗಡಿಯಲ್ಲಿ ನುಸುಳೀಕೊಂಡಿದ್ದ ಭಯೋತ್ಪಾದಕರನ್ನು ಪ್ರಾಣದ ಹಂಗು ತೊರೆದು ಗುಂಡಿಕ್ಕಿಕೊAದು ದೇಶಪ್ರೇಮ ಮೆರೆದಿದ್ದ ವಡೇರಹಟ್ಟಿ ಗ್ರಾಮದ ಯೋಧ ನಾಗೇಂದ್ರ ಉದ್ಯಾಗೋಳನಿಗೆ ಭೂಸೇನೆಯ ಲೆಪ್ಟಿನಂಟ ಜನರಲ್ ಆಲುಖ್ಯ ಅವರು ನವದೇಹಲಿಯ ಸೇನಾಭವನದಲ್ಲಿ ನಡೆದ ಸಮಾರಂಭದಲ್ಲಿ ಸೇನಾಪದಕ ನೀಡಿ (ಮೆಡಲ್) ಗೌರವಿಸಿದ್ದರು. ದೇಶಕ್ಕೆ ಹೆಮ್ಮೆ ತಂದ ಈ ಯೋಧನನ್ನು ವಡೇರಹಟ್ಟಿ ಗ್ರಾಮದ ವಾಲ್ಮೀಕಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಗೋಕಾಕ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ವಡೆಯರ …

Read More »