Breaking News

ಗೋಕಾಕ

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು ಬೆಳಗಾವಿ. ಜು.:24: ರಾಜ್ಯದಲ್ಲಿ ಕೊರೊನಾ ಸೊಂಕಿನ ಅರ್ಭಟ ಮುಂದುವರೆದಿದ್ದು ಇಂದು ರಾಜ್ಯದಲ್ಲಿ 5007 ಜನರಿಗೆ ಕೊರೊನಾ ಸೊಂಕು ತಗುಲಿದೆ.‌ ಇಂದು 110 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 116 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ -2267, ಮೈಸೂರು -281, ಉಡುಪಿ -190, ಬಾಗಲಕೋಟ -184, ದಕ್ಷಿಣ ಕನ್ನಡ -180, ಧಾರವಾಡ -174, ,ಕಲಬುರಗಿ -159, …

Read More »

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮನವಿ

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮಹಾ ಮಂಡಳ ಮನವಿ ಮಾರ್ಗಸೂಚಿ ಪ್ರಕಾರ ಆಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.24: ಕೋವಿಡ್-೧೯ ಹಿನ್ನಲೆಯಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಅವಕಾಶವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.24) ನಡೆದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರಕಾರಕ್ಕೆ ಕಳಿಸಲಾಗುವುದು. …

Read More »

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು ಬೆಳಗಾವಿ.ಜು.23: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಇಂದು ರಾಜ್ಯದಲ್ಲಿ 5030 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80 ಸಾವಿರ ದಾಟಿದೆ.ರಾಜ್ಯದಲ್ಲಿ 97 ಜನರು ಸೋಂಕಿನಿಂದ ಸಾವನ್ಬಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗುಲಿದ್ದು, ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ- 2207, ರಾಯಚೂರು- 258, ಕಲಬುರಗಿ-229, ದಕ್ಷಿಣ ಕನ್ನಡ …

Read More »

1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ

ನಿಲಜಿ ಗ್ರಾಮಸ್ಥರ ಬಹುಕಾಲದ ಕನಸು ನನಸು 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿಲಜಿ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು. ಇದರಿಂದಾಗಿ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ನಿಲಜಿ ಗ್ರಾಮದ ಕೆರೆಯ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಒಟ್ಟು 1.50 ಕೋಟಿ ರೂಗಳನ್ನು ಲಕ್ಷ್ಮಿ …

Read More »