Breaking News

ಗೋಕಾಕ

ಕೇಂದ್ರ ಬಜೆಟ್ -ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಕೇಂದ್ರ ಬಜೆಟ್ – ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ   ಯುವ ಭಾರತ ಸುದ್ದಿ ಗೋಕಾಕ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ …

Read More »

ಪಂಚ ನಾಯಕನಹಳ್ಳಿ ಲಕ್ಷ್ಮೀದೇವಿ ಜಾತ್ರೆ ಗುರುವಾರ

ಪಂಚ ನಾಯಕನಹಳ್ಳಿ ಲಕ್ಷ್ಮೀದೇವಿ ಜಾತ್ರೆ ಗುರುವಾರ ಯುವ ಭಾರತ ಸುದ್ದಿ ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕಿನ ಪಂಚನಾಯಕನಹಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿಯ 31 ನೇ ಜಾತ್ರಾ ಮಹೋತ್ಸವ ಗುರುವಾರ ಫೆಬ್ರವರಿ 2 ರಿಂದ 4 ರ ವರೆಗೆ ಅದ್ದೂರಿಯಿಂದ ನೆರವೇರಲಿದೆ. 2 ರಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಗಳು, ಅಭಿಷೇಕ, ಬುತ್ತಿ ಪೂಜೆ, ನೈವೇದ್ಯ, ಭಜನೆ, ಡೊಳ್ಳು ವಾಧ್ಯ ಕಾರ್ಯಕ್ರಮಗಳು ರಾತ್ರಿ 12 ರ ವರೆಗೆ …

Read More »

ಅನಾವಶ್ಯಕ ಒತ್ತಡಕ್ಕೆ ಒಳಗಾಗದಿರಲು ಭಯದಿಂದ ಹೊರಬನ್ನಿ- ಶಿಕ್ಷಕ ಕುರಬೇಟ್

ಅನಾವಶ್ಯಕ ಒತ್ತಡಕ್ಕೆ ಒಳಗಾಗದಿರಲು ಭಯದಿಂದ ಹೊರಬನ್ನಿ- ಶಿಕ್ಷಕ ಕುರಬೇಟ್ ಯುವ ಭಾರತ ಸುದ್ದಿ ಮಮದಾಪುರ : ಗೋಕಾಕ ತಾಲೂಕಿನ ಮಮದಾಪೂರದ ಶ್ರೀ ಮಾಯಮ್ಮ ದೇವಸ್ಥಾನ ಆವರಣದಲ್ಲಿ (ಡಿ. ಸಿ ಪಾವಟೆ ಯವರ ಮನೆಯ ಹಿಂಭಾಗ) ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 24ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಟಗೇರಿಯ ಶ್ರೀ ವಿ. ವಿ. ಡಿ ಸರ್ಕಾರಿ ಪ್ರೌಢ …

Read More »

ಗ್ರಾಮ ಪಂಚಾಯತಿಗಳಿಗೆ ಸ್ವಚ್ಛವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗ್ರಾಮ ಪಂಚಾಯತಿಗಳಿಗೆ ಸ್ವಚ್ಛವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿಡಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ …

Read More »

ಮಹಾ ನಾಯಕನನ್ನು ಮನೆಗೆ ಕಳಿಸಿಯೇ ನಾನು ರಾಜಕೀಯ ನಿವೃತ್ತಿನಾಗುವೆ -ಮತ್ತೆ ಶಪಥಗೈದ ರಮೇಶ ಜಾರಕಿಹೊಳಿ!

ಮಹಾ ನಾಯಕನನ್ನು ಮನೆಗೆ ಕಳಿಸಿಯೇ ನಾನು ರಾಜಕೀಯ ನಿವೃತ್ತಿನಾಗುವೆ – ಮತ್ತೆ ಶಪಥಗೈದ ರಮೇಶ ಜಾರಕಿಹೊಳಿ!   ಯುವ ಭಾರತ ಸುದ್ದಿ  ಗೋಕಾಕ:  ಶನಿವಾರ ಬೆಳಗಾವಿಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ ಶಾ ಜಿಲ್ಲೆಯ ಎಲ್ಲ ನಾಯಕರ ಸಭೆ ನಡೆಸಿ, ಬೂಸ್ಟರ್ ಡೋಸ್ ನೀಡಿದ್ದಾರೆ. ಎಲ್ಲ ನಾಯಕರು ವೈಮನಸ್ಸು ಬಿಟ್ಟು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ತಿಳಿಸಿದ್ದು, ಬೆಳಗಾವಿಯಲ್ಲಿ ಕನಿಷ್ಠ ಹದಿನೈದು ಸ್ಥಾನ ತರಲು ಪ್ರಯತ್ನಿಸುವುದಾಗಿ ವರಿಷ್ಠರಿಗೆ ತಿಳಿಸಿರುವದಾಗಿ ಶಾಸಕ …

Read More »

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ !

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಗೋಕಾಕ: ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆ ಕುರಿತ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ ಚಾಲನಾ ಸಮಿತಿಯವರಿಂದ ಮನವಿ ಸ್ವೀಕರಿಸಿ ಮಾತನಾಡಿದ …

Read More »

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಗೋಕಾಕ : ಜಗತ್ತಿನ ಎಲ್ಲಾ ವೃತ್ತಿಗಳಲ್ಲಿರುವುದು ಸೇವೆ ಮಾಡಲು, ಅದನ್ನು ಸೇವಕನೆಂಬ ಭಾವನೆಯಿಂದ ಮಾಡಿದರೆ ಎತ್ತರಕ್ಕೆರಲು ಸಾಧ್ಯ ಎಂದು ಸಾಹಿತಿ ಡಾ.ಶ್ರೀಶೈಲ ಮಠಪತಿ ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ರೋಟರಿ ರಕ್ತ ಬಂಡಾರದ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ ಯುವ ಭಾರತ ಸುದ್ದಿಗೋಕಾಕ :                   ನಗರದಲ್ಲಿ ನೂತನವಾಗಿ ಪ್ರಾರಂಭವಾದ ಆತ್ಯಾಧುನಿಕ ಸಲಕರಣೆಗಳನ್ನು ಹೊಂದಿರುವ ಗೋರೋಶಿ ಸ್ಕ್ಯಾನ್ ಮತ್ತು ಡೈಗ್ನೋಸ್ಟೀಕ್ ಸೆಂಟರ್ ನ್ನು ರವಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಲೋಕಾರ್ಪಣೆ ಮಾಡಿದರು. ಡೈಗ್ನೋಸ್ಟೀಕ್ ಸೆಂಟರ್ ನಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಫಿಲಿಪ್ಸ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಇನಜೇನೀಯಾ ಸಿಎಕ್ಸ್ ೧.೫ ಟಿ …

Read More »

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿಯ ನಿವೃತ್ತ ಪ್ರೊ. ಡಾ. ಎ.ವೈ.ಪಂಗಣ್ಣವರ ಅವರನ್ನು ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದಿಂದ ಆಮಂತ್ರಿಸಲಾಗಿದೆ. ಬುಡಕಟ್ಟು ಜನಾಂಗದ ಸಂಶೋದನಾ ಸಂಸ್ಥೆ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು, ಬುಡಕಟ್ಟು ಜನಾಂಗದ ಸಂಶೋದನೆಯಲ್ಲಿ ಡಾ.ಪಂಗಣ್ಣವರ ಅವರು ಸಲ್ಲಿಸಿದ ಸೇವೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಪರಿಗಣಿಸಿ ಆಯ್ಕೆಯನ್ನು ಮಾಡಲಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ …

Read More »

ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ

ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ನಮ್ಮ ದೇಶದ ಮತದರರನ್ನು ಸಬಲೀಕರಣ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ತಾಲೂಕಾಡಳಿತ,ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು …

Read More »